ಪುತ್ತೂರು; ರಸ್ತೆ ಅಪಘಾತ: ಗಾಯಾಳು ಯುವಕ ಸಾವು
Team Udayavani, May 7, 2022, 5:27 PM IST
ಸಾಂದರ್ಭಿಕ ಚಿತ್ರ
ಪುತ್ತೂರು : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಗರದ ಬೈಪಾಸ್ನಲ್ಲಿ ಮೇ 4 ರಂದು ಸ್ಕೂಟರ್ ಮತ್ತು ಟಿಪ್ಪರ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಹಸವಾರ ಆರ್ಯಾಪು ಗ್ರಾಮದ ನೀರ್ಕಜೆ ಹಸೈನಾರ್ ಅವರ ಪುತ್ರ ಮಹಮ್ಮದ್ ಆಸೀರ್(17) ಚಿಕಿತ್ಸೆ ಫಲಕಾರಿಯಾಗದೆ ಮೇ 7 ರಂದು ಮೃತಪಟ್ಟಿದ್ದಾರೆ.
ಬೈಕ್ ಒಂದನ್ನು ಓವರ್ಟೇಕ್ ಮಾಡಿ ಸ್ಕೂಟರ್ ಸವಾರ ವೇಗವಾಗಿ ಮುಂದೆ ಹೋಗುತ್ತಿದ್ದಾಗ ಎದುರಿನಿಂದ ವೇಗವಾಗಿ ಬರುತಿದ್ದ ಟಿಪ್ಪರ್ ಡಿಕ್ಕಿಯಾಗಿದ್ದು, ಅರಿಯಡ್ಕ ಗ್ರಾಮದ ಜಾರತ್ತಾರ್ ನಿವಾಸಿ ಆದಂ ಅವರ ಪುತ್ರ, ಬೈಕ್ ಸವಾರ ಸಿನಾನ್ (18) ಸ್ಥಳದಲ್ಲೇ ಮೃತಪಟ್ಟಿದ್ದರು.
ಇದನ್ನೂ ಓದಿ:ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ
ಹಿಂಬದಿ ಸವಾರ ಮಹಮ್ಮದ್ ಆಸೀರ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ