ಯುವತಿಯ ಅಪಹರಣ ಪ್ರಕರಣ: ಆರು ಮಂದಿಯ ವಿರುದ್ಧ ದೂರು
Team Udayavani, May 16, 2022, 10:29 PM IST
ಪುತ್ತೂರು: ಬಲ್ನಾಡಿನಿಂದ ಕಡಬಕ್ಕೆ ಉದ್ಯೋಗಕ್ಕೆ ತೆರಳುತ್ತಿದ್ದ ಯುವತಿಯನ್ನು ಆಕೆಯ ಮನೆಯ ಬಳಿಯಿಂದ ಅಪಹರಿಸಿರುವ ಬಗ್ಗೆ ಸಂಪ್ಯ ಠಾಣೆಯಲ್ಲಿ ದೂರು ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿಯ ವಿರುದ್ಧ ದೂರು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೇ 10ರಂದು ಯುವತಿಯು ತನ್ನ ಮನೆಯಿಂದ ಆಫೀಸಿಗೆ ತೆರಳುವ ಸಂದರ್ಭದಲ್ಲಿ ಬಲ್ನಾಡು ಬಳಿ ಅಪರಿಚಿತರು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಸ್ಥಳೀಯ ಇಬ್ಬರ ಮನೆಗೆ ಕರೆದುಕೊಂಡು ಹೋಗಿ ಅಮಲು ಪದಾರ್ಥ ನೀಡಿದ್ದಾರೆ.
ಇದನ್ನೂ ಓದಿ:ರಷ್ಯಾಗೆ ಮತ್ತೊಂದು ಶಾಕ್; ನ್ಯಾಟೋಗೆ ಸೇರಲು ಸ್ವೀಡನ್ ರೆಡಿ!
ಅಲ್ಲಿಂದ ಕೇರಳದ ಕಣ್ಣೂರಿಗೆ ಕರೆದುಕೊಂಡು ಹೋಗಿದ್ದಾರೆ. ತನ್ನ ಮೈಮುಟ್ಟಿ ಹೊಡೆದು ದುರುದ್ದೇಶದಿಂದ ಅಪಹರಣ ಮಾಡಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ