ಕ್ರಿಕೆಟ್ ಬೆಟ್ಟಿಂಗ್ ಮೂವರ ಬಂಧನ, 3 ಲಕ್ಷ ರೂ. ವಶಕ್ಕೆ ಪಡೆದ ಪೊಲೀಸರು
Team Udayavani, Sep 30, 2020, 5:57 PM IST
ವಿಜಯಪುರ: ಜಿಲ್ಲೆಯ ಅಪರಾಧ ವಿಭಾಗದ (ಡಿಸಿಐಬಿ) ಸಿಪಿಐ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ ಇಂಡಿ ಪಟ್ಟಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, 3 ಲಕ್ಷ ರೂ. ಹಣ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಇಂಡಿ ಪಟ್ಟಣದಲ್ಲಿ ಮಂಗಳವಾರ ಐಪಿಎಲ್ ಕ್ರಿಕೆಟ್ ಬೆಟ್ಡಿಂಗ್ ನಡಯುತ್ತಿರುವ ಕುರಿತು ಪೊಲೀಸರಿಗೆ ಮಾಹಿತಿ ಬಂದಿದೆ. ಕೂಡಲೇ ಎಚ್ಚೆತ್ತ ಎಸ್ಪಿ ಅನುಪಮ ಅಗರವಾಲ, ಎಎಸ್ಪಿ ರಾಮ ಅರಸಿದ್ಧಿ ಮಾರ್ಗದರ್ಶನದಲ್ಲಿ ಡಿಸಿಐಬಿ ಸಿಪಿಐ ಸಿ.ಬಿ.ಬಾಗೇವಾಡಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ.
ದಾಳಿಯ ವೇಳೆ ಶಿವಪುತ್ರ ಚಂದ್ರಾಮ ಬಗಲಿ (31), ಚಂದ್ರಕಾಂತ ಭೈರಪ್ಪ ಪಾಟೀಲ (24) ಹಾಗೂ ಸಾಯಬಣ್ಣ @ ವಿಜಯ ವಾಸುದೇವ ಮೂರಮಾನ (34) ಎಂಬ ಮೂವರು ಆರೋಪಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಮೂವರು ಆರೋಪಿಗಳಿಂದ 3 ಲಕ್ಷ ರೂ. ನಗದು, 10ಮೊಬೈಲ್, 1 ಟಿವಿ ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ :ಬಾಬರಿ ತೀರ್ಪು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿಪಿಐ ಪ್ರತಿಭಟನೆ ಪೋಲೀಸರಿಂದ ಬಂಧನ
ಈ ಕುರಿತು ಇಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?