Dandeli:ಬೀದಿ ನಾಯಿಗಳ ದಾಳಿಯಿಂದ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸ್ಥಳೀಯರು


Team Udayavani, Jun 10, 2023, 3:18 PM IST

9-dandeli

ದಾಂಡೇಲಿ: ಬೀದಿ ನಾಯಿಗಳ ದಾಳಿಗೊಳಗಾದ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಮಾನವೀಯ ಘಟನೆ ಜೂ.10 ರ ಶನಿವಾರ ನಗರದ ಹಳೆದಾಂಡೇಲಿಯಲ್ಲಿ ನಡೆದಿದೆ.

ನಗರದ ಹಳೆದಾಂಡೇಲಿಯಲ್ಲಿ ಆಹಾರವನ್ನರಸಿ ಬಂದಿದ್ದ ಜಿಂಕೆಯೊಂದನ್ನು ಬೀದಿ ನಾಯಿಗಳು ಬೆನ್ನಟ್ಟಿ ದಾಳಿ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮತ್ತು ಅಲ್ಲೆ ಇದ್ದ ಕಮ್ಯೂನಿಟಿ ಸಭಾಭವನದ ಸಿಬ್ಬಂದಿಗಳು ಸೇರಿ ಬೀದಿ ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿದ್ದಾರೆ.

ಜಿಂಕೆಯನ್ನು ಬೀದಿನಾಯಿಗಳು ಬೆನ್ನಟ್ಟಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದ್ದವು. ಈ ಸಮಯದಲ್ಲಿ ಸ್ಥಳೀಯರು ಮತ್ತು ಸೈಯದ್ ಸಭಾಭವನದ ಸಿಬ್ಬಂದಿಗಳು ಸೇರಿ ನಾಯಿಗಳನ್ನು ಓಡಿಸಿ, ಜಿಂಕೆಯನ್ನು ರಕ್ಷಿಸಿ, ಸೈಯದ್ ಸಭಾಭವನದಲ್ಲಿ ಇರಿಸಿ, ಉಪಚರಿಸಿ, ಗಾಯಗೊಂಡ ಕಡೆ ಅರಶಿನ ಹಚ್ಚಿ ಬಳಿಕ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಸ್ಥಳಕ್ಕಾಗಮಿಸಿದ ಉಪ ವಲಯಾರಣ್ಯಾಧಿಕಾರಿ ಸಂದೀಪ್ ನಾಯ್ಕ ನೇತೃತ್ವದ ತಂಡ ಜಿಂಕೆಯನ್ನು ವಶಕ್ಕೆ ಪಡೆದು, ಪಶುವೈದ್ಯ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿ, ಮರಳಿ ಕಾಡಿಗೆ ಬಿಟ್ಟು ಬಂದಿದ್ದಾರೆ.

ಟಾಪ್ ನ್ಯೂಸ್

Kannada Actor ದೊಡ್ಡಣ್ಣರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Kannada Actor ದೊಡ್ಡಣ್ಣರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

militry

Kulgam: ಭದ್ರತಾ ಪಡೆಗಳಿಂದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್‌ ಉಗ್ರರ ಅಂತ್ಯ

Tungabhadra Dam ಬೆಳೆದು ನಿಂತ ಭತ್ತದ ಪೈರು ಉಳಿಸಿಕೊಳ್ಳಲು ಪರದಾಟ: ಸಂಕಷ್ಟದಲ್ಲಿ ರೈತರು

Tungabhadra Dam ಬೆಳೆದು ನಿಂತ ಭತ್ತದ ಪೈರು ಉಳಿಸಿಕೊಳ್ಳಲು ಪರದಾಟ: ಸಂಕಷ್ಟದಲ್ಲಿ ರೈತರು

1-fewqewqe

“Kya Yaar…”; 2019ರ ವಿಶ್ವಕಪ್ ಕುರಿತು ಪ್ರಶ್ನೆ: ಪತ್ರಕರ್ತನ ಬಾಯಿ ಮುಚ್ಚಿಸಿದ ರೋಹಿತ್

Theft case ಮೂರು ಸರಗಳ್ಳತನ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು

Theft case ಮೂರು ಸರಗಳ್ಳತನ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು

Baragala (2)

Drought; ಅ.6 ರಂದು ವಿಜಯಪುರ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Sirsi ; ಪಂಚಾಯತ್ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

1-sadas

Uttara Kannada: ಜಿ.ಟಿ.ನಾಯ್ಕರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಅಭಿಮಾನಿಗಳ ಆಗ್ರಹ

baby

Sirsi ; ಆಕಸ್ಮಿಕವಾಗಿ ಬಾವಿಗೆ ಬಿದ್ದು 2 ವರ್ಷದ ಮಗು ಮೃತ್ಯು

Karwar ಟುಪಲೇವ್ ಯುದ್ಧ ವಿಮಾನ ಜೋಡಣೆ ಪ್ರಾರಂಭ

Karwar ಟುಪಲೇವ್ ಯುದ್ಧ ವಿಮಾನ ಜೋಡಣೆ ಪ್ರಾರಂಭ

Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

Karwar: ಕೊನೆಗೂ ಸುರಂಗ ಮಾರ್ಗ ಸಂಚಾರಕ್ಕೆ ಮುಕ್ತ

MUST WATCH

udayavani youtube

ಮಂಗಳೂರಿನ ಏರ್ಪೋರ್ಟ್ ನಿಂದ ಜೀವಂತ ಏಡಿಗಳ ರಫ್ತು

udayavani youtube

ಮತ್ತೆ ಸುದ್ದಿಯಲ್ಲಿದ್ದಾರೆ ರಶ್ಮಿ ಸಾಮಂತ್ ಏನಿದು

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

ಹೊಸ ಸೇರ್ಪಡೆ

belagavi session

Karnataka: ನವೆಂಬರ್‌ನಲ್ಲಿ ಬೆಳಗಾವಿ ಅಧಿವೇಶನ? – ಸಚಿವ ಸಂಪುಟದಲ್ಲಿ ಇಂದು ಚರ್ಚೆ ಸಾಧ್ಯತೆ

canada pmm

Indo-Canada: ಭಾರತದ ಜತೆಗೆ ಉತ್ತಮ ಬಾಂಧವ್ಯ ಬೇಕು ಎಂದ ಟ್ರೂಡ್ನೂ

Kannada Actor ದೊಡ್ಡಣ್ಣರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Kannada Actor ದೊಡ್ಡಣ್ಣರವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

DINESHH GUNDUROA

Karnataka: ಶೀಘ್ರ ಗೃಹ ಆರೋಗ್ಯ-ಆಶಾಕಿರಣ ಯೋಜನೆ ಜಾರಿ: ದಿನೇಶ ಗುಂಡೂರಾವ್‌

tejas

Indian Air Force: ಆತ್ಮನಿರ್ಭರ ಭಾರತಕ್ಕೆ “ತೇಜಸ್‌”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.