ಕಾಸರಗೋಡು ಅಪರಾಧ ಸುದ್ಧಿಗಳು


Team Udayavani, May 6, 2022, 10:31 PM IST

ಕಾಸರಗೋಡು ಅಪರಾಧ ಸುದ್ಧಿಗಳು

ಮರಳು ಸಾಗಾಟ : ಮೂರು ಲಾರಿ ವಶಕ್ಕೆ
ಮಂಜೇಶ್ವರ: ಜೋಡುಕಲ್ಲು ಬೊಳ್ಳಾರು ಬಳಿಯ ಬತ್ತಿ ಹೋದ ಹೊಳೆಯಿಂದ ಮರಳು ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಡಿವೈಎಸ್‌ಪಿ ಪಿ.ಬಾಲಕೃಷ್ಣನ್‌ ನಾಯರ್‌ ನೇತೃತ್ವದ ಪೊಲೀಸರು ವಶಪಡಿಸಿದ್ದಾರೆ.

ಹೊಳೆಯಲ್ಲಿ ರಾಶಿ ಹಾಕಿದ್ದ ಐದು ಲೋಡ್‌ ಮರಳನ್ನು ವಶಪಡಿಸಿದ್ದಾರೆ. ಲಾರಿ ಚಾಲಕರಾದ ಪೈವಳಿಕೆಯ ಶರೀಫ್‌, ಬಾಯಿಕಟ್ಟೆಯ ಮುಹಮ್ಮದ್‌ ಶಾಫಿ ಮತ್ತು ಕಡಂಬಾರಿನ ಅಬೂಬಕ್ಕರ್‌ ಸಿದ್ದಿಕ್‌ನನ್ನು ಬಂಧಿಸಿದ್ದಾರೆ. ಮರಳು ಮಾಫಿಯಾ ಏಜೆಂಟರಾದ ಬೊಳ್ಳಾರ್‌ ಪಜೀರ್‌ನ ಖಾಲಿದ್‌ ಮತ್ತು ಅಟ್ಟೆಗೋಳಿ ಗುಂಡಿಬೈಲಿನ ಖಾಲಿದ್‌ ವಿರುದ್ಧ ಕೇಸು ದಾಖಲಿಸಲಾಗಿದೆ.

ಲೈಂಗಿಕ ದಂಧೆ : ಬಂಧನ
ಕಾಸರಗೋಡು: ನೀಲೇಶ್ವರ ರಾಷ್ಟ್ರೀಯ ಹೆದ್ದಾರಿಯ ಟೂರಿಸ್ಟ್‌ ಹೋಂವೊಂದರಲ್ಲಿ ನಡೆಯುತ್ತಿದ್ದ ಲೈಂಗಿಕ ದಂಧೆಗೆ ಸಂಬಂಧಿಸಿ ಪ್ರಧಾನ ಸೂತ್ರಧಾರ ಬಂಗಳಂ ಕುರುಡಿಯ ಸುಮಿತ್ರನ್‌(48)ನನ್ನು ಕಾಂಞಂಗಾಡ್‌ ಡಿವೈಎಸ್‌ಪಿ ಡಾ|ವಿ.ಬಾಲಕೃಷ್ಣನ್‌ ನಿರ್ದೇಶನದಂತೆ ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪ್ರಥಮ ದರ್ಜೆ ಜ್ಯುಡೀಶಿಯಲ್‌ ಮೆಜಿಸ್ಟ್ರೇಟ್‌ ನ್ಯಾಯಾಲಯ(ಎರಡು) ಸುಮಿತ್ರನ್‌ಗೆ ಎರಡು ವಾರಗಳ ರಿಮಾಂಡ್‌ ವಿಧಿಸಿದೆ.

ಚಾಕು ತೋರಿಸಿ ದಾಂಧಲೆ : ಬಂಧನ
ಉಪ್ಪಳ: ಚಾಕು ತೋರಿಸಿ ಭಯದ ವಾತಾವರಣ ಸೃಷ್ಟಿಸಿ ದಾಂಧಲೆ ನಡೆಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ದಾಂಧಲೆ ನಡೆಸಿದ ಯುವಕನನ್ನು ಹಿಡಿಯಲು ಹೋದಾಗ ಪೊಲೀಸರಿಗೆ ಬೆದರಿಕೆಯೊಡ್ಡಿದ ಈತ ಉಪ್ಪಳ ಪೇಟೆ ಹಾಗು ಪರಿಸರ ಪ್ರದೇಶದಲ್ಲಿ ತಿರುಗಾಡುತ್ತಿದ್ದನು. ಪೊಲೀಸರಿಗೆ ಬೆದರಿಕೆಯೊಡ್ಡಿದ ಈತ ಕಟ್ಟಡದ ಮೇಲೆ ಹತ್ತಿ ನಿಂತಿದ್ದು, ಹತ್ತಿರ ಬಂದರೆ ಇರಿಯುವುದಾಗಿ ಬೆದರಿಕೆಯೊಡ್ಡಿದ್ದ. ಕೊನೆಗೂ ಅಗ್ನಿಶಾಮಕ ದಳ ಹಾಗು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಿದರು. ಈತ ತಿಂಬರ ನಿವಾಸಿಯೆಂದು ತಿಳಿದು ಬಂದಿದೆ. ಸುಮಾರು 30 ವರ್ಷ ಪ್ರಾಯದ ಈತ ಅಮಲು ಪದಾರ್ಥ ಸೇವಿಸಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.

ಪತ್ನಿ, ಪುತ್ರಿಯನ್ನು ಆಟೋ ಪಿಕ್‌ಅಪ್‌ನೊಳಗೆ
ಕಿಚ್ಚಿಟ್ಟು ಕೊಲೆಗೈದು ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ
ಕಾಸರಗೋಡು: ಪತ್ನಿ ಮತ್ತು ಪುತ್ರಿಯನ್ನು ಆಟೋ ಪಿಕ್‌ಅಪ್‌ನಲ್ಲಿ ಕುಳ್ಳಿರಿಸಿ ಪೆಟ್ರೋಲ್‌ ಸುರಿದು, ಪಟಾಕಿ ಸ್ಫೋಟಿಸಿ ಕಿಚ್ಚಿಟ್ಟು ಕೊಲೆಗೈದ ಘಟನೆ ಪೆರಿಂದಲ್‌ವುಣ್‌ನಲ್ಲಿ ನಡೆದಿದೆ.

ಹಲವು ವರ್ಷಗಳಿಂದ ಕಾಸರಗೋಡಿನ ಬೋವಿಕ್ಕಾನ, ಇರಿಯಣ್ಣಿ, ಕಾನತ್ತೂರು ಮೊದಲಾದೆಡೆಗಳಲ್ಲಿ ಆಟೋದಲ್ಲಿ ಮೀನು ಕೊಂಡೊಯ್ದು ಮಾರಾಟ ಮಾಡುತ್ತಿದ್ದ ಮುಹಮ್ಮದ್‌(52) ಇತ್ತೀಚೆಗೆ ಎಂಟು ತಿಂಗಳ ಕಾಲ ಫೋಕೊÕà ಪ್ರಕರಣದಲ್ಲಿ ಮುಮ್ಮದ್‌ ರಿಮಾಂಡ್‌ನ‌ಲ್ಲಿದ್ದ. ಜೈಲಿನಿಂದ ಬಿಡುಗಡೆಗೊಂಡ ಮುಹಮ್ಮದ್‌ ಮಲಪ್ಪುರಂ ಪೂಂದಾನಂ ಕೊಂಡಿಪರಂಬ್‌ನಲ್ಲಿರುವ ಜಾಸ್ಮಿನ್‌(37) ಮನೆಗೆ ಹೋಗಿದ್ದ.

ಮುಹಮ್ಮದ್‌ ಮೇ 5 ರಂದು ಆಟೋ ಪಿಕ್‌ಅಪ್‌ನಲ್ಲಿ ಪತ್ನಿ ಮತ್ತು ಪುತ್ರಿಯರಾದ ಫಾತಿಮ ಸಫ ಮತ್ತು ಶಿಫಾನ(5)ಳನ್ನು ಹತ್ತಿಸಿ ಕೂಡಲೇ ಬಾಗಿಲು ಹಾಕಿ ಸಕ್ಕರೆ ಮಿಶ್ರಿತ ಪೆಟ್ರೋಲ್‌ ಅವರ ಮೈಮೇಲೆ ಸುರಿದು, ಚಾಲಕನ ಸೀಟಿನಲ್ಲಿ ಕುಳಿತು ಲೈಟರ್‌ ಉರಿಸಿದನು. ತತ್‌ಕ್ಷಣ್‌ ಆಟೋ ಪಿಕ್‌ಅಪ್‌ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿತು. ಮುಹಮ್ಮದ್‌ ಪಿಕ್‌ಅಪ್‌ನಿಂದ ಕೆಳಗಿಳಿದು ಹತ್ತಿರದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಿರಿಯ ಪುತ್ರಿ ಶಿಫಾನ ಹೊರಗಿಳಿದಿದ್ದಾಳೆ. ಗಂಭೀರ ಗಾಯಗೊಂಡಿರುವ ಶಿಫಾನಳನ್ನು ಕಲ್ಲಿಕೋಟೆಯ ಆಸ್ಪತ್ರೆಗೆ ಸೇರಿಸಲಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.