2ನೇ ಅಲೆ ಹೋಗಿಲ್ಲ , ನಿರ್ಬಂಧ ಸಡಿಲಿಸುವಾಗ ಇರಲಿ ಎಚ್ಚರ : ರಾಜ್ಯ ಸರಕಾರಕ್ಕೆ ಕೇಂದ್ರ ಸೂಚನೆ


Team Udayavani, Jul 3, 2021, 7:25 AM IST

2ನೇ ಅಲೆ ಹೋಗಿಲ್ಲ , ನಿರ್ಬಂಧ ಸಡಿಲಿಸುವಾಗ ಇರಲಿ ಎಚ್ಚರ : ರಾಜ್ಯ ಸರಕಾರಕ್ಕೆ ಕೇಂದ್ರ ಸೂಚನೆ

ಹೊಸದಿಲ್ಲಿ : ಕೊರೊನಾ 2ನೇ ಅಲೆ ಇನ್ನೂ ಮಾಯವಾಗಿಲ್ಲ. ಹೀಗಾಗಿ ನಿರ್ಬಂಧ ಸಡಿಲಿಸುವಾಗ ಎಚ್ಚರ ಇರಲಿ ಎಂದು ಕೇಂದ್ರ ಸರಕಾರವು ಎಲ್ಲ ರಾಜ್ಯ ಸರಕಾರಗಳಿಗೆ ಸೂಚನೆ ನೀಡಿದೆ.

ಇನ್ನೂ 71 ಜಿಲ್ಲೆಗಳಲ್ಲಿ ಶೇ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಹೀಗಾಗಿ ರಾಜ್ಯ ಸರಕಾರಗಳು ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಜಾಗ್ರತೆ ವಹಿಸಬೇಕು ಎಂದಿದೆ.

6 ರಾಜ್ಯಗಳಿಗೆ ಕೇಂದ್ರದ ತಂಡ
ಕೊರೊನಾ ಹೆಚ್ಚಿರುವ ಕೇರಳ ಸಹಿತ ಆರು ರಾಜ್ಯಗಳಿಗೆ ಕೇಂದ್ರ ಸರಕಾರ ತನ್ನ ತಜ್ಞರ ತಂಡಗಳನ್ನು ಕಳುಹಿಸಿದೆ. ಇಬ್ಬರು ತಜ್ಞ ವೈದ್ಯರು ಇರುವ ಈ ತಂಡಗಳು ಆಯಾ ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿವೆ.

ಕೇಂದ್ರದ ನಿಯಮಾವಳಿ 
– ವಾರದ ಸರಾಸರಿಯಲ್ಲಿ ಹೆಚ್ಚು ಪ್ರಕರಣಗಳಿರುವ ಜಿಲ್ಲೆಗಳನ್ನು ಗುರುತಿಸಬೇಕು
– ಹಾಸಿಗೆಯ ಲಭ್ಯತೆ ಮತ್ತು ಆಸ್ಪತ್ರೆಗಳ ಮೂಲಸೌಕರ್ಯದ ಬಗ್ಗೆ ಗಮನ ಇರಲಿ
– ಯಾವ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳಿವೆ, ಎಲ್ಲಿ ಹಾಸಿಗೆಗಳು ಭರ್ತಿಯಾಗಿವೆ ಎಂಬುದರ ಮೇಲೆ ಗಮನ ಹರಿಸಬೇಕು.
– 14 ದಿನಗಳ ವರೆಗೆ ನಿರ್ಬಂಧಗಳು ಮುಂದುವರಿಯಬೇಕು
– ಹೆಚ್ಚು ಪ್ರಕರಣ ಇರುವ ಜಿಲ್ಲೆಗಳಿಗೆ ಹಿರಿಯ ಅಧಿಕಾರಿಗಳನ್ನು ನೋಡಲ್‌ ಆಗಿ ನೇಮಿಸಬೇಕು
– ಪರೀಕ್ಷೆ-ಪತ್ತೆ- ಚಿಕಿತ್ಸೆ- ಲಸಿಕೆ ನೀಡುವ ಪ್ರಮಾಣ ಹೆಚ್ಚಳ ಮಾಡಬೇಕು.

ಗರ್ಭಿಣಿಯರಿಗೂ ಇನ್ನು ಲಸಿಕೆ
ಇನ್ನು ಗರ್ಭಿಣಿಯರು ಕೂಡ ಕೋವಿನ್‌ ಮೂಲಕ ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆಯಬಹುದಾಗಿದೆ. ಜತೆಗೆ ನೇರವಾಗಿ ಲಸಿಕೆ ಕೇಂದ್ರಕ್ಕೂ ತೆರಳಿ ಪಡೆಯಬಹುದು. ಶುಕ್ರವಾರ ಈ ಸಂಬಂಧ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.

ಇತ್ತೀಚೆಗಷ್ಟೇ ಕೇಂದ್ರ ಸರಕಾರ ಗರ್ಭಿಣಿಯರಿಗೆ ಲಸಿಕೆ ನೀಡುವ ಸಂಬಂಧ ಮಾರ್ಗಸೂಚಿ ಹೊರಡಿಸಿತ್ತು. ಗರ್ಭಿಣಿಯರೂ ಲಸಿಕೆ ಪಡೆಯಬಹುದು ಎಂದಿತ್ತು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.