ಉಳ್ಳಾಲ: ಈರುಳ್ಳಿ ಸಾಗಾಟದ ಲಾರಿ ಕಮರಿಗೆ; ಮೂವರು ಪಾರು
Team Udayavani, May 13, 2022, 10:24 PM IST
ಉಳ್ಳಾಲ: ಮಹಾರಾಷ್ಟ್ರದಿಂದ ಕೇರಳ ಕಡೆಗೆ ಈರುಳ್ಳಿ ಸಾಗಾಟ ನಡೆಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಘಟನೆರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡು ಬಳಿ ಶುಕ್ರವಾರ ಸಂಭವಿಸಿದೆ.
ಈ ಘಟನೆಯಲ್ಲಿ ಲಾರಿಯಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗೊಳೊಂದಿಗೆ ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ ಲಾರಿ ಕಾಪಿಕಾಡ್ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ.
ಈ ಪ್ರದೇಶದಲ್ಲಿ ಈ ಹಿಂದೆ ಕಾರು ಚಾಲಕನನ್ನು ಉಳಿಸಲು ಹೋಗಿ ಕಾರುಗಳನ್ನು ಹೇರಿಕೊಂಡು ಬಂದಿದ್ದ ಕಂಟೈನರ್ ಲಾರಿಯೊಂದು ಜಾರಿ ಚರಂಡಿಗೆ ಬಿದ್ದಿತ್ತು.
ಲಾರಿಯಲ್ಲಿದ್ದ ಈರುಳ್ಳಿ ತುಂಬಿದ್ದ ಗೋಣಿ ಚೀಲಗಳು ಹೊರಗೆ ಬಿದ್ದಿವೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು ದಕ್ಷಿಣ ಸಂಚಾರ ವಿಭಾಗದ ಪೊಲೀಸರು ಆಗಮಿಸಿ ವಾಹನಗಳನ್ನು ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್