ರಸ್ತೆ ಅಪಘಾತ: ಕಾರು ಢಿಕ್ಕಿ: ಬೈಕ್ ಸವಾರ ಸಾವು
Team Udayavani, May 29, 2022, 1:24 AM IST
ವಿಟ್ಲ: ಬೈಕ್ಗೆೆ ಕಾರು ಢಿಕ್ಕಿಯಾದ ಘಟನೆ ಮೇ 27ರಂದು ನೇರಳಕಟ್ಟೆಯಲ್ಲಿ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ 28ರಂದು ಸಾವನ್ನಪ್ಪಿದ್ದಾರೆ.
ಮೃತರನ್ನು ಕೊಡಿಪ್ಪಾಡಿ ಗ್ರಾಮದ ಅರ್ಕ ನಿವಾಸಿ ಸೇಸಪ್ಪ ನಾಯ್ಕ ಅವರ ಪುತ್ರ ಕಿಶೋರ್ (28) ಎಂದು ಗುರುತಿಸಲಾಗಿದೆ.
ಕಿಶೋರ್ ತಡರಾತ್ರಿ ಕಬಕದಿಂದ ತನ್ನ ಸ್ನೇಹಿತನನ್ನು ಕಲ್ಲಡ್ಕಕ್ಕೆ ಬಿಟ್ಟು ಹಿಂದಿರುಗುತ್ತಿದ್ದಾಗ ನೇರಳಕಟ್ಟೆ ಸಮೀಪ ಅಪಘಾತ ಸಂಭವಿಸಿದೆ.
ಅಪರಿಚಿತ ಕಾರು ಢಿಕ್ಕಿಯಾಗಿ ತಲೆಗೆ ಗಂಭೀರ ಗಾಯವಾಗಿದ್ದ ಕಿಶೋರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಹುಣಸೂರು : ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಬೈಕ್ : ಸವಾರ ಸ್ಥಳದಲ್ಲೇ ಸಾವು
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಐಎಂಎ ಕೆಎಸ್ಬಿ ವೈದ್ಯರ ದಿನಾಚರಣೆ ಪ್ರಶಸ್ತಿಗೆ ಡಾ. ಆಶಾ ಪ್ರಭು ಆಯ್ಕೆ
ಪಂಚಾಂಗ ನೋಡಿ ರಾಕೆಟ್ ಉಡಾವಣೆ : ಟೀಕೆಗೆ ಗುರಿಯಾದ ಖ್ಯಾತ ನಟ ಮಾಧವನ್ !
3 ಲೋಕಸಭೆ ಮತ್ತು 7 ವಿಧಾನಸಭಾ ಸ್ಥಾನಗಳ ಉಪಚುನಾವಣೆಯ ಫಲಿತಾಂಶ ಹೀಗಿದೆ