ದ.ಕ.: 3 ಪ್ರದೇಶಗಳು ಸೀಲ್ಡೌನ್ ಮುಕ್ತ
Team Udayavani, Apr 29, 2020, 5:25 AM IST
ಮಂಗಳೂರು: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೀಲ್ಡೌನ್ಗೆ ಒಳಗಾಗಿದ್ದ ಮೂರು ಪ್ರದೇಶಗಳನ್ನು ಮುಕ್ತಗೊಳಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.
ಬಂಟ್ವಾಳ ತಾಲೂಕಿನ ಸಜಿಪನಡು, ಬೆಳ್ತಂಗಡಿ ತಾಲೂಕಿನ ಕರಾಯ ಮತ್ತು ಸುಳ್ಯದ ಅಜ್ಜಾವರದಲ್ಲಿ 28 ದಿನಗಳಿಂದ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಈ ಪ್ರದೇಶದಲ್ಲಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ಕ್ವಾರಂಟೈನ್ ಮುಕ್ತಾಯವಾಗಿದ್ದು, ಅಲ್ಲಿ ಸೋಂಕಿಗೊಳಗಾಗಿದ್ದವರು ಕೂಡ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂಬ ಆರೋಗ್ಯ ಇಲಾಖೆಯ ವರದಿಯ ಆಧಾರದಲ್ಲಿ ಜಿಲ್ಲಾಡಳಿತವು ಸೀಲ್ಡೌನ್ನಿಂದ ಮೂರು ಪ್ರದೇಶವನ್ನು ಮುಕ್ತಗೊಳಿಸಿದೆ.
ಜಿಲ್ಲೆಯ 8 ಪ್ರದೇಶಗಳು ಕಂಟೈನ್ಮೆಂಟ್ ವಲಯ
ಪ್ರಸ್ತುತ ಪುತ್ತೂರು ತಾಲೂಕಿನ ಸಂಪ್ಯ, ಉಪ್ಪಿನಂಗಡಿ, ಬಂಟ್ವಾಳ ತಾಲೂಕಿನ ಕಸಬಾ, ತುಂಬೆ, ನರಿಕೊಂಬು, ಮಂಗಳೂರು ತಾಲೂಕಿನ ಫಸ್ಟ್ ನ್ಯೂರೋ ಆಸ್ಪತ್ರೆ, ಕುಲಶೇಖರ, ತೊಕ್ಕೊಟ್ಟು ಕಂಟೈನ್ಮೆಂಟ್ ವಲಯಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ