World Cup: ದಕ್ಷಿಣ ಆಫ್ರಿಕಾಕ್ಕೆ ಬವುಮ ಸಾರಥ್ಯ


Team Udayavani, Sep 5, 2023, 11:19 PM IST

bavuma

ಜೊಹಾನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾದ ವಿಶ್ವಕಪ್‌ ಕ್ರಿಕೆಟ್‌ ತಂಡವೂ ಮಂಗಳವಾರ ಪ್ರಕಟಗೊಂಡಿದೆ. ಆರಂಭಕಾರ ಟೆಂಬ ಬವುಮ ನಾಯಕರಾಗಿದ್ದಾರೆ.

ಕಳೆದ ವಿಶ್ವಕಪ್‌ನಲ್ಲಿ ಆಡಿದ 7 ಮಂದಿಯನ್ನಷ್ಟೇ ಕೋಚ್‌ ರಾಬ್‌ ವಾಲ್ಟರ್‌ ಉಳಿಸಿಕೊಂಡಿದ್ದಾರೆ. ಸ್ಪಿನ್ನರ್‌ ಕೇಶವ್‌ ಮಹಾರಾಜ್‌ ಮತ್ತು ಸೀಮರ್‌ ಸಿಸಾಂಡ ಮಗಾಲ ಸ್ಥಾನ ಪಡೆದಿದ್ದಾರೆ. ಗಾಯಾಳಾಗಿದ್ದ ಮಹಾರಾಜ್‌ ಮಾರ್ಚ್‌ ಬಳಿಕ ಮೊನ್ನೆಯಷ್ಟೇ ಕಣಕ್ಕಿಳಿದಿದ್ದರು. ಮಗಾಲ ಕೂಡ ಗಾಯಾಳಾಗಿ ಸ್ವಲ್ಪ ಕಾಲ ತಂಡದಿಂದ ಬೇರ್ಪಟ್ಟಿದ್ದರು. ಭುಜದ ನೋವಿಗೊಳಗಾಗಿರುವ ಅನುಭವಿ ಆಲ್‌ರೌಂಡರ್‌ ವೇಯ್ನ ಪಾರ್ನೆಲ್‌ ಸ್ಥಾನ ಪಡೆದಿಲ್ಲ. ಯುವ ಬ್ಯಾಟರ್‌ಗಳಾದ ಡಿವಾಲ್ಡ್‌ ಬ್ರೇವಿಸ್‌, ಟ್ರಿಸ್ಟನ್‌ ಸ್ಟಬ್ಸ್ ಕೂಡ ಆಯ್ಕೆಯಾಗಿಲ್ಲ.

ತಬ್ರೇಜ್‌ ಶಂಶಿ ತಂಡದ ಮತ್ತೋರ್ವ ಪ್ರಧಾನ ಸ್ಪಿನ್ನರ್‌. ಆಲ್‌ರೌಂಡರ್‌ ಐಡನ್‌ ಮಾರ್ಕ್‌ರಮ್‌ 3ನೇ ಸ್ಪಿನ್‌ ಆಯ್ಕೆಯಾಗಿದ್ದಾರೆ.

1992ರಲ್ಲಿ ಮೊದಲ ಸಲ ವಿಶ್ವಕಪ್‌ ಆಡಿದ ದಕ್ಷಿಣ ಆಫ್ರಿಕಾ ಈವರೆಗೆ ಚಾಂಪಿಯನ್‌ ಆಗಿಲ್ಲ.

ದಕ್ಷಿಣ ಆಫ್ರಿಕಾ ತಂಡ: ಟೆಂಬ ಬವುಮ (ನಾಯಕ), ಗೆರಾಲ್ಡ್‌ ಕೋಲ್ಜಿ, ಕ್ವಿಂಟನ್‌ ಡಿ ಕಾಕ್‌, ರೀಝ ಹೆಂಡ್ರಿಕ್ಸ್‌, ಮಾರ್ಕೊ ಜಾನ್ಸೆನ್‌, ಹೆನ್ರಿಕ್‌ ಕ್ಲಾಸೆನ್‌, ಸಿಸಾಂಡ ಮಗಾಲ, ಕೇಶವ್‌ ಮಹಾರಾಜ್‌, ಐಡನ್‌ ಮಾರ್ಕ್‌ರಮ್‌, ಡೇವಿಡ್‌ ಮಿಲ್ಲರ್‌, ಲುಂಗಿ ಎನ್‌ಗಿಡಿ, ಆ್ಯನ್ರಿಚ್‌ ನೋರ್ಜೆ, ಕಾಗಿಸೊ ರಬಾಡ, ತಬ್ರೇಜ್‌ ಶಂಶಿ, ರಸ್ಸಿ ವಾನ್‌ ಡರ್‌ ಡುಸೆನ್‌.

 

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.