ಲೆಸ್ಬೋಸ್ ದ್ವೀಪದ ನಿರಾಶ್ರಿತರಿಗೆ ಕೋವಿಡ್‌ ಭೀತಿ


Team Udayavani, May 15, 2020, 2:51 PM IST

ಲೆಸ್ಬೋಸ್ ದ್ವೀಪದ ನಿರಾಶ್ರಿತರಿಗೆ ಕೋವಿಡ್‌ ಭೀತಿ

ಅಥೆನ್ಸ್‌: ಗ್ರೀಕ್‌ನ ಲೆಸ್ಬೋಸ್‌ ದ್ವೀಪದಲ್ಲಿರುವ ನಿರಾಶ್ರಿತರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿರುವ ಆತಂಕಕ್ಕೆ ಕಾರಣವಾಗಿದೆ. ನಿರಾಶ್ರಿತರ ಶಿಬಿರಗಳಿರುವ ಈ ದ್ವೀಪ ಇಷ್ಟರ ತನಕ ಸುರಕ್ಷಿತ ಎಂದು ಭಾವಿಸಲಾಗಿತ್ತು. ಆದರೆ ಮೋರಿಯ ಕ್ಯಾಂಪಿಗೆ ಬಂದಿರುವ ಇಬ್ಬರು ವಲಸಿಗರಲ್ಲಿ ಸೋಂಕು ದೃಢಪಟ್ಟಿರುವುದರಿಂದ ವಲಸಿಗರೆಲ್ಲ ಗಾಬರಿಯಾಗಿದ್ದಾರೆ.

ವಲಸಿಗರಿಗಾಗಿಯೇ ಇರುವ ದ್ವೀಪವಾಗಿರುವ ಕಾರಣ ಇಲ್ಲಿನ ಆರೋಗ್ಯ ಸೇವೆಯೂ ಅಷ್ಟಕ್ಕಷ್ಟೇ ಇದೆ. ಹಲವು ನಿರಾಶ್ರಿತ ಶಿಬಿರಗಳಲ್ಲಿ 18,000ಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದು, ಸೋಂಕು ಹರಡಲು ತೊಡಗಿದರೆ ಗ್ರೀಕ್‌ ಮತ್ತೂಮ್ಮೆ ದೊಡ್ಡ ಕಂಟಕವನ್ನು ಎದುರಿಸಬೇಕಾಗುತ್ತದೆ.

ಈ ಹಿನ್ನೆಲೆಯಲ್ಲಿ ಇಲ್ಲಿಂದ ನಿರಾಶ್ರಿತರನ್ನು ತೆರವುಗೊಳಿಸಲು ಗ್ರೀಕ್‌ ಸರಕಾರ ಮುಂದಾಗಿದೆ. ಮೊದಲ ಹಂತದಲ್ಲಿ 2,000 ನಿರಾಶ್ರಿತರನ್ನು ಗ್ರೀಕ್‌ಗೆ ಸಾಗಿಸಲಾಗುವುದು.

ನಿರಾಶ್ರಿತ ಶಿಬಿರಗಳಲ್ಲಿರುವವರಿಗೆ ತಮ್ಮನ್ನು ಸೋಂಕಿ ನಿಂದ ರಕ್ಷಿಸಿಕೊಳ್ಳಲು ಸೀಮಿತ ಸೌಲಭ್ಯಗಳಷ್ಟೇ ಇವೆ. ಗಿಜಿಗುಟ್ಟುತ್ತಿರುವ ಶಿಬಿರಗಳಿಗೆ ಕೋವಿಡ್‌ ಲಗ್ಗೆಯಿಟ್ಟರೆ ಅಲ್ಲಿರುವವರನ್ನು ದೇವರಿಂದಲೂ ರಕ್ಷಿಸಲು ಸಾಧ್ಯವಿಲ್ಲ ಎನ್ನುತ್ತಾರೆ ಇಂಟರ್‌ನ್ಯಾಶನಲ್‌ ರೆಸ್ಕ್ಯೂ ಕಮಿಟಿಯ ಡಿಮಿಟ್ರ ಕಲೊಗೆರೊಪೊಲೌ.

ದ್ವೀಪದಲ್ಲಿ ಕ್ವಾರಂಟೈನ್‌ ಸೌಲಭ್ಯ ಮತ್ತು ಶುಶ್ರೂಷೆಯನ್ನು ಇನ್ನಷ್ಟು ಹೆಚ್ಚಿಸುವ ಅಗತ್ಯವಿದೆ. ಗ್ರೀಕ್‌ನಿಂದ ತ್ವರಿತವಾಗಿ ವೈದ್ಯರನ್ನು ಮತ್ತು ಸೌಲಭ್ಯಗಳನ್ನು ರವಾನಿ ಸಬೇಕೆಂದು ಡಿಮಿಟ್ರಿ ಆಗ್ರಹಿಸಿದ್ದಾರೆ.

ದ್ವೀಪದಿಂದ ಮಕ್ಕಳನ್ನು ಮತ್ತು ಮಹಿಳೆಯರನ್ನು ಆದ್ಯತೆಯಲ್ಲಿ ತೆರವುಗೊಳಿಸಬೇಕೆಂದು ಕೆಲವು ತಿಂಗಳ ಹಿಂದೆಯೇ ವೈದ್ಯರು ಸಲಹೆ ಮಾಡಿದ್ದರು. ಆದರೆ ಗ್ರೀಕ್‌ ಸರಕಾರ ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಲೆಸ್ಬೋಸ್‌ನಂಥ ದ್ವೀಪದಲ್ಲಿ ವೈರಸ್‌ ಹರಡಲು ಹೆಚ್ಚು ಸಮಯ ಬೇಕಿಲ್ಲ. ದ್ವೀಪವಿಡೀ ಜನ ರಿಂದ ತುಂಬಿರುವುದರಿಂದ ಲಾಕ್‌ಡೌನ್‌ನಂಥ ಕ್ರಮ ಹೆಚ್ಚು ಪರಿಣಾಮಕಾರಿಯಾಗುವುದಿಲ್ಲ. ದ್ವೀಪದ ಜನ ಸಾಂದ್ರತೆಯನ್ನು ಕಡಿಮೆಗೊಳಿಸುವುದೇ ಪರಿಹಾರ.

ಗ್ರೀಕ್‌ ಈಗಾಗಲೇ ಸಾಕಷ್ಟು ವಲಸಿಗರಿಗೆ ಆಶ್ರಯ ಕೊಟ್ಟಿರುವುದರಿಂದ ಇನ್ನಷ್ಟು ಜನರನ್ನು ಸೇರಿಸಿ ಕೊಳ್ಳಲು ನಿರಾಕರಿಸುತ್ತಿದ್ದ, ಇದರ ಬದಲಾಗಿ ಜರ್ಮನಿ, ಬೆಲ್ಜಿಯಂನಂಥ ದೇಶಗಳಿಗೆ ವಲಸಿಗರನ್ನು ಸ್ವೀಕರಿಸಿ ಕೊಳ್ಳಲು ಹೇಳುತ್ತಿದೆ. ಆದರೆ ಯಾವ ದೇಶ ವೂ ಕೋವಿಡ್‌ ಸಂಕಷ್ಟದ ಕಾಲದಲ್ಲಿ ವಲಸಿಗರನ್ನು ಸ್ವೀಕರಿ ಸಲು ಒಪ್ಪುತ್ತಿಲ್ಲ. ಹೀಗಾಗಿ ಅವರು ಜೀನ ದ್ವೀಪದಲ್ಲಿ ಅತಂತ್ರವಾಗಿದೆ. ವರ್ಷದಿಂದ ವರ್ಷಕ್ಕೆ ಲೆಸ್ಬೋಸ್‌ ದ್ವೀಪದಲ್ಲಿ ವಲಸಿಗರ ಸಂಖ್ಯೆ ಹೆಚ್ಚುತ್ತಿದೆ. ಕಳೆದ ವಾರ 5000 ಇದ್ದ ವಲಸಿಗರ ಸಂಖ್ಯೆ ಈ ವರ್ಷದ ಆದಿಯಲ್ಲಿ 20,000ಕ್ಕೇರಿತ್ತು. ಬಳಿಕ 2000 ಜನರನ್ನು ಸ್ಥಳಾಂತರಿಸಲಾಗಿತ್ತು. ಇಲ್ಲಿರುವವರೆಲ್ಲ ವೈರಸ್‌ಗೆ ಸುಲಭ ತುತ್ತಾಗುವರಾಗಿರುವ ಕಾರಣ ಅವರ ಸುರಕ್ಷೆಗೆ ಮೊದಲ ಆದ್ಯತೆ ನೀಡಬೇಕೆಂದಿದ್ದಾರೆ ವೈದ್ಯರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.