ಮಳೆಗಾಲದ ಅನಂತರವೇ ಕ್ರಿಕೆಟ್ ಚಟುವಟಿಕೆ: ಜೋಹ್ರಿ
Team Udayavani, May 22, 2020, 6:01 AM IST
ಹೊಸದಿಲ್ಲಿ: ಕೋವಿಡ್ 19 ವೈರಸ್ನಿಂದಾಗಿ ದೇಶದಲ್ಲಿ ನಿಂತಿರುವ ಕ್ರಿಕೆಟ್ ಚಟುವಟಿಕೆಗಳು ಮಳೆಗಾಲದ ಅನಂತರವೇ ಪ್ರಾರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ (ಸಿಇಒ) ರಾಹುಲ್ ಜೋಹ್ರಿ ತಿಳಿಸಿದ್ದಾರೆ.
ಟ್ವೆಂಟಿ ಫಸ್ಟ್ ಸೆಂಚುರಿ ಮೀಡಿಯಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಪ್ರತಿ ವ್ಯಕ್ತಿಗೂ ತನ್ನ ರಕ್ಷಣೆ ಬಗ್ಗೆ ಯೋಚಿಸುವ ಹಕ್ಕಿದೆ, ಅದನ್ನು ಗೌರವಿಸಬೇಕು, ಸರಕಾರ ಏನನ್ನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ, ಸದ್ಯ ಐಪಿಎಲ್ ನಡೆಸುವ ಬಗ್ಗೆ ನಾವು ಆಶಾವಾದ ಹೊಂದಿದ್ದೇವೆ, ಇಂದಿನಿಂದ ನಾಳೆಗೆ ಎಲ್ಲವೂ ಸರಿ ಆಗುವುದಿಲ್ಲ, ಸರಕಾರ ನಮಗೆ ಒಪ್ಪಿಗೆ ನೀಡಬೇಕು, ವಿಮಾನ ಪ್ರಯಾಣ ಆರಂಭವಾಗಬೇಕು, ಬಳಿಕ ಆಟಗಾರರನ್ನು ಆಟಕ್ಕೂ ಮೊದಲು 14 ದಿನ ಕ್ವಾರೆಂಟೈನ್ನಲ್ಲಿ ಇಡಬೇಕು, ಹೀಗೆ…ಹಂತಹಂತವಾಗಿ ತೆಗೆದುಕೊಳ್ಳಬೇಕಿರುವ ಹಲವಾರು ಕ್ರಮಗಳು ಬಾಕಿ ಇವೆ, ಅದಕ್ಕೆಲ್ಲ ಸಾಕಷ್ಟು ಸಮಯ ಹಿಡಿಯಬಹುದು, ಈಗಲೇ ಏನನ್ನೂ ಹೇಳಲಾಗದು’ ಎಂದು ಜೋಹ್ರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ