ಕೋವಿಡ್‌-19 ನೆಗೆಟಿವ್‌ ಫ‌ಲಿತಾಂಶ: ಪಾಕ್‌ ಕ್ರಿಕೆಟಿಗರು ಶುಕ್ರವಾರ ಇಂಗ್ಲೆಂಡಿಗೆ


Team Udayavani, Jul 2, 2020, 5:19 AM IST

ಕೋವಿಡ್‌-19 ನೆಗೆಟಿವ್‌ ಫ‌ಲಿತಾಂಶ: ಪಾಕ್‌ ಕ್ರಿಕೆಟಿಗರು ಶುಕ್ರವಾರ ಇಂಗ್ಲೆಂಡಿಗೆ

ಕರಾಚಿ: ಮೂರನೇ ಕೋವಿಡ್‌-19 ಪರೀಕ್ಷೆಯಲ್ಲೂ ನೆಗೆಟಿವ್‌ ಫ‌ಲಿತಾಂಶ ಕಂಡುಬಂದ ಹಿನ್ನೆಲೆಯಲ್ಲಿ ಪಾಕಿಸ್ಥಾನದ 6 ಮಂದಿ ಕ್ರಿಕೆಟಿಗರು ಶುಕ್ರವಾರ ಇಂಗ್ಲೆಂಡಿಗೆ ತೆರಳಲಿದ್ದಾರೆ ಎಂದು ಪಿಸಿಬಿ ತಿಳಿಸಿದೆ.

ಈ ಕ್ರಿಕೆಟಿಗರೆಂದರೆ ಫ‌ಕಾರ್‌ ಜಮಾನ್‌, ಮೊಹಮ್ಮದ್‌ ಹಸ್ನೇನ್‌, ಮೊಹಮ್ಮದ್‌ ಹಫೀಜ್‌, ಮೊಹಮ್ಮದ್‌ ರಿಜ್ವಾನ್‌, ಶಾದಾಬ್‌ ಖಾನ್‌ ಮತ್ತು ವಹಾಬ್‌ ರಿಯಾಜ್‌. ಇವರೆಲ್ಲ ಇಂಗ್ಲೆಂಡ್‌ ಪ್ರವಾಸಕ್ಕೆ ಆಯ್ಕೆಯಾದ ಆಟಗಾರರಾಗಿದ್ದು, ಮೊದಲ ಕೋವಿಡ್‌-19 ಪರೀಕ್ಷೆಯಲ್ಲಿ ಪಾಸಿಟಿವ್‌ ಫ‌ಲಿತಾಂಶ ಬಂದ ಕಾರಣ ಪಾಕಿಸ್ಥಾನದಲ್ಲೇ ಉಳಿದಿದ್ದರು. ಇವರ ಮುಂದಿನೆರಡೂ ಕೊರೊನಾ ಟೆಸ್ಟ್‌ ವೇಳೆ ನೆಗೆಟಿವ್‌ ದಾಖಲಾದ್ದರಿಂದ ಇಂಗ್ಲೆಂಡ್‌ ಪ್ರಯಾಣದ ಹಾದಿ ಸುಗಮಗೊಂಡಿದೆ.

“ಆರು ಕ್ರಿಕೆಟಿಗರು ಪಾಕಿಸ್ಥಾನ್‌ ಇಂಟರ್‌ನ್ಯಾಶನಲ್‌ ಏರ್‌ಲೈನ್ಸ್‌ ವಿಮಾನದಲ್ಲಿ ಶುಕ್ರವಾರ ಮ್ಯಾಂಚೆಸ್ಟರ್‌ಗೆ ತೆರಳುವರು. ಬಳಿಕ ವೂರ್ಸ್ಟರ್‌ಶೈರ್‌ನಲ್ಲಿರುವ ತಂಡವನ್ನು ಕೂಡಿಕೊಂಡು ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ. ಅಲ್ಲಿ ಇಸಿಬಿಯಿಂದ ಕೋವಿಡ್‌-19 ಪರೀಕ್ಷೆಗೆ ಒಳಗಾಗುವರು’ ಎಂದು ಪಿಸಿಬಿ ತಿಳಿಸಿದೆ.

ನಾಲ್ಕು ಮಂದಿಗೆ ಕ್ವಾರಂಟೈನ್‌
ಮೊದಲ ಟೆಸ್ಟ್‌ ವೇಳೆ ಒಟ್ಟು 10 ಮಂದಿಯಲ್ಲಿ ಪಾಸಿಟಿವ್‌ ಕಂಡುಬಂದಿತ್ತು. ಉಳಿದ ನಾಲ್ವರು ಕ್ರಿಕೆಟಿಗರಾದ ಕಾಶಿಫ್ ಭಟ್ಟಿ, ಹ್ಯಾರಿಸ್‌ ರವೂಫ್, ಇಮ್ರಾನ್‌ ಖಾನ್‌ ಮತ್ತು ಹೈದರ್‌ ಅಲಿ ಪಾಕಿಸ್ಥಾನದಲ್ಲೇ ಕ್ವಾರಂಟೈನ್‌ನಲ್ಲಿದ್ದಾರೆ. ಶೋಯಿಬ್‌ ಮಲಿಕ್‌ ಅವರಿಗೆ ಕುಟುಂಬದೊಂದಿಗೆ ಕಳೆಯಲು ವಿಶೇಷ ಅನುಮತಿ ನೀಡಲಾಗಿದೆ. ಅವರೀಗ ಯುಎಇಯಲ್ಲಿದ್ದು, ಜುಲೈ ಅಂತ್ಯಕ್ಕೆ ಇಂಗ್ಲೆಂಡಿಗೆ ತೆರಳುವರು.

ಟಾಪ್ ನ್ಯೂಸ್

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.