ಶಿರಾಡಿ ಘಾಟಿ ಬಂದ್‌: ಜ. 20ರಂದು ನಿರ್ಧಾರ


Team Udayavani, Jan 18, 2022, 6:50 AM IST

thumb 2

ಬೆಳ್ತಂಗಡಿ/ಹಾಸನ: ಸಕಲೇಶಪುರದಿಂದ ಮಾರನಹಳ್ಳಿವರೆಗೆ 10 ಕಿ.ಮೀ. ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಶಿರಾಡಿ ಘಾಟಿಯಲ್ಲಿ ಸಂಚಾರ ಬಂದ್‌ ಮಾಡುವ ಬಗ್ಗೆ ಜ. 20ರಂದು ಜನಪ್ರತಿನಿಧಿಗಳು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜಂಟಿ ಸ್ಥಳ ಪರಿಶೀಲನೆ ನಡೆಸಿದ ಅನಂತರ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.

ವಾಹನ ಸಂಚಾರ ನಿಷೇಧ ಮಾಡುವಂತೆ ರಾ.ಹೆ. ಪ್ರಾಧಿಕಾರವು ಮಾಡಿರುವ ಮನವಿಯ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆ ಹಾಗೂ ವೀಡಿಯೋ ಸಂವಾದದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಲೋಕೋಪಯೋಗಿ ಖಾತೆ ಸಚಿವ ಸಿ.ಸಿ. ಪಾಟೀಲ್‌, ಶಿರಾಡಿ ಘಾಟಿ ಅಭಿವೃದ್ಧಿಯ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಶೀಘ್ರ ಆರಂಭವಾಗಲಿದೆ. ಕಡಿಮೆ ಕಾಲಾವಕಾಶದಲ್ಲಿ ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಹೆಚ್ಚು ಸಮಯ ತೊಂದರೆಯಾಗದಂತೆ ಪರಿಶೀಲಿಸಲಾಗು ವುದು ಎಂದು ಹೇಳಿದರು.

ಸಾಯಿಲ್‌ ನೇಲಿಂಗ್‌ ತಂತ್ರಜ್ಞಾನ
ಭೂ ಕುಸಿತ ಪದೇಪದೆ ಸಂಭವಿಸುತ್ತಿರು ವುದರಿಂದ ಸಾಯಿಲ್‌ ನೇಲಿಂಗ್‌ ತಂತ್ರಜ್ಞಾನ ಅಳವಡಿಸಲು 32 ಕೋ.ರೂ.ನ ಟೆಂಡರ್‌ ಕರೆಯಲಾಗಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.

ಚಾರ್ಮಾಡಿ: 18 ಕೋಟಿ ರೂ.
ಕೇಂದ್ರ ಸಚಿವ ನಿತಿನ್‌ ಗಡ್ಕರಿ ರಸ್ತೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿ ಕ್ರಾಂತಿ ಮಾಡಿ¨ªಾರೆ. ರಾಜ್ಯದಲ್ಲಿ ಹಲವಾರು ರಸ್ತೆಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು. ಚಾರ್ಮಾಡಿ ಘಾಟಿ ಪರಿಸರದಲ್ಲಿ ಸುಮಾರು 9 ಕಡೆ ಭೂಕುಸಿತ ಪ್ರದೇಶಗಳನ್ನು ಗುರುತಿಸಲಾಗಿದೆ.ಇಲ್ಲಿನ ಅಭಿವೃದ್ಧಿಗೆ 18 ಕೋಟಿ ರೂ. ಬಿಡುಗಡೆಗೊಂಡಿದ್ದು, ಟೆಂಡರ್‌ ಪ್ರಕ್ರಿಯೆ ಶೀಘ್ರ ನಡೆದು ಕಾಮಗಾರಿ ಆರಂಭವಾಗಲಿದೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.