ಜೂ. 30ರಿಂದ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ
Team Udayavani, May 11, 2022, 9:00 PM IST
ಜಮ್ಮು: ಜೂ. 30ರಿಂದ ಅಮರನಾಥ ಯಾತ್ರೆ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಸೇನಾ ಪಡೆಯು, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿರುವ ಭಾರತ-ಪಾಕಿಸ್ತಾನ ನಡುವಿನ ಅಂತಾರಾಷ್ಟ್ರೀಯ ಗಡಿ ರೇಖೆಯ (ಐಬಿ) ಹತ್ತಿರದ ಪ್ರಾಂತ್ಯಗಳಲ್ಲಿ ತೀವ್ರ ತಪಾಸಣೆ ಆರಂಭಿಸಿದೆ.
ಒಳನುಸುಳುಕೋರರನ್ನು ಪತ್ತೆ ಹಚ್ಚುವ ಸಲುವಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸೇನೆಯ ಈ ಕೆಲಸಕ್ಕೆ ಸ್ಥಳೀಯ ಪೊಲೀಸರು, ಬಿಎಸ್ಎಫ್ ಹಾಗೂ ಸಿಆರ್ಪಿಎಫ್ ಯೋಧರೂ ಕೈ ಜೋಡಿಸಿದ್ದಾರೆ.
ಐಬಿ ಬಳಿಯ ಗ್ಲಾದ್ ಎಂಬ ಹಳ್ಳಿ ಹಾಗೂ ಅದರ ಸುತ್ತಲಿನ ಪ್ರದೇಶ, ಜಮ್ಮು ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿ ಹಾಗೂ ಸುತ್ತಲಿನ ಪ್ರಾಂತ್ಯಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ