ಕೊಲ್ಲೂರು: ಕುಖ್ಯಾತ ದರೋಡೆಕೋರನ ಬಂಧನ
Team Udayavani, May 10, 2022, 9:24 PM IST
ಸಾಂದರ್ಭಿಕ ಚಿತ್ರ.
ಕೊಲ್ಲೂರು: ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಅನೇಕ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ದರೋಡೆಕೋರ ವಿಜಯ ಪೂಜಾರಿಯನ್ನು ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ ಕಾಯ್ಕಿಣಿ ನೇತೃತ್ವದ ಅಪರಾಧ ಪತ್ತೆ ದಳದ ತಂಡ ಮುಂಬಯಿಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಮೇ 19ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈತನಿಂದ 24.4 ಗ್ರಾಂ ತೂಕದ ಒಂದು ಚಿನ್ನದ ಸರ 38.6 ಗ್ರಾಂ ತೂಕದ ಕರಿಮಣಿ ಇರುವ ಚಿನ್ನದ ಮಾಂಗಲ್ಯ ಸರ, ಮೋಟಾರ್ ಸೆ„ಕಲ್, ಮೊಬೈಲ್ ಸಹಿತ 3,25,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನ ಪಡಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಎಸ್.ಟಿ. ಸಿದ್ಧಲಿಂಗಪ್ಪ ಹಾಗೂ ಶ್ರೀಕಾಂತ್ ಕೆ. ಪೊಲೀಸ್ ಉಪಾ ಧೀಕ್ಷಕರ ಕುಂದಾಪುರ ವಿಭಾಗದವರ ಸೂಚನೆಯಂತೆ ಸಂತೋಷ ಕಾಯ್ಕಿಣಿ, ವಿನಯ ಎಂ. ಗೊಲ್ಲಹಳ್ಳಿ, ತನಿಖಾ ಪಿಎಸ್ಐ ,ಬೈಂದೂರು ಪೊಲೀಸ್ ಠಾಣೆ ಹಾಗೂ ಅಪರಾಧ ವಿಭಾಗದ ಸಿಬಂದಿ ಮೋಹನ ಪೂಜಾರಿ, ಶ್ರೀಧರ, ಪ್ರಿನ್ಸ್ ಕೆ.ಜೆ., ರಿತೇಶ್, ಕೃಷ್ಣ ದೇವಾಡಿಗ, ಅಣ್ಣಪ್ಪ ಪೂಜಾರಿ, ಚಾಲಕ ಚಂದ್ರ ಪೂಜಾರಿ, ಕೋಟ ಠಾಣೆಯ ರಾಘವೇಂದ್ರ ಶೆಟ್ಟಿ, ಆರ್.ಡಿ. ಸೆಲ್ ವಿಭಾಗದ ಶಿವಾನಂದ, ದಿನೇಶ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ