ವರ್ಗಾವಣೆಗೊಂಡ ಫಾರ್ಮಸಿ ಅಧಿಕಾರಿ ಹಾಗೂ ಆಂಬುಲೆನ್ಸ್ ಚಾಲಕ ಸೋಮನಗೌಡ.ಸಿ.ಎಂ ಅವರಿಗೆ ಸನ್ಮಾನ


Team Udayavani, Jun 9, 2023, 12:43 PM IST

6-dandeli

ದಾಂಡೇಲಿ: ಕಳೆದ 20 ವರ್ಷಗಳಿಂದ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಸಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಪದೋನ್ನತಿಗೊಂಡು ವರ್ಗಾವಣೆಯಾಗಿರುವ ಯೋಗೇಂದ್ರ ಪಡುಕೋಣೆ ಮತ್ತು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ರೋಗಿಯನ್ನು ಶರವೇಗದಲ್ಲಿ ಧಾರವಾಡದ ಆಸ್ಪತ್ರೆಗೆ ಕೊಂಡೊಯ್ದು ಜೀವ ಉಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಸೋಮನಗೌಡ.ಸಿ.ಎಂ ಅವರಿಗೆ ದಾಂಡೇಲಿ ನಗರದ ಸ್ಥಳೀಯ ಸುದರ್ಶನ ನಗರದ ಗೆಳೆಯರ ಬಳಗದ ವತಿಯಿಂದ ಇಂದು ಸನ್ಮಾನಿಸಲಾಯಿತು.

ಯೋಗೇಂದ್ರ ಪಡುಕೋಣೆ ಮತ್ತು ಸೋಮನಗೌಡ.ಸಿ.ಎಂ ಅವರು ಸನ್ಮಾನಕ್ಕೆ ಕೃತಜ್ಞತೆಯನ್ನು ಸಲ್ಲಿಸಿ ಮಾತನಾಡಿದರು.

ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕ ಮಾತನಾಡಿ, ವಹಿಸಿದ ಕೆಲಸವನ್ನು ಶ್ರದ್ಧೆಯಿಂದ ಮಾಡುವುದರ ಜೊತೆಗೆ ಜನಸ್ನೇಹಿಯಾಗಿ ತಮ್ಮ ನಡವಳಿಕೆಗಳ ಮೂಲಕ ಜನರ ಪ್ರೀತಿ ಗಳಿಸುವುದರಿಂದ ಕೆಲಸ ಮಾಡುವ ಸಂಸ್ಥೆಗೂ ಹೆಸರು ಬರುತ್ತದೆ. ಅಂತಹ ಕಾರ್ಯವನ್ನು ಯೋಗೇಂದ್ರ ಪಡುಕೋಣೆ ಮತ್ತು ಸೋಮನಗೌಡ.ಸಿ.ಎಂ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನರ್ಸ್ ಅಧೀಕ್ಷಕಿ ತುಳಾಸ, ಗೆಳೆಯರ ಬಳಗದ ಗೋಪಾಲ್ ಸಿಂಗ್ ರಜಪೂತ್, ಗೌರವ ಸಂಚಾಲಕರಾದ ಮಾರುತಿ ಕ್ಷತ್ರಿಯ, ಗೆಳೆಯರ ಬಳಗದ ಪ್ರಮುಖರುಗಳಾದ ಮಲ್ಲಿಕಾರ್ಜುನ್ ಕೊರಗಲ್, ಮಾಂತೇಶ್, ಮಂಜುನಾಥ್ ರಾಮಸ್ವಾಮಿ ಹಾಗೂ ಸಾರ್ವಜನಿಕ ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

Sirsi: ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರನಾ ? ತಮಿಳುನಾಡು ಸರ್ಕಾರನಾ ?: ರಮೇಶ ಬೇಕ್ರಿ

Sirsi: ರಾಜ್ಯದಲ್ಲಿರುವುದು ಕನ್ನಡಿಗರ ಸರ್ಕಾರನಾ ? ತಮಿಳುನಾಡು ಸರ್ಕಾರನಾ ?: ರಮೇಶ ಬೇಕ್ರಿ

karwar

Karwar; ಶೀಘ್ರದಲ್ಲೇ ಕಾರವಾರ ಬಳಿ‌ ಹೆದ್ದಾರಿ ಟನಲ್ ಪುನರಾರಂಭ ಸಾಧ್ಯತೆ

Karwar; ಕಾಂಗ್ರೆಸ್ ಬಡವರ ಮತ್ತು ರೈತರ ಪರ ನಿಲುವು ಹೊಂದಿದೆ: ಸಚಿವ ಮಂಕಾಳು ವೈದ್ಯ

Karwar; ಕಾಂಗ್ರೆಸ್ ಬಡವರ ಮತ್ತು ರೈತರ ಪರ ನಿಲುವು ಹೊಂದಿದೆ: ಸಚಿವ ಮಂಕಾಳು ವೈದ್ಯ

10-sirsi

Yakshagana: ಸಾಲಿಗ್ರಾಮ ಮೇಳಕ್ಕೆ ಅತಿಥಿ ಭಾಗವತ: ಹಿಲ್ಲೂರು ಸ್ಪಷ್ಟನೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.