ಸರ್ಕಾರದ ಮಾರ್ಗಸೂಚಿ ಗಾಳಿಗೆ ತೂರಿ ಶಾಲಾ ಆವರಣದಲ್ಲಿಯೇ ತರಗತಿ
Team Udayavani, Aug 27, 2020, 11:36 AM IST
ಕೆಜಿಎಫ್: ಸರ್ಕಾರದ ಮಾರ್ಗಸೂಚಿಯನ್ನು ಬಿಟ್ಟು, ಶಾಲೆಯ ಆವರಣದಲ್ಲಿಯೇ ಶಿಕ್ಷಕರು ತರಗತಿ ನಡೆಸುತ್ತಿದ್ದಾರೆ. ಇದರಿಂದ ಪೋಷಕರಲ್ಲಿ ಕೋವಿಡ್ ಎಲ್ಲಿ ಹರಡುವುದೋ ಎಂಬ ಆತಂಕ ಕಾಡುತ್ತಿದೆ.
ಮಸ್ಕಂನ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ವಿದ್ಯಾಗಮ ತರಗತಿಗಳನ್ನು ನಡೆಸಲಾಗುತ್ತಿದೆ. ಮಕ್ಕಳಿಗೆ ಮಾಸ್ಕ್ ಇಲ್ಲ, ಸ್ಯಾನಿಟೈಸರ್ ಇಲ್ಲ. ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿಲ್ಲ. ಇದು ಆತಂಕಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಶಾಲೆ ಆವರಣ ಮತ್ತು ಕೊಠಡಿಯಲ್ಲಿ ವಿದ್ಯಾಗಮ ತರಗತಿ ಮಾಡಬಾರದು. ಬೇರೆ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಮಕ್ಕಳನ್ನು ಇರಿಸಿಕೊಳ್ಳದೆ ತರಗತಿಯನ್ನು ನಡೆಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ. ಆದರೆ, ಮಸ್ಕಂ ಶಾಲೆಯ ಸಿಬ್ಬಂದಿ ಎಲ್ಲವನ್ನೂ ಗಾಳಿಗೆ ತೂರಿ, ಕೋವಿಡ್ ಅವಧಿಯಲ್ಲಿ ಮಾರ್ಗ ಸೂಚಿಯನ್ನು ಧಿಕ್ಕರಿಸಿ, ಸಾಂಕ್ರಾಮಿಕ ರೋಗ ಹರಡುವುದಕ್ಕೆ ಕಾರಣವಾಗುತ್ತಿದ್ದಾರೆ ಎಂದು ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ