ಕೋವಿಡ್‌ ಅಪಾಯ ಇನ್ನೂ ಜೀವಂತ: WHO


Team Udayavani, Jun 7, 2020, 11:18 AM IST

ಕೋವಿಡ್‌ ಅಪಾಯ ಇನ್ನೂ ಜೀವಂತ: WHO

ಜಿನೀವಾ: ಕೆಲವು ದೇಶಗಳು ಜಾರಿಯಲ್ಲಿರುವ ಲಾಕ್‌ಡೌನ್‌ ತೆರವು ಮಾಡಿದ ಬೆನ್ನಿಗೇ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಆದ್ದರಿಂದ ಜನರು ಜಾಗೃತರಾಗಿರಬೇಕು ಮತ್ತು ತಮ್ಮನ್ನು ರಕ್ಷಿಸಿಕೊಳ್ಳಲು ಪೂರಕವಾದ ಮುಂಜಾಗರೂಕತೆಯನ್ನು ಅನುಸರಿಸಿಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಪ್ರಸ್ತುತ ಈ ಮಾರಕ ಸಾಂಕ್ರಾಮಿಕ ರೋಗದ ಕೇಂದ್ರಬಿಂದುವು ಮಧ್ಯ ಅಮೆರಿಕ, ದಕ್ಷಿಣ ಅಮೆರಿಕ ಮತ್ತು ಉತ್ತರ ಅಮೆರಿಕದ ದೇಶಗಳಲ್ಲಿದೆ. ಅದರಲ್ಲೂ ಮುಖ್ಯವಾಗಿ ಯುನೈಟೆಡ್‌ ಸ್ಟೇಟ್ಸ್‌ನಲ್ಲಿದೆ ಎಂದು ಡಬ್ಲ್ಯುಎಚ್‌ಒ ವಕ್ತಾರೆ ಮಾರ್ಗರೇಟ್‌ ಹ್ಯಾರಿಸ್‌ ಹೇಳಿದ್ದಾರೆ.

“ನಾನು ಕೇವಲ ಯೂರೋಪ್‌ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಜಗತ್ತಿನ ಎಲ್ಲ ದೇಶಗಳಲ್ಲೂ ಈ ಸೋಂಕು ಹೆಚ್ಚಾಗುತ್ತಲೇ ಇದೆ. ಲಾಕ್‌ಡೌನ್‌ ಹಿಂಪಡೆದಿರುವುದರಿಂದ ಎಲ್ಲವೂ ಸರಿಯಾಗಿದೆ ಎಂಬ ಭಾವನೆ ಜನರಲ್ಲಿ ಇರಬಾರದು. ಕೊರೊನಾ ಅಪಾಯ ಇನ್ನೂ ಜೀವಂತವಾಗಿದೆ’ಎಂದು ಅವರು ಹೇಳಿದ್ದಾರೆ.

ಜಗತ್ತಿನ ಯಾವ ಮೂಲೆಯಲ್ಲೂ ಒಂದು ವೈರಸ್‌ ಕೂಡ ಇಲ್ಲ ಎಂದು ಹೇಳವಲ್ಲಿಯವರೆಗೆ ಇದರ ಅಪಾಯ ಮುಗಿದಿಲ್ಲ ಎಂದು ಮಾರ್ಗರೆಟ್‌ ಹೇಳಿದ್ದಾರೆ.

ಸುಮಾರು 10 ದಿನಗಳ ಹಿಂದೆ ಜಾರ್ಜ್‌ ಪ್ಲಾಯ್ಡ್ ಅವರ ಹತ್ಯೆಯ ಬಳಿಕ ಅಮೆರಿಕದಲ್ಲಿ ಭುಗಿಲೆದ್ದಿರುವ ಪ್ರತಿಭಟನೆ ಮತ್ತು ಹಿಂಸೆಯನ್ನು ಉಲ್ಲೇಖೀಸಿ ಮಾತನಾಡಿದ ಅವರು, ಈ ಪ್ರತಿಭಟನೆಗಳಲ್ಲಿ ಪಾಲ್ಗೊಂಡವರು ಮುನ್ನೆಚ್ಚರಿಕೆ ಕೈಗೊಳ್ಳುವುದು ಅಗತ್ಯ ಎಂದಿದ್ದಾರೆ. ನೀವು ನಿಮ್ಮನ್ನು ಹಾಗೂ ಇತರರನ್ನು ರಕ್ಷಿಸಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದೀರಿ. ಅದಕ್ಕೆ ತಕ್ಕಂತೆ ನಿಮ್ಮ ವರ್ತನೆ ಇರಬೇಕಾಗಿದೆ, ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಯಂತೆ ಕನಿಷ್ಠ ಒಂದು ಮೀಟರ್‌ ದೂರವಿರಬೇಕು, ಮಾಸ್ಕ್ ಧರಿಸಬೇಕು ಹಾಗೂ ಕೈಗಳನ್ನು ಆಗಾಗ ತೊಳೆಯುತ್ತಿರಬೇಕು ಎಂದು ಅವರು ಹೇಳಿದ್ದಾರೆ. ಪ್ರತಿಭಟನೆ ಹೆಸರಲ್ಲಿ ಜನರು ಗುಂಪುಸೇರುವ ಮೊದಲು ಸೋಂಕಿನ ಅಪಾಯವನ್ನೂ ತಿಳಿದಿರಬೇಕು ಎಂದು ಅವರು ಸೂಚ್ಯವಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.