ಮೂಲ ನಿವಾಸಿಗಳಲ್ಲೂ ಕೋವಿಡ್‌ ಸೋಂಕು


Team Udayavani, May 21, 2020, 2:11 PM IST

ಮೂಲ ನಿವಾಸಿಗಳಲ್ಲೂ ಕೋವಿಡ್‌ ಸೋಂಕು

ಮಣಿಪಾಲ: ವಿವಿಧ ದೇಶಗಳ ಮೂಲನಿವಾಸಿಗಳ ಮೇಲೂ ಕೋವಿಡ್‌ ವಕ್ರದೃಷ್ಟಿ ಬಿದ್ದಿದೆ ಎಂದು ವರದಿಯೊಂದು ತಿಳಿಸಿದೆ. ವಿವಿಧ ಜನಾಂಗಗಳ ಮೇಲೆ ವೈರಸ್‌ ಉಂಟು ಮಾಡಿರುವ ಪರಿಣಾಮದ ಬಗ್ಗೆ ಅಧ್ಯಯನ ನಡೆಸಿದಾಗ ತಮ್ಮದೇ ಆದ ಶೈಲಿಯಲ್ಲಿ ಪ್ರತ್ಯೇಕವಾಗಿ ಜೀವನ ನಡೆಸುವ ಬುಡಕಟ್ಟು ಸಮುದಾಯಗಳು ಸೇರಿದಂತೆ ಮೂಲನಿವಾಸಿಗಳನ್ನೂ ಕೋವಿಡ್‌ ಬಿಟ್ಟಿಲ್ಲ ಎನ್ನುವುದು ಪತ್ತೆಯಾಗಿದೆ.

ವಿಶ್ವಸಂಸ್ಥೆಯ ವಿಶೇಷ ವರದಿಗಾರ ಜೋಸ್‌ ಫ್ರಾನ್ಸಿಸ್ಕೊ ಕ್ಯಾಲಿ ಝೇ ವಿಶ್ವದಾದ್ಯಂತ ಸ್ಥಳೀಯ ಸಮುದಾಯಗಳ ಮೇಲೆ ಕೋವಿಡ್‌ ಸೋಂಕು ಬೀರಿರುವ ಪ್ರಭಾವದ ಕುರಿತು ಅಧ್ಯಯನ ನಡೆಸಿದ್ದಾರೆ.

ಈ ಬಗ್ಗೆ ಮಾತಾಡಿರುವ ಅವರು, ಕೋವಿಡ್‌ ಸೋಂಕಿನಿಂದ ಸ್ಥಳೀಯ ಸಮುದಾಯಗಳ ಮೇಲೆ ಯಾವ ರೀತಿಯ ಪ್ರಭಾವ ಬೀರಿದೆ ಎಂಬವುದರ ಬಗ್ಗೆ ಪ್ರತಿನಿತ್ಯ ಜಗತ್ತಿನ ವಿವಿಧ ಭಾಗಗಳಿಂದ ನಾನು ವರದಿಗಳನ್ನು ಸ್ವೀಕರಿಸುತ್ತಿದ್ದೇನೆ. ಹಲವು ಮೂಲನಿವಾಸಿ ಸಮುದಾಯಗಳು ಕೋವಿಡ್‌ನಿಂದ ನಲುಗಿರುವುದು ಇದರಿಂದ ತಿಳಿದು ಬಂದಿದೆ. ಅಭಿವೃದ್ಧಿಗಾಗಿ ತಮ್ಮ ಭೂಮಿಯನ್ನು, ಕೆಲಸವನ್ನು ಕಳೆದುಕೊಳ್ಳುತ್ತಿರುವ ಈ ಸಮುದಾಯಗಳ ಜನರನ್ನು ಬಡತನ, ಅಪೌಷ್ಟಿಕತೆ, ಶುದ್ಧ ನೀರು ಮತ್ತು ನೈರ್ಮಲ್ಯದ ಕೊರತೆ, ವೈದ್ಯಕೀಯ ಸೇವೆಗಳ ಅಲಭ್ಯಯಂಥ ಸಮಸ್ಯೆಗಳ ನಡುವೆ ಬದುಕುತ್ತಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.