ಸಿದ್ದರಾಮಯ್ಯ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದ ಹೊರಬರಲಿ : ಸಿ.ಟಿ. ರವಿ
Team Udayavani, Aug 23, 2020, 7:39 PM IST
ಚಿಕ್ಕಮಗಳೂರು: ವಯಸ್ಸಾದ ಮೇಲೆ ಪ್ರಬುದ್ಧತೆ ಬರಬೇಕು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದ ಇನ್ನೂ ಹೊರಬಂದಿಲ್ಲ ಅನಿಸುತ್ತಿದೆ ಎಂದು ಸಚಿವ ಸಿ.ಟಿ. ರವಿ, ಸಿದ್ದರಾಮಯ್ಯ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ.
ಭಾನುವಾರ ನಗರದಲ್ಲಿ ವಿಡಿಯೋ ಸಂದೇಶ ನೀಡಿರುವ ಸಿ.ಟಿ. ರವಿ ಅವರು, ಸಂಘ ಪರಿವಾರ ಹೇಳಿಕೊಡುವುದು ದೇಶಭಕ್ತಿಯನ್ನು. ಸಂಘ ನೀಡುವ ಸಂಸ್ಕಾರವನ್ನು, ಸಂಘವನ್ನು ನೀವು ಎಷ್ಟು ಹತ್ತಿರದಿಂದ ನೋಡಿದ್ದೀರಾ? ಹತ್ಯೆ ಮಾಡುವುದನ್ನು ಸಂಘ ಪರಿವಾರ ಹೇಳಿಕೊಟ್ಟಿದ್ದರೆ ಬಹುತೇಕರು ಭೂಮಿಯ ಮೇಲಿರುತ್ತಿರಲಿಲ್ಲ.
ಅನೇಕರು ಸಂಘ ಪರಿವಾರವನ್ನು ಟೀಕಿಸಿದ್ದಾರೆ. ಆದರೆ ಹತ್ಯೆ ರಾಜಕೀಯದ ಮೇಲೆ ಸಂಘ ನಂಬಿಕೆ ಇಟ್ಟಿಲ್ಲ. ನಿಮ್ಮ ಸ್ವಾರ್ಥಕ್ಕೆ ದೇಶಭಕ್ತ ಸಂಘಟನೆಯ ಮೇಲೆ ಆರೋಪಿಸಬೇಡಿ. ಸಂಘ ಪರಿವಾರವನ್ನು ಟೀಕಿಸುವ ಭರದಲ್ಲಿ ದೇಶ ಒಡೆಯುವ ಸಂಚು ರೂಪಿಸುವವರಿಗೆ ಬೆಂಬಲಿಸುವ ಪಾಪದ ಕೆಲಸಕ್ಕೆ ಕೈ ಹಾಕಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ