ವರಂಗ : ಮೀನು ಹಿಡಿಯುವಾಗ ಬಿದ್ದು ಸಾವು
Team Udayavani, May 14, 2022, 12:22 AM IST
ಹೆಬ್ರಿ: ವರಂಗ ಗ್ರಾಮದ ಬೈದಡಪು ಹೊಳೆಯ ದಡದಲ್ಲಿ ನಿಂತು ಹೊಳೆಗೆ ಬಲೆಯನ್ನು ಹಾಕಿ ಮೀನು ಹಿಡಿಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಶ್ರೀಧರ ಪೂಜಾರಿ (69) ಮೃತಪಟ್ಟವರು. ಹೊಳೆಗೆ ಬಲೆಯನ್ನು ಹಾಕಿ ಮೀನು ಹಿಡಿಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯ ನೀರಿಗೆ ಬಿದ್ದು ಕೆಸರಿನಲ್ಲಿ ಸಿಲುಕಿ ಮೇಲಕ್ಕೆ ಬರಲು ಆಗದೇ ಮೃತಪಟ್ಟಿದ್ದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿ ಸಾವಿನಿಂದ ನೊಂದು ಆತ್ಮಹತ್ಯೆ
ಸಾಗರ: ಪತ್ನಿ ಸಾವಿನಿಂದ ಮನನೊಂದು ಮಾನಸಿಕವಾಗಿ ಖನ್ನತೆಗೆ ಒಳಗಾಗಿದ್ದ ಕೃಷಿಕ ನಾರಾಯಣಪ್ಪ (70) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕಾರ್ಗಲ್ನಲ್ಲಿ ನಡೆದಿದೆ.
ಕಾರ್ಗಲ್ ಸಮೀಪದ ಕಣಪಗಾರು ಮಕ್ಕಿಮನೆ ಗ್ರಾಮದ ನಿವಾಸಿ ನಾರಾಯಣಪ್ಪ ತಮ್ಮ ಮನೆ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಅವರ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ