ರಾಜ್ಯಾದ್ಯಂತ ಕೋವಿಡ್‌ ಸೋಂಕಿನ ಪ್ರಮಾಣದಲ್ಲಿ ಇಳಿಕೆ


Team Udayavani, Jan 29, 2022, 9:47 PM IST

ರಾಜ್ಯಾದ್ಯಂತ ಕೋವಿಡ್‌ ಸೋಂಕಿನ ಪ್ರಮಾಣದಲ್ಲಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ 33,337 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ವಿವಿಧ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಆ ಮೂಲಕ ರಾಜ್ಯದ ಒಟ್ಟು ಸೋಂಕಿನ ಪಾಸಿಟಿವಿಟಿ ದರ ಶೇ.19.37ಗೆ ಇಳಿಕೆಯಾಗಿದೆ.

69,902ಮಂದಿ ಗುಣಮುಖರಾಗಿದ್ದಾರೆ. ಶನಿವಾರ 1.72ಲಕ್ಷ ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ರಾಜ್ಯಾದ್ಯಂತ ಒಟ್ಟು 2.52ಲಕ್ಷ ಸಕ್ರಿಯ ಪ್ರಕರಣಗಳಿವೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ 70 ಮಂದಿ ಮೃತಪಟ್ಟಿದ್ದು, ಮರಣ ಪ್ರಮಾಣ ಶೇ. 0.20ರಷ್ಟಿದೆ.

ಬೆಂಗಳೂರು ನಗರ 16586, ಮೈಸೂರು 2431,ಧಾರವಾಡ 1278, ತುಮಕೂರು 1192, ಹಾಸನ 1039, ಮಂಡ್ಯ 986, ಬೆಳಗಾವಿ 798, ಶಿವಮೊಗ್ಗ 674, ಉತ್ತರ ಕನ್ನಡ 665, ದಕ್ಷಿಣ ಕನ್ನಡ 627,ಬಳ್ಳಾರಿ 602, ಉಡುಪಿ 579, ಕಲಬುರಗಿ 577, ಚಾಮರಾಜನಗರ 573, ಕೋಲಾರ 567, ಕೊಡಗು 540, ಹಾವೇರಿ 460, ಬಾಗಲಕೋಟೆ 394, ಬೆಂಗಳೂರು ಗ್ರಾಮಾಂತರ 367,ಚಿತ್ರದುರ್ಗ 309, ಚಿಕ್ಕಬಳ್ಳಾಪುರ 307, ಚಿಕ್ಕಮಗಳೂರು 292, ಕೊಪ್ಪಳ 269, ರಾಮನಗರ 237, ದಾವಣಗೆರೆ 216, ಬೀದರ್‌ 209, ಗ‌ದಗ 171, ವಿಜಯಪುರ 139, ರಾಯಚೂರು 137, ಯಾದಗಿರಿ ಜಿಲ್ಲೆಯ 116 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

70 ಮರಣ ಪ್ರಕರಣ
ಬೆಂಗಳೂರು 13, ಮೈಸೂರು 9,ದ.ಕ., ಕಲಬುರಗಿ, ಉಡುಪಿ ಜಿಲ್ಲೆಯಲ್ಲಿ ತಲಾ 5, ತುಮಕೂರು, ಬಳ್ಳಾರಿ ತಲಾ 4, ಮಂಡ್ಯ, ರಾಮನಗರ, ಬಾಗಲಕೋಟೆಯಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಧಾರವಾಡ, ಹಾಸನ, ಗದಗ, ಕೊಡಗು, ಕೋಲಾರ, ಶಿವಮೊಗ್ಗ, ಉ.ಕ. ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ 1ರಂತೆ ಒಟ್ಟು 70 ಮರಣ ಪ್ರಕರಣ ದಾಖಲಾಗಿದೆ.

ಸಿಲಿಕಾನ್‌ ಸಿಟಿಯಲ್ಲಿ ಕೋವಿಡ್‌ ಸಂಖ್ಯೆ ಇಳಿಕೆ
ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೋವಿಡ್‌ ಸೋಂಕಿನ ಸಂಖ್ಯೆ ಇಳಿಕೆ ಆಗಿದೆ. ಶನಿವಾರ 16,58 ಪ್ರಕರಣಗಳು ಪತ್ತೆಯಾಗಿವೆ, ಇದರೊಂದಿಗೆ ಪಾಸಿಟಿವಿಟಿ ದರ ಶೇ.21.18ಕ್ಕೆ ತಲುಪಿದೆ. ಹಾಗೆಯೇ ಕೋವಿಡ್‌ ಸೋಂಕಿಗೆ 13 ಜನರು ಸಾವನ್ನಪ್ಪಿದ್ದು ಈ ಸಂಖ್ಯೆ 16,568ಕ್ಕೆ ಏರಿಕೆ ಆಗಿದೆ. ಕೋವಿಡ್‌ ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹಲವು ರೀತಿಯ ಮುನ್ನೆಚ್ಚರಿಕೆ ಕ್ರಮ ವಹಿಸಿರುವ ಬಿಬಿಎಂಪಿ ಶನಿವಾರ 59,671 ಪರೀಕ್ಷೆ ನಡೆಸಿದೆ.

ಶುಕ್ರವಾರ 17,717 ರಷ್ಟಿದ್ದ ಕೋವಿಡ್‌ ಸೋಂಕಿತ ಪ್ರಮಾಣ 16,586ಕ್ಕೆ ಇಳಿಕೆ ಕಂಡಿದೆ. ಇದೇ ವೇಳೆ ಕೋವಿಡ್‌ ಸೋಂಕಿನಿಂದ 46,050 ಮಂದಿ ಗುಣಮುಖರಾಗಿದ್ದು ಈ ಸಂಖ್ಯೆ 15,50,991ಕ್ಕೆ ಹೆಚ್ಚಳವಾಗಿದೆ.

ಕಳೆದ ಏಳು ದಿನಗಳಲ್ಲಿ ಬೆಳಂದೂರು ವಾರ್ಡ್‌ನಲ್ಲಿ 643, ವರ್ತೂರು ವಾಡ್‌ನ‌ಲ್ಲಿ 396, ದೊಡ್ಡ ನೆಕ್ಕುಂದಿ ವಾರ್ಡ್‌ನಲ್ಲಿ 329, ಬೇಗೂರ್‌ನಲ್ಲಿ 328,ಹಗದೂರ್‌ನಲ್ಲಿ 306, ಹೊರಮಾವಿನಲ್ಲಿ 302, ಎಚ್‌.ಆರ್‌.ಲೇಔಟ್‌ನಲ್ಲಿ 302, ನ್ಯೂ ತಿಪ್ಪಸಂದ್ರದಲ್ಲಿ 293, ಹೂಡಿಯಲ್ಲಿ 237, ಕಾಡುಗೋಡಿಯಲ್ಲಿ 209 ಕೋವಿಡ್‌ ಸೋಂಕಿನ ಪ್ರಕರಣಗಳು ದಾಖಲಾಗಿದೆ ಎಂದು ಬಿಬಿಎಂಪಿಯ ಹೆಲ್ತ್‌ ಬುಲೆಟನ್‌ ತಿಳಿಸಿದೆ.

ಹಾಗೆಯೇ ಸಿಲಿಕಾನ್‌ ಸಿಟಿಯಲ್ಲಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ. 91.33ರಷ್ಟಿದೆ. ಜತೆಗೆ ಪಾಸಿಟಿವ್‌ ರೇಟ್‌ ಶೇ.21.18 ರಷ್ಟಿದ್ದು ಸಾವಿನ ಪ್ರಮಾಣ ಶೇ.0.06ರಷ್ಟಿದೆ.

ಟಾಪ್ ನ್ಯೂಸ್

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.