ಕೋವಿಡ್‌-19 ಸೋಂಕು ನಾವು ಅಂದುಕೊಂಡಂತಿಲ್ಲ


Team Udayavani, May 4, 2020, 7:44 PM IST

ಕೋವಿಡ್‌-19 ಸೋಂಕು ನಾವು ಅಂದುಕೊಂಡಂತಿಲ್ಲ

ಐರ್ಲೆಂಡ್‌: ಮಹಾಮಾರಿ ಕೋವಿಡ್‌-19 ಕೇವಲ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಉಂಟು ಮಾಡುತ್ತದೆ ಎನ್ನಲಾಗುತ್ತಿದೆ. ಆದರೆ, ಇದು ಮನುಷ್ಯನ ನರದ ವ್ಯವಸ್ಥೆ ಮೇಲೆ ವ್ಯತಿ ರಿಕ್ತ ಪರಿಣಾಮ ಪರಿಣಾಮ ಬೀರಲಿದ್ದು, ಪಾರ್ಶ್ವವಾಯು ಸಮಸ್ಯೆಗಳನ್ನು ಉಂಟು ಮಾಡಲಿದೆ ಎಂದು ಐರ್ಲೆಂಡ್‌ ಸಂಶೋಧಕರ ತಂಡವೊಂದು ಅಭಿಪ್ರಾಯಪಟ್ಟಿದೆ.

ಸೋಂಕು ಪೀಡಿತರಲ್ಲಿ ಕೆಲದಿನಗಳಿಂದ ವಿಚಿತ್ರ ಗುಣಲಕ್ಷಣಗಳು ಕಂಡು ಬರುತ್ತಿ ದ್ದು, ಅನಿರೀಕ್ಷಿತ ಬೆಳವಣಿಗೆಗಳು ಗೋಚರವಾಗುತ್ತಿವೆ. ಸೋಂಕಿತರು ಹೆಚ್ಚು ಗೊಂದಲಕ್ಕೆ ಒಳಗಾಗುವುದು, ನರದೌರ್ಬಲ್ಯದಂತಹ ಕಾಯಿಲೆಗಳ ರೋಗ ಲಕ್ಷಣಗಳ ಅಂಶಗಳು ಬೆಳಕಿಗೆ ಬರುತ್ತಿವೆ ಎಂದು ಐರ್ಲೆಂಡ್‌ನ‌ ನರವಿಜ್ಞಾನಿಗಳ ತಂಡವೊಂದು ಹೇಳಿದೆ.

ಇದರೊಂದಿಗೆ ಕೋವಿಡ್‌-19 ತುತ್ತಾಗಿರುವ ಹೆಚ್ಚಿನ ಸಂಖ್ಯೆಯ ಯುವಕರಲ್ಲಿ ಪಾರ್ಶ್ವವಾಯು ರೋಗಲಕ್ಷಣಗಳನ್ನು ಗುರುತಿಸಿದ್ದು, ಸೋಂಕು ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೂ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೋವಿಡ್‌ 19 ವೈರಾಣು ಮನುಷ್ಯರ ರಕ್ತ ವನ್ನು ದಪ್ಪವಾಗಿಸುವ ಜತೆಗೆ, ಮಿದುಳು, ಮೂತ್ರಪಿಂಡಗಳಲ್ಲಿ ಹೆಪ್ಪುಗಟ್ಟುತ್ತಿದೆ. ಶ್ವಾಸ ಕೋಶದಲ್ಲಿ ಸರಾಗವಾದ ರಕ್ತ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡುತ್ತಿದೆ. ಶ್ವಾಸಕೋಶ, ಹೃದಯ ಅಥವಾ ಮೆದುಳಿಗೆ ರಕ್ತ ಸಂಚಾರದಲ್ಲಿ ಈ ರೀತಿಯಾದರೆ ಧಮನಿಗಳಲ್ಲಿ ತಡೆ ಉಂಟಾಗಿ ಹೃದಯಾಘಾತ, ಹೃದಯ ಸ್ತಂಭನ ಉಂಟಾಗಬಹುದು. ಪರಿಣಾಮವಾಗಿ ವೇಗವಾಗಿ ಸಾವಿಗೀಡು ಮಾಡಬಹುದು ಎಂದು ಎಚ್ಚರಿಸಿದ್ದಾರೆ.

ಡಬ್ಲಿನ್‌ನ ಐರಿಶ್‌ ಸೆಂಟರ್‌ಫಾರ್‌ ವ್ಯಾಸ್ಕಾಲರ್‌ಬಯಾಲಜಿ, ಆರ್‌ಸಿಎಸ್‌ಐ ಮತ್ತು ಸೇಂಟ್‌ ಜೇಮ್ಸ್ ಆಸ್ಪತ್ರೆಯ ವೈದ್ಯರು ವೈದ್ಯಕೀಯ ನಿಯತಕಾಲಿಕೆಯಲ್ಲಿ ವರದಿ ಬಿಡುಗಡೆಯಾಗಿದ್ದು, ಸೋಂಕು ದೃಢ‌ಪಟ್ಟಿರುವ ರೋಗಿಗಳಲ್ಲಿ ಅಸಹಜವಾಗಿ ರಕ್ತ ಹೆಪ್ಪುಗಟ್ಟಿದ್ದು, ಈ ಅಂಶವೂ ಸಾವಿಗೆ ಕಾರಣವಾಗಿದೆ ಎಂಬ ಮಾಹಿತಿಯನ್ನು ಉಲ್ಲೇಖೀಸಿದೆ.

ಪ್ರಾಥಮಿಕವಾಗಿ ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಲಿದ್ದು, ಮೊದಲಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಳ್ಳಲಿದೆ. ಮುಂದಿನ ಭಾಗವಾಗಿ ಆಮ್ಲಜನಕ ಸರಬರಾಜು ವ್ಯವಸ್ಥೆ ಕುಸಿಯಲಿದ್ದು, ನಿಗದಿತ ಪ್ರಮಾಣದಲ್ಲಿ ರಕ್ತ ಸಂಚಾರವಾಗುವುದು ನಿಲ್ಲುತ್ತದೆ. ಈ ಅಸ್ವಸ್ಥತೆ ಕ್ರಮೇಣ ಮೆದುನ ಅನಾರೋಗ್ಯಕ್ಕೆ ಅಥವಾ ಹೃದಯಾಘಾತಕ್ಕೆ ದಾರಿ ಮಾಡಿಕೊಡಲಿದ್ದು, ಪಾರ್ಶ್ವವಾಯು ಕಾರಣವಾಗಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.