ಪ್ರೀತಿ ನಿರಾಕರಿಸಿದಳೆಂದು ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್‌: ಆರೋಪಿ ಸೆರೆ


Team Udayavani, Sep 22, 2021, 11:34 AM IST

ಪ್ರೀತಿ ನಿರಾಕರಿಸಿ ಯುವತಿ ಫೋಟೋ ಅಶ್ಲೀಲವಾಗಿ ಎಡಿಟ್‌: ಆರೋಪಿ ಸೆರೆ

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಯುವತಿ, ಆಕೆಯ ತಾಯಿ ಮತ್ತು ಸಹೋದರನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ ಇನ್‌ ಸ್ಟ್ರಾ ಗ್ರಾಂನಲ್ಲಿ ಅಪ್‌ ಲೋಡ್‌ ಮಾಡಿದ್ದ ಕಲಬುರಗಿ ಮೂಲದ ಎಲೆಕ್ಟ್ರಿಷಿಯನ್‌ ಆಗ್ನೇಯ ವಿಭಾಗದ ಸಿಇಎನ್‌ (ಸೆನ್‌) ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಎಲೆಕ್ಟ್ರಿಷಿಯನ್‌ ಬಂಧಿತ. ಆರೋಪಿ ಎಲೆಕ್ಟ್ರಿಷಿಯನ್‌ ವಿದ್ಯಾಭ್ಯಾಸ ಮಾಡಿದ್ದು, 2 ವರ್ಷಗಳ ಬೆಂಗಳೂರಿನಲ್ಲಿಯೇ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ. ಲಾಕ್‌ಡೌನ್‌ ಸಮಯದಲ್ಲಿ ಉದ್ಯೋಗ ಕಳೆದುಕೊಂಡು ಕಲಬುರಗಿಗೆ ತೆರಳಿದ್ದ. ಅಲ್ಲಿಯೂ ಕೆಲಸವಿಲ್ಲದೆ ಖಾಲಿಯಾಗಿದ್ದ. ಬಳಿಕ ಇನ್‌ಸ್ಟ್ರಾಗ್ರಾಂನಲ್ಲಿ “ಗುಡ್‌ ಬಾಯ್‌ ಬ್ಯಾಡ್‌ ಟ್ರೋಲ್‌ ’ ಎಂಬ ಟ್ರೋಲ್‌ ಪೇಜ್‌ ತೆರೆದಿದ್ದ. ಅಡ್ಮಿನ್‌ ಸಹಾಯದಿಂದ ಟ್ರೋಲ್‌ ಮಾಡುವುದನ್ನು ತಿಳಿದುಕೊಂಡಿದ್ದ. ಇನ್‌ ಸ್ಟ್ರಾಗ್ರಾಂನಲ್ಲಿ ಪರಿಚಯವಾದ ಬೆಂಗಳೂರಿನ ಯುವತಿಯ ಜತೆ ಸ್ನೇಹ ಬೆಳೆಸಿದ್ದ. ಬಳಿಕ ಆಕೆಯ ಮಗಳನ್ನು ಪ್ರೀತಿಸುವುದಾಗಿ ಹೇಳಿಕೊಂಡಿದ್ದು, ಆದರೆ, ಆಕೆ ನಿರಾಕರಿಸಿದ್ದಳು. ಅದರಿಂದ ಆಕ್ರೋಶಗೊಂಡ ಆರೋಪಿ, ಯುವತಿ, ಆಕೆಯ ತಾಯಿ, ಸಹೋದರನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿದ್ದು, ಅದನ್ನು “ರಿಪ್‌-ಅಭಿ’ ಎಂಬ ಖಾತೆಯಲ್ಲಿ ಹರಿಬಿಟ್ಟಿದ್ದ.

ಇದನ್ನೂ ಓದಿ :ದೀಪಿಕಾ ಪಡುಕೋಣೆ vs ಪಿವಿ ಸಿಂಧು : ಬ್ಯಾಡ್ಮಿಂಟನ್ ಆಡಿದ ತಾರೆಯರು

ಅಲ್ಲದೆ, ಆಕೆಯ ಮೊಬೈಲ್‌ಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಅದರಿಂದ ಬೇಸತ್ತ ಮಹಿಳೆ ಈತನ ವಿರುದ್ಧ ಆಗ್ನೇಯ ವಿಭಾಗದ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ. ಆರೋಪಿಗೆ ಸಹಕಾರ ನೀಡಿದ ಮತ್ತೂಬ್ಬ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.