ಬಾಣಸಿಗ ಸಾವು, ಹಾಕಿ ಆಟಗಾರರ ವರ್ಗಾವಣೆ ಇಲ್ಲ: ಸಾಯ್‌ ಸ್ಪಷ್ಟನೆ


Team Udayavani, May 21, 2020, 6:40 AM IST

Hockey India

ಸಾಂದರ್ಭಿಕ ಚಿತ್ರ.

ಬೆಂಗಳೂರು: ಬಾಣಸಿಗನೊಬ್ಬ ಕೋವಿಡ್‌-19 ವೈರಸ್‌ ಸೋಂಕು ತಗುಲಿ ಸಾವಿಗೀಡಾಗಿರುವುದು ದೃಢಪಟ್ಟಿದ್ದರೂ ಭಾರತೀಯ ಪುರುಷ ಮತ್ತು ವನಿತಾ ಹಾಕಿ ಆಟಗಾರರನ್ನು ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದಿಂದ ಬೇರೆಡೆಗೆ ವರ್ಗಾವಣೆ ಮಾಡುವ ಆಲೋಚನೆ ಇಲ್ಲ ಎಂದು ಹಾಕಿ ಇಂಡಿಯಾ ಸ್ಪಷ್ಟಪಡಿಸಿದೆ.

ಆಟಗಾರರು ಹಾಗೂ ಅಡುಗೆ ಸಿಬಂದಿ ಇದ್ದ ಸ್ಥಳಕ್ಕೆ ಸಾಕಷ್ಟು ದೂರವಿತ್ತು, ಇದರಿಂದ ರೋಗ ಹರಡುವ ಸಾಧ್ಯತೆ ಕಡಿಮೆ, ಈಗ ದೇಶವ್ಯಾಪಿ ಲಾಕ್‌ಡೌನ್‌ ಇದೆ, ಇಂತಹ ಸಂದರ್ಭದಲ್ಲಿ ಆಟಗಾರರನ್ನು ಬೇರೆಡೆಗೆ ಸ್ಥಳಾಂತರಿಸುವುದು ಸರಿಯಲ್ಲ’ ಎಂದು ಹಾಕಿ ಇಂಡಿಯಾ ಸಿಇಒ ಎಲೆನಾ ನಾರ್ಮನ್‌ ತಿಳಿಸಿದ್ದಾರೆ.

“ಕೋವಿಡ್‌-19 ಹಿನ್ನೆಲೆಯಲ್ಲಿ ಮಾ.10ರಿಂದ ಸಾಯ್‌ನ ಬಾಣಸಿಗ ಸೇರಿದಂತೆ 60 ಮಂದಿ ಸಿಬಂದಿಗೆ ರಜೆ ನೀಡಿ ಕಳುಹಿಸಲಾಗಿತ್ತು, ಅಲ್ಲಿಂದ ನಂತರ ಸಾಯ್‌ ಗೇಟ್‌ ಸಮೀಪಕ್ಕೂ ಯಾರೂ ಬಂದಿಲ್ಲ, ಇತ್ತೀಚೆಗೆ ಸಂಬಂಧಿಕರ ಮಗುವನ್ನು ನೋಡಲು ಆಸ್ಪತ್ರೆಗೆ ಹೋಗಿದ್ದ ವೇಳೆ ಬಾಣಸಿಗನಿಗೆ ಹೃದಯಾಘಾತವಾಗಿದೆ, ಆತನನ್ನು ಬದುಕಿಸಲು ಪ್ರಯತ್ನ ನಡೆಸಲಾಗಿತ್ತಾದರೂ ಅಂತಿಮವಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಆತ ಮೃತಪಟ್ಟಿದ್ದ, ಸಾವಿನ ಅನಂತರ ನಿಯಮದಂತೆ ಕೋವಿಡ್‌-19 ಟೆಸ್ಟ್‌ ಮಾಡಲಾಗಿದೆ, ಈ ವೇಳೆ ಬಾಣಸಿಗನಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿತ್ತು, ಬೆನ್ನಲ್ಲೇ ಬಾಣಸಿಗನೊಂದಿಗೆ ಸಂಪರ್ಕ ಹೊಂದಿದ್ದ 60 ಸಿಬಂದಿಗೆ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ’ ಎಂದು ಸಾಯ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.