ಕಂಬಳಕ್ಕೆ ಕೋವಿಡ್ ಅಡ್ಡಿ; ತಾತ್ಕಾಲಿಕ ಮುಂದೂಡಿಕೆ
Team Udayavani, Jan 17, 2022, 7:20 AM IST
ಮಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಮತ್ತೆ ಕೊರೊನಾ ಅಡ್ಡಿಪಡಿಸಿದ್ದು ಬಾಕಿ
ಇರುವ 11 ಕಂಬಳಗಳನ್ನು ಸಮಿತಿ ತಾತ್ಕಾಲಿಕವಾಗಿ ಮುಂದೂಡಿದೆ. ಅವಕಾಶ ಲಭಿಸಿದರೆ ದಿನಾಂಕಗ ಳನ್ನು ಮರುಹೊಂದಾಣಿಕೆ ಮಾಡಿಕೊಂಡು ನಡೆಸ ಲಾಗುವುದು ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಎರ್ಮಾಳು ರೋಹಿತ್ ಹೆಗ್ಡೆ ತಿಳಿಸಿದ್ದಾರೆ.
ಈ ಬಾರಿಯ ಕಂಬಳ ಋತು ಡಿ. 5ರಂದು ಆರಂಭಗೊಂಡಿದ್ದು ಒಟ್ಟು 18 ಕಂಬಳಗಳ ದಿನಾಂಕಗಳನ್ನು ಸಮಿತಿ ಪ್ರಕಟಿಸಿತ್ತು. ಹೊಕ್ಕಾಡಿಗೋಳಿ, ಮಿಯಾರು,ಮೂಡುಬಿದಿರೆ, ಕಕ್ಕೆಪದವು ಹಾಗೂ ಮೂಲ್ಕಿ ಕಂಬಳ ನಡೆದಿವೆ.
ಇದನ್ನೂ ಓದಿ:ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಸಾಧ್ಯವಿಲ್ಲ: ಡಾ| ಅಶ್ವತ್ಥ ನಾರಾಯಣ
ಜಪ್ಪಿನಮೊಗರು, ಸುರತ್ಕಲ್ ಕಂಬಳಗಳು ಕಾರಣಾಂತರಗಳಿಂದ ಆಯೋಜನೆಗೊಳ್ಳುತ್ತಿಲ್ಲ. ಈ ತಿಂಗಳು ನಡೆಯಬೇಕಿಗಿದ್ದ ಅಡ್ವೆ ನಂದಿಕೂರು, ಮಂಗಳೂರು ಹಾಗೂ ಪುತ್ತೂರು ಕಂಬಳಗಳನ್ನು ಮುಂದೂಡಲಾಗಿದೆ. ಸಾಂಪ್ರಾದಾಯಿಕ ಮತ್ತು ದೇವರ ಕಂಬಳಗಳಾದ ಜ. 29ರ ಐಕಳಬಾವ, ಫೆ. 19ರ ತಿರುವೈಲು ಮತ್ತು ಮಾ. 19ರ ಕಟಪಾಡಿ ಕಂಬಳಗಳನ್ನು ಅದೇ ದಿನ ಸಂಕಲ್ಪ ಮಾಡಿದಂತೆ ಆಯೋಜಿ ಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ