ಭಾಷಾಶಾಸ್ತ್ರವನ್ನು ಕೆದಕುತ್ತಿರುವುದು ವಿಷಾದನೀಯ : ದಾಮೋದರ ಮಾವಜೋ
Team Udayavani, Jun 25, 2022, 5:11 PM IST
ಪಣಜಿ : ಗೋವಾದಲ್ಲಿ ದ್ವಿಭಾಷಾ ಬರಹಗಾರರು ಕಡಿಮೆ. ಇತ್ತೀಚೆಗೆ ಅಸ್ವಾಭಾವಿಕವಾಗಿ ಭಾಷಾಶಾಸ್ತ್ರವನ್ನು ಕೆದಕುತ್ತಿರುವುದು ವಿಷಾದನೀಯ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದಾಮೋದರ ಮಾವಜೋ ಹೇಳಿದರು.
ಪಣಜಿಯಲ್ಲಿ ಆಯೋಜಿಸಿದ್ದ ಸಾಹಿತ್ಯ ಅಕಾಡಮಿ, ಕಲೆ ಮತ್ತು ಸಂಸ್ಕೃತಿ ನಿರ್ದೇಶನಾಲಯ ಹಾಗೂ ರವಿಶಂಕರ ರಮಣಿ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಹಿರಿಯ ಸಾಹಿತಿ ಉದಯ ಬೆಂಬ್ರೆ ಮಾತನಾಡಿ ಯಾವುದನ್ನು ಬರೆಯಬೇಕು ಯಾವುದನ್ನು ಬರೆಯಬಾರದು ಎಂಬುದನ್ನು ಬರಹಗಾರನೇ ನಿರ್ಧರಿಸಬೇಕು. ಆದರೆ ಇತ್ತೀಚೆಗೆ ಲೇಖಕರಿಗೆ ಇದನ್ನೇ ಬರೆಯಬೇಕು ಎಂಬ ಪದ್ಧತಿ ಬಂದಿದೆ. ಈ ಪದ್ಧತಿಯು ಗುಣಮಟ್ಟದ ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕುವಂತದ್ದಾಗಿದೆ. ಹೀಗೆ ಕಡಿವಾಣ ಹಾಕಲು ಹಕ್ಕು ಕೊಟ್ಟವರು ಯಾರು, ಈ ಸ್ವಾತಂತ್ರ್ಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವೇ..? ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಪರೇಶ್ ಕಾಮತ್, ಮಾಧವ ಬೋರಕರ್ ಮತ್ತಿತರರು ಉಪಸ್ಥಿತರಿದ್ದರು. ಕವಿ ಶಂಕರ ರಮಣಿ ರವರ ಕವನ ಸಂಗ್ರಹ ಕೊಂಕಣಿ ಪುಸ್ತಕ ಪ್ರಕಾಶನವನ್ನು ಬಿಡುಗಡೆಗೊಳಿಸಲಾಯಿತು.
ಇದನ್ನೂ ಓದಿ : ಆಸ್ಪತ್ರೆಯ 7 ನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಮನೋರೋಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ