ಕೋವಿಡ್: ಮಾರ್ಗಸೂಚಿ ಪಾಲನೆಯೇ ಪರಿಹಾರ: ಐಸಿಯು ತಪ್ಪಿಸಲು ಲಸಿಕೆಯೇ ಮಾರ್ಗ


Team Udayavani, Jan 13, 2022, 7:05 AM IST

ಕೋವಿಡ್: ಮಾರ್ಗಸೂಚಿ ಪಾಲನೆಯೇ ಪರಿಹಾರ: ಐಸಿಯು ತಪ್ಪಿಸಲು ಲಸಿಕೆಯೇ ಮಾರ್ಗ

ಸಾಂದರ್ಭಿಕ ಚಿತ್ರ.

ಉಡುಪಿ: ಕೊರೊನಾ ಸೋಂಕು ತಡೆಗಟ್ಟಲು ಕೋವಿಡ್‌ ಮಾರ್ಗಸೂಚಿ ಪಾಲನೆ ಹಾಗೂ ಲಸಿಕೆ ಪಡೆದುಕೊಳ್ಳುವುದೇ ಸದ್ಯದ ಮಾರ್ಗವಾಗಿದೆ.

ಜಿಲ್ಲೆಯಲ್ಲಿ ಶೇ. 95.94 ಮಂದಿ ಮೊದಲ ಡೋಸ್‌, ಶೇ. 81.10 ಮಂದಿ 2ನೇ ಡೋಸ್‌ ಪಡೆದುಕೊಂಡಿದ್ದಾರೆ. ಮೊದಲ ಬಾರಿಗೆ 10,52,555 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿತ್ತು. ಆ ಪೈಕಿ 10,16,635 ಮಂದಿ ಪಡೆದಿದ್ದಾರೆ. 8,56,122 ಮಂದಿ ಎರಡನೇ ಡೋಸ್‌ ಪಡೆದುಕೊಂಡಿದ್ದಾರೆ.

18 ವರ್ಷ ಮೇಲ್ಪಟ್ಟ 9,99,000 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಿದ್ದು, 9,75,441 ಮಂದಿ ಮೊದಲ ಹಾಗೂ 8,53,570 ಮಂದಿ ಎರಡನೇ ಡೋಸ್‌ ಪಡೆದುಕೊಂಡಿದ್ದಾರೆ.

15ರಿಂದ 18 ವಯೋಮಿತಿ
15-18 ವರ್ಷ ವಯೋ ಮಿತಿಯ 53,555 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದ್ದು, 38,863 ಮಂದಿಗೆ
ನೀಡಲಾಗಿದೆ. ಶೇ. 64.28 ಪ್ರಗತಿ ಸಾಧಿಸಲಾಗಿದೆ. ಲಸಿಕೆ ಲಭ್ಯತೆ ಆಧಾರದಲ್ಲಿ ವಾರದಲ್ಲಿ ನೂರರಷ್ಟು ಗುರಿ ಸಾಧನೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಮುನ್ನೆಚ್ಚರಿಕೆ ಲಸಿಕೆ
ಜಿಲ್ಲೆಯಲ್ಲಿ ಸೋಮವಾರದಿಂದ ಕೋವಿಡ್‌ ಮುನ್ನೆಚ್ಚರಿಕೆ ಡೋಸ್‌ ಲಸಿಕೆ ಆರಂಭಗೊಂಡಿದ್ದು, ಮೊದಲ ದಿನ 4,317 ಮಂದಿ ಪಡೆದುಕೊಂಡಿದ್ದಾರೆ. ಬುಧವಾರದ ವರೆಗೆ ಪಡೆದವರ ಸಂಖ್ಯೆ 5541.

ಮಕ್ಕಳ ಬಗ್ಗೆ ನಿಗಾ ಇರಲಿ
ಮಕ್ಕಳಲ್ಲಿಯೂ ಕೋವಿಡ್‌ ಲಕ್ಷಣ ಗಳುಳ್ಳ ಸೋಂಕು ಕಾಣಿಸಿಕೊಳ್ಳುತ್ತಿದೆ. ಪದೇಪದೆ ಕೆಮ್ಮು, ಶೀತ, ಜ್ವರ ಕಂಡು ಬಂದರೆ ಪೋಷಕರು ಮುತುವರ್ಜಿ ವಹಿಸಿ ಕೋವಿಡ್‌ ಪರೀಕ್ಷೆ ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎನ್ನುತ್ತಾರೆ ವೈದ್ಯರು.

ಇದನ್ನೂ ಓದಿ:ಕೋವಿಡ್ ಭಾರಿ ಏರಿಕೆ : ರಾಜ್ಯದಲ್ಲಿ ಇಂದು 21 ಸಾವಿರ ಕೇಸ್; 10 ಸಾವು

ಪರೀಕ್ಷೆ ಸಂಖ್ಯೆ ಹೆಚ್ಚಳ
ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸಿದ್ದು, ದಿನಂಪ್ರತಿ 4ರಿಂದ 8 ಸಾವಿರ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಮಾಲ್‌ಗ‌ಳು, ಶೈಕ್ಷಣಿಕ ಸಂಸ್ಥೆಗಳು, ಅಪಾರ್ಟ್‌
ಮೆಂಟ್‌ಗಳಿಗೆ ತೆರಳಿ ಸೋಂಕು ಲಕ್ಷಣ ಕಂಡುಬರುವವರ ಮತ್ತು ಸೋಂಕಿತರ ಪ್ರಾಥಮಿಕ ಸಂಪರ್ಕ ಇರುವವರ ಪರೀಕ್ಷೆ ಮಾಡುತ್ತಿದ್ದಾರೆ.

ಕೋವಿಡ್‌ ಅನ್ನು ನಿಯಂತ್ರಿಸಲು ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು. ಸೋಂಕು ಲಕ್ಷಣ ಕಂಡುಬಂದಿರುವವರ ಪ್ರಾಥಮಿಕ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ. ಕೋವಿಡ್‌ ಮಾರ್ಗಸೂಚಿ ಅನುಸರಿಸುವ ಮೂಲಕ ನಾಗರಿಕರು ಸಹಕರಿಸುವ ಅಗತ್ಯವಿದೆ.
– ಡಾ| ನಾಗಭೂಷಣ್‌ ಉಡುಪ,
ಜಿಲ್ಲಾ ಆರೋಗ್ಯಾಧಿಕಾರಿ, ಉಡುಪಿ

18 ವರ್ಷ ಮೇಲ್ಪಟ್ಟು
ಇದುವರೆಗೂ ಲಸಿಕೆ ಹಾಕಿಸಿ ಕೊಳ್ಳದವರಲ್ಲಿ ಗಂಭೀರ ಪ್ರಕರಣ ಕಂಡು ಬಂದು ಐಸಿಯುಗೆ ದಾಖಲಾದ ಪ್ರಕರಣಗಳೂ ಇವೆ. ಎರಡೂ ಡೋಸ್‌ ಪಡೆದು ಸೋಂಕು ಲಕ್ಷಣ ಕಂಡುಬಂದವರೂ ಇದ್ದಾರೆ. ತೀವ್ರತೆ ಇಲ್ಲದಿದ್ದರೂ ವೇಗವಾಗಿ ಹರಡುವ ಸಾಧ್ಯತೆ ಇರುವ ಕಾರಣ ಯಾರೂ ಕೂಡ ನಿರ್ಲಕ್ಷ್ಯ ತೋರದೆ ಲಸಿಕೆ ಪಡೆದುಕೊಳ್ಳಬೇಕು.
– ಡಾ| ಶಶಿಕಿರಣ್‌ ಉಮಾಕಾಂತ್‌,
ವೈದ್ಯಕೀಯ ಅಧೀಕ್ಷಕರು,
ಡಾ| ಟಿಎಂಎ ಪೈ ಆಸ್ಪತ್ರೆ, ಉಡುಪಿ

ಟಾಪ್ ನ್ಯೂಸ್

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

1-sdasdas

350 Years ಬಳಿಕ ಛತ್ರಪತಿ ಶಿವಾಜಿಯ ‘ಹುಲಿ ಉಗುರುಗಳ ಆಯುಧ’ ಭಾರತಕ್ಕೆ ಮರಳಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Udupi; 34 ಲಕ್ಷ ರೂ ದುರ್ಬಳಕೆ: ಬೆಳ್ಳೆ ಪಿಡಿಒ ಸೇವೆಯಿಂದ ವಜಾ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.