ಬೆಳ್ಳಿತೆರೆಗೆ ಸೈಕಲ್ ಸ್ಟೋರಿ
Team Udayavani, Jul 1, 2020, 4:32 AM IST
ಮುಂಬೈ: ಕೋವಿಡ್ 19 ಲಾಕ್ಡೌನ್ ವೇಳೆ ಗಾಯಾಳು ತಂದೆಯನ್ನು ಹಿಂದೆ ಕೂರಿಸಿಕೊಂಡು 1,200 ಕಿ.ಮೀ ಸೆ„ಕಲ್ ತುಳಿದು ಹುಟ್ಟೂರು ತಲುಪಿದ್ದ ಬಿಹಾರದ ಬಾಲಕಿ ಜ್ಯೋತಿ ಕುಮಾರಿಯ ಸಾಸಹಗಾಥೆ ನಿಮಗೆ ನೆನಪಿರಬಹುದು. ಆ ಹುಡುಗಿಯ ಸಾಹಸದ ಕಥೆ ಬೆಳ್ಳಿ ಪರದೆ ಮೇಲೆ ಸಿನಿಮಾ ರೂಪದಲ್ಲಿ ಬರಲಿದೆ.
ಸಿನಿಮಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ವಿಮೇಕ್ ಫಿಲಮ್ಸ್ ಸಂಸ್ಥೆ ಜ್ಯೋತಿ ಯ ಜೀವನ ಆಧರಿಸಿ ಸಿನಿಮಾ ಮಾಡುವ ಹಕ್ಕುಗಳನ್ನು ಪಡೆದುಕೊಂಡಿದೆ. ಕೇಂದ್ರದ ಮಹತ್ವಾಕಾಂಕ್ಷಿ ಕಾರ್ಯಕ್ರಮ “ಆತ್ಮನಿರ್ಭರ್’ ಎಂಬುದೇ ಸಿನಿ ಮಾದ ಟೆ„ಟಲ್. ಆಗಸ್ಟ್ನಿಂದ ಚಿತ್ರೀ ಕರಣ ಆರಂಭವಾಗಲಿದೆ. ವಿಶೇಷ ವೇನೆಂದರೆ ಜ್ಯೋತಿ ಕುಮಾ ರಿಯೇ ಈ ಚಿತ್ರದ ನಾಯಕಿ. ಲಾಕ್ಡೌನ್ ಸಂದರ್ಭದಲ್ಲಿ ದುಡಿಮೆ ಇಲ್ಲದೆ ಜ್ಯೋತಿ ಕುಟುಂಬ ಸದಸ್ಯರು ಕಂಗೆಟ್ಟಿದ್ದರು.
ಈ ವೇಳೆ ಕುಟುಂಬದ ಉಳಿತಾಯದ ಹಣವನ್ನೆಲ್ಲಾ ಹಾಕಿ ಸೆಕೆಂಡ್ ಹ್ಯಾಂಡ್ ಸೆ„ಕಲ್ ಖರೀದಿಸಿ, ಅದರಲ್ಲಿ ತಂದೆಯನ್ನು ಕೂರಿಸಿಕೊಂಡು ಗುರುಗ್ರಾಮದಿಂದ ಬಿಹಾರದಲ್ಲಿನ ತನ್ನೂರಿನವರೆಗೆ ಕರೆದೊಯ್ದಿದ್ದ ಜ್ಯೋತಿ ಕುಮಾರಿ, ಕೇವಲ 8 ದಿನದಲ್ಲಿ 1,200 ಕಿ.ಮೀ ದೂರ ಸೆ„ಕಲ್ ತುಳಿದಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ