ಮಂಗಳೂರು: ನಿಗಾ ಕೇಂದ್ರಗಳಿಗೆ ಮಾರ್ಗಸೂಚಿ


Team Udayavani, May 11, 2020, 11:35 AM IST

ನಿಗಾ ಕೇಂದ್ರಗಳಿಗೆ ಮಾರ್ಗಸೂಚಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮೇ 12ರಿಂದ ವಿದೇಶಗಳಲ್ಲಿರುವ ಕನ್ನಡಿಗರು ಆಗಮಿಸಲಿದ್ದು, ಅವರನ್ನು ಹೊಟೇಲ್‌/ ಲಾಡ್ಜ್ ಗಳಲ್ಲಿ ಕ್ವಾರಂಟೈನ್‌ನಲ್ಲಿ ಇರಿಸುವ ಸಂದರ್ಭದಲ್ಲಿ ಹೊಟೇಲ್‌/ ಲಾಡ್ಜ್ ಸಿಬಂದಿ ಹಾಗೂ ಕ್ವಾರಂಟೈನ್‌ಗೆ
ಒಳಗಾಗುವವರು ಪಾಲಿಸಬೇಕಾದ ನಿಯಮಗಳ ಕುರಿತಂತೆ ರವಿವಾರ ಚರ್ಚಿಸಿ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ.

ಮಂಗಳೂರಿನ 18 ಲಾಡ್ಜ್ ಮತ್ತು 6 ಹಾಸ್ಟೆಲ್‌ಗಳಲ್ಲಿ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಹೊಟೇಲ್‌/ ಲಾಡ್ಜ್/ ಹಾಸ್ಟೆಲ್‌ಗ‌ಳ ಸಿಬಂದಿ ಮತ್ತು ಅತಿಥಿಗಳ (ಕ್ವಾರಂಟೈನ್‌ಗೆ ಒಳಗಾಗುವವರ) ಆರೋಗ್ಯ ಪಾಲನೆ ಮತ್ತು ಸುರಕ್ಷೆ ಪ್ರಥಮ ಆದ್ಯತೆಯಾಗಿದೆ.

ಸಿಬಂದಿ ಕರ್ತವ್ಯಗಳು
ಹೊಟೇಲ್‌ ಸಿಬಂದಿ 60 ನಿಮಿಷಗಳಿಗೊಮ್ಮೆ ಕೈ ತೊಳೆಯಬೇಕು ಇಲ್ಲವೇ ಸ್ಯಾನಿಟೈಸ್‌ ಮಾಡಬೇಕು. ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳಿಗೆ ಅನುಗುಣವಾಗಿ ಮಾಸ್ಕ್, ಗ್ಲೋವ್ಸ್‌ ಮತ್ತಿತರ ವೈಯಕ್ತಿಕ ಸುರಕ್ಷತಾ ಉಪಕರಣ ಹೊಂದಿರಬೇಕು.
ಹೊಟೇಲ್‌ನ ಲಿಫ್ಟ್‌ಗಳ ಬಟನ್‌ ಪ್ಯಾನೆಲ್‌ಗಳನ್ನು ಕನಿಷ್ಠ ಗಂಟೆಗೊಮ್ಮೆ ಸ್ಯಾನಿಟೈಸ್‌ ಮಾಡಲು ಸಿಬಂದಿ ನೇಮಕ ಮಾಡುವುದು.
ಲಿಫ್ಟ್‌ನಲ್ಲಿ ಒಂದು ಬಾರಿ 4ಕ್ಕಿಂತ ಹೆಚ್ಚು ಜನ ಹೋಗುವಂತಿಲ್ಲ.

ಮಾರ್ಗಸೂಚಿ ವಿವರ
– ಹೊಟೇಲ್‌/ಲಾಡ್ಜ್ ಪ್ರವೇಶ ಕಲ್ಪಿಸುವಾಗ ಭದ್ರತಾ ತಂಡದವರಿಂದ ಅಲ್ಲಿನ ಸಿಬಂದಿ ಮತ್ತು ಅತಿಥಿಗಳ ದೇಹದ ಉಷ್ಣಾಂಶದ ಪರೀಕ್ಷೆ ನಡೆಸಲಾಗುತ್ತದೆ. ಜ್ವರ ಪತ್ತೆಯಾದರೆ ಪ್ರತ್ಯೇಕ ವೈದ್ಯಕೀಯ ಆರೈಕೆಯಲ್ಲಿ ಇರಿಸಲಾಗುವುದು.

– ಅತಿಥಿಗಳು ಹೊಟೇಲ್‌ನಲ್ಲಿ ಮತ್ತು ಲಿಫ್ಟ್‌ನಲ್ಲಿ 6 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ರೆಸ್ಟೊರೆಂಟ್‌ಗಳಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಂಡು ಟೇಬಲ್‌ಗ‌ಳನ್ನು ಜೋಡಿಸಿಡಬೇಕು. ಕರ್ತವ್ಯ ನಿರತ ಸಿಬಂದಿ ತಮ್ಮ ಕೈಗಳಿಂದ ಮುಖ, ಬಾಯಿಯನ್ನು ಸ್ಪರ್ಶಿಸ ಬಾರದು ಹಾಗೂ ಅತಿಥಿಗಳಿಂದ ಹಾಗೂ ಸಹ ಸಿಬಂದಿಯಿಂದ 6 ಅಡಿ ಸಾಮಾಜಿಕ ಅಂತರವನ್ನು ಕಾಪಾಡಬೇಕು.

– ಹೊಟೇಲ್‌ನ ಡ್ರೈವ್‌ ವೇ, ರಿಸೆಪ್ಶನ್‌, ಲಾಬಿ, ರೆಸ್ಟೊರೆಂಟ್‌ ಪ್ರವೇಶ ದ್ವಾರ, ಸಭಾಂಗಣ, ಎಲವೇಟರ್‌ ಲ್ಯಾಂಡಿಂಗ್‌ ಪ್ರದೇಶಗಳಲ್ಲಿ ಸ್ಯಾನಿಟೈಸರ್‌ಗಳನ್ನು ಇರಿಸಬೇಕು. ಬಟ್ಟೆ ಬದಲಾಯಿಸುವ ಸ್ಥಳ, ಹ್ಯಾಂಡಲ್‌ ಮತ್ತು ಮಾಸ್ಕ್ ಗಳನ್ನು ವಿಲೇವಾರಿ ಮಾಡುವ ಜಾಗಗಳಲ್ಲಿ ಆರೋಗ್ಯ ಜಾಗೃತಿಯ ಫಲಕಗಳನ್ನು ಅಳವಡಿಸಬೇಕು.

– ಆರೋಗ್ಯದಲ್ಲಿ ಏರುಪೇರಾದರೆ ಜಿಲ್ಲಾಡಳಿತಕ್ಕೆ (ದೂ: 1077) ತಿಳಿಸಬೇಕು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.