ಕೋವಿಡ್ ಕಾಟ ಕ್ರಮೇಣ ಇಳಿಕೆ : ಹೊಸ ರೂಪಾಂತರಿಗಳು ಹೆಚ್ಚು ಬಾಧಿಸವು ಎಂದ ತಜ್ಞರು
Team Udayavani, Jul 10, 2021, 9:06 PM IST
ನವದೆಹಲಿ: “ಕೋವಿಡ್ ವೈರಾಣುಗಳ ಸತತವಾಗಿ ರೂಪಾಂತರಗೊಳ್ಳುತ್ತಲೇ ಇರುತ್ತದೆ. ಆದರೆ, ಮನುಷ್ಯರ ಮೇಲೆ ಇವುಗಳ ದುಷ್ಪರಿಣಾಮ ಕ್ರಮೇಣ ಕಡಿಮೆಯಾಬಹುದು. ಅದರಿಂದಾಗಿ, ಮುಂದಿನ ಒಂದೆರಡು ವರ್ಷಗಳಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಕಡಿಮೆಯಾಗಬಹುದು” ಎಂದು ಕೆಲವು ತಜ್ಞರು ಹೇಳಿದ್ದಾರೆ.
ಎಲ್ಎನ್ಜೆಪಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಸುರೇಶ್ ಕುಮಾರ್, ಕೊರೊನಾ ಪ್ರಕರಣಗಳ ಸಂಖ್ಯೆ ಶೂನ್ಯಕ್ಕಿಳಿಯುತ್ತದೆ ಎಂದು ಹೇಳಲಾಗದು. ಆದರೆ, ವೈರಾಣುವಿನ ರೂಪಾಂತರಿಗಳು ಮುಂದೆ ಮನುಷ್ಯರ ಮೇಲೆ ಪ್ರಭಾವ ಬೀರುವುದು ಕಡಿಮೆಯಾಗಬಹುದು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಚೀನಾದೊಂದಿಗೆ ತಾಲಿಬಾನ್ ಸ್ನೇಹ! ಬೀಜಿಂಗ್ ನಮ್ಮ “ಫ್ರೆಂಡ್’ ಎಂದ ಅಫ್ಘನ್ ನ ಉಗ್ರರು
ಸೀಡ್ಸ್ ಆಫ್ ಇನ್ನೋಸೆನ್ಸ್ ಸಂಸ್ಥೆಯ ಸಂಸ್ಥಾಪಕಿ ಹಾಗೂ ಐವಿಎಫ್ ತಜ್ಞೆ ಡಾ. ಗೌರಿ ಅಗರ್ವಾಲ್ ಪ್ರಕಾರ, “”1918ರ ಸಾಂಕ್ರಾಮಿಕ ವೈರಾಣುಗಳ ಕಾಲಘಟ್ಟವನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ, ಆಗ ಕಾಣಿಸಿಕೊಂಡಿದ್ದ ವೈರಾಣುಗಳ ಸಂಖ್ಯೆ ಕ್ರಮೇಣ ಕಡಿಮೆಯಾಗಿ, ಅವುಗಳಿಂದ ಬಾಧಿತರಾಗುವವರ ಪ್ರಮಾಣವೂ ಗಣನೀಯವಾಗಿ ಇಳಿಕೆಯಾಗಿತ್ತು. ಈಗ ಆರ್ಭಟಿಸುತ್ತಿರುವ ಕೊರೊನಾ ವೈರಾಣುಗಳ ಪ್ರಮಾಣ ಇಳಿಕೆಯಾದ ನಂತರ, 12ರಿಂದ 24 ತಿಂಗಳುಗಳಲ್ಲಿ ಕೊರೊನಾ ವೈರಾಣುಗಳ ದುರಾಕ್ರಮಣ ಕಡಿಮೆಯಾಗುತ್ತದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!