ನ್ಯೂಜಿಲೆಂಡ್‌ಗೆ 2 ಮಾರ್ಕ್ಸ್ ಹೆಚ್ಚು


Team Udayavani, Apr 25, 2020, 2:53 PM IST

ನ್ಯೂಜಿಲೆಂಡ್‌ಗೆ 2 ಮಾರ್ಕ್ಸ್ ಹೆಚ್ಚು

ಬಹುತೇಕ ಎಲ್ಲ ದೇಶಗಳನ್ನೂ ಈಗ ಕೋವಿಡ್ ವೈರಸ್‌ ಬಾಧಿಸುತ್ತಿದೆ. ಶೇ. 80ಕ್ಕೂ ಆಧಿಕ ರಾಷ್ಟ್ರಗಳು ಈಗ ಲಾಕ್‌ಡೌನ್‌ ಆಗಿವೆ. ಆರಂಭದ ಸಮಯದಲ್ಲಿ ಪ್ರವಾಸಿಗರು ಕೋವಿಡ್ ವೈರಸ್‌ ಅನ್ನು ಕೆಲವು ರಾಷ್ಟ್ರಗಳಿಗೆ ಪಸರಿಸಿದ್ದರು. ಇದಕ್ಕೆ ಹಲವು ರಾಷ್ಟ್ರಗಳು ಈಗ ಬೆಲೆ ತೆರುತ್ತಿದೆ.

ಮಣಿಪಾಲ: ಪ್ರವಾಸಿಗಳಿಂದ ವೈರಸ್‌ ದಾಳಿಗೆ ಕಾರಣವಾದ ಹಲವು ದೇಶ ಗಳ ಪೈಕಿ ನ್ಯೂಜಿಲ್ಯಾಂಡ್‌ ಕೂಡ ಒಂದು. ನೆರೆಯ ಆಸ್ಟ್ರೇಲಿಯ ಹಾಗೂ ನ್ಯೂಜಿಲ್ಯಾಂಡ್‌ ಹೆಚ್ಚಾ ಕಡಿಮೆ ಒಂದೇ ಅವಧಿಯಲ್ಲಿ ವೈರಸ್‌ ಅನ್ನು ತನ್ನ ನೆಲದಲ್ಲಿ ಗುರುತಿಸಲ್ಪಟ್ಟಿದ್ದವು. ಮಾರ್ಚ್‌ ಆರಂಭದಲ್ಲಿ ಇಲ್ಲಿ ಸೋಂಕು ಕಾಣಿಸಿಕೊಂಡಿತು. ವಾರಗಳ ಬಳಿಕ ಈ 2 ದೇಶಗಳಲ್ಲಿ ಸಮಾನಾಗಿ ಕೋವಿಡ್ ಹರಡಿತ್ತು.

ಆದರೆ ಬಳಿಕ ಏಕಾಏಕಿ ಆಸ್ಟ್ರೇಲಿಯಾದಲ್ಲಿ ಸಾವಿರ ಪ್ರಕರಣಗಳು ಮತ್ತು 10 ಸಾವುಗಳು ಸಂಭವಿಸಿತು. ಈ ಸಮಯದಲ್ಲಿ ನ್ಯೂಜಿಲ್ಯಾಂಡ್‌ನ‌ಲ್ಲಿ 102 ಕೇಸುಗಳೊಂದಿಗೆ ಯಾವುದೇ ಸಾವು ಸಂಭವಿಸಿರಲಿಲ್ಲ. ಆದರೆ ಈ ಎರಡೂ ರಾಷ್ಟ್ರಗಳು ಏಕಕಾಲಕ್ಕೆ ಒಂದೇ ಬಗೆಯ ವೈರಸ್‌ ಎಲಿಮಿನೇಶನ್‌ ಕಾರ್ಯ ಕ್ರಮವನ್ನು ಜಾರಿಗೆ ತಂದಿದ್ದವು. ಹಾಗೆ ನೋಡಿದರೆ ಆಸ್ಟ್ರೇಲಿಯಾಕ್ಕಿಂತ ನ್ಯೂಜಿಲೆಂಡ್‌ ಸರಿಯಾಗಿ ಪರಿಸ್ಥಿತಿಯನ್ನು ನಿಭಾಯಿಸಿದೆ.

ಚೀನದ ವುಹಾನ್‌ನಲ್ಲಿ ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚುತ್ತಲೇ ಇರುವಾಗ ಜಗತ್ತಿನ ಇತರ ರಾಷ್ಟ್ರಗಳು ಅವುಗಳ ಸುದ್ದಿಗಳನ್ನು ಮಾಧ್ಯಮಗಳ ಮೂಲಕ ತಿಳಿದುಕೊಳ್ಳಲು ಮಾತ್ರ ಪ್ರಯತ್ನಿಸಿತ್ತು. ಕೆಲವು ದೇಶಗಳು ಚೀನದಿಂದ ಬರುವ ವಿಮಾನಗಳನ್ನು ನಿಲ್ಲಿಸಿದರೆ, ಅವುಗಳ ಜತೆಗೆ ವ್ಯಾಪಾರ ವಹಿವಾಟಿಗೂ ತಡೆ ನೀಡಲಾಗಿತ್ತು.

ಈ ನಡುವೆ ದ್ವೀಪರಾಷ್ಟ್ರವಾಗಿದ್ದ ನ್ಯೂಜಿಲೆಂಡ್‌ ತನ್ನ ಗಡಿಗಳನ್ನು ಭದ್ರಪಡಿಸಿತ್ತು. ದ್ವೀಪರಾಷ್ಟ್ರವಾದ ಕಾರಣ ಯಾವುದೇ ಭೂಸಾರಿಗೆಯಿಲ್ಲ. ಸಮೀಪದಲ್ಲಿರುವ ಅಕ್ಲಾಂಡ್‌ ನಿಂದ ಹಡಗು ಮೂಲಕ ಅಥವ ವಿಮಾನಗಳ ಮೂಲಕ ಬರಬೇಕಷ್ಟೇ. ಇತರ ದೇಶಗಳಿಂದಲೂ ಯಾರೇ ಬರುವುದಾದರೂ ಅದೇ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಬೇಕು. ಹೀಗೆ ಬರುವವರನ್ನೆಲ್ಲ 14 ದಿನ ಕಡ್ಡಾಯ ಕ್ವಾರಂಟೈನ್‌. ಅನಂತರವೇ ದೇಶದೊಳಗೆ ಪ್ರವೇಶ.

ಕಾಂಟ್ಯಾಕ್ಟ್ ಟ್ರೇಸಿಂಗ್‌
ತೈವಾನ್‌ ಬಳಿಕ ನ್ಯೂಜಿಲ್ಯಾಂಡ್‌ ಕಟ್ಟುನಿಟ್ಟಿನ ಕ್ರಮದ ಮೊರೆಹೋಗಿತ್ತು. ಲಾಕೌxನ್‌ ಘೋಷಿಸಿತು. ಸಾಮಾಜಿಕ ಅಂತರ ನಿಯಮವನ್ನೂ ತುಂಬಾ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜತೆಗೆ ಕಾಂಟ್ಯಾಕ್ಟ್ ಟ್ರೇಸಿಂಗ್‌ ಅನ್ನು ಬಹಳ ಬದ್ಧತೆಯಿಂದ ಮಾಡಲಾಗುತ್ತಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನು ಹುಡುಕಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದೆ. ಹಾಗೆ ನೋಡಿದರೆ ಸರಕಾರದ ಈ ಆರಂಭಿಕ ಕ್ರಮಕ್ಕೆ ಕಾರಣವೂ ಇದೆ. ಯಾವುದೇ ದೇಶದಲ್ಲಿ ಸೋಂಕಿನ ಸಂಖ್ಯೆ 2-3 ಸಾವಿರಕ್ಕಿಂತ ಹೆಚ್ಚಾದರೆ ಅದು ಅದಾಗಲೇ ಸಮು ದಾಯಕ್ಕೆ ಹರಡಿರುತ್ತದೆ ಎನ್ನಲಾಗುತ್ತದೆ.

ದಕ್ಷಿಣ ಕೊರಿಯಾ ತಂತ್ರಜ್ಞಾನದ ಮೂಲಕ ಕೋವಿಡ್ ವಿರುದ್ಧ ಸೆಣಸುತ್ತಿದೆ. ತಾಂತ್ರಿಕವಾಗಿ ಬಹಳ ಮುಂದುವರಿದಿರುವ ದಕ್ಷಿಣ ಕೊರಿಯಾ ತನ್ನ ಬಹುತೇಕ ನಗರಗಳಲ್ಲಿ ಸಿಸಿ ಕೆಮರಾ ಅಳವಡಿಸಿದೆ. ಯಾಕೆಂದರೆ ಕ್ವಾರಂಟೈನ್‌ ಮುರಿದು ಯಾರೂ ಆಚೆ ಹೋಗುವಂತಿಲ್ಲ. ಸೋಂಕಿತರು ಮತ್ತು ಶಂಕಿತ‌ರ ಎಲ್ಲ ಚಲನವಲನವನ್ನೂ ಟ್ರ್ಯಾಕ್‌ ಮಾಡಲಾಗುತ್ತದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.