ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ


Team Udayavani, Jan 24, 2021, 5:53 PM IST

ಮಕ್ಕಳು ಸಂಗ್ರಹಿಸಿದ್ದ ಹುಂಡಿಯನ್ನು ಶ್ರೀರಾಮ ಮಂದಿರ ನಿಧಿಗೆ ಸಮರ್ಪಣೆ

ಬನಹಟ್ಟಿ : ಇತ್ತೀಚಿಗೆ ಕಳೆದ ಸೋಮವಾರ ರಸ್ತೆ ಅಪಘಾತದಲ್ಲಿ ತಮ್ಮ ನಾಲ್ಕುವರೆ ವರ್ಷದ ಪುಟ್ಟ ಮಗಳು ಸುಖಿಯನ್ನು ಕಳೆದುಕೊಂಡ ಕುಟುಂಬ ಆಕೆ ಹಾಗೂ ಆಕೆಯ ಸಹೋದರ ಸಂಕಲ್ಪ ಕೂಡಿಟ್ಟಿದ್ದ ಹಣದ ಹುಂಡಿಗಳನ್ನು ಶ್ರೀರಾಮ ಮಂದಿರ ನಿಧಿಗೆ ಅರ್ಪಿಸಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ ನಡೆದಿದೆ.

ತಾಲೂಕಿನ ಸಮೀಪದ ಸೈದಾಪೂರನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಗಳು ಸಖಿಯನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ತನ್ನ ಮಕ್ಕಳು ಸಂಗ್ರಹಿಸಿದ್ದ ಹುಂಡಿಗಳನ್ನು ರಾಮ ಜನ್ಮ ಭೂಮಿ ಟ್ರಸ್ಟ್ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ತಲುಪಲಿ ಎಂದು ಅವರ ತಂದೆ ಶ್ರೀಶೈಲ ಆದರಗಿ ಹಾಗೂ ತಾಯಿ ಶಾಂತಾ ಆದರಗಿ ಸ್ಥಳೀಯ ಕಾರ್ಯಕರ್ತರ ಮುಖಾಂತರ ನೀಡಿದ್ದಾರೆ. ಮಕ್ಕಳನ್ನು ಕಳೆದುಕೊಂಡ ದುಃಖದಲ್ಲಿದ್ದ ಕುಟುಂಬ ಈ ರೀತಿ ರಾಮ ಮಂದಿರ ನಿರ್ಮಾಣಕ್ಕೆ ಹಣ ನೀಡಿ ರಾಮ ಭಕ್ತಿ ಮೆರೆದಿದ್ದಾರೆ. ಈ ರೀತಿಯಾದರೂ ನಮ್ಮ ಮಗಳ ನೆನಪು ಸದಾ ನೆನಪಿನಲ್ಲಿರಲಿ ಎಂದು ಕುಟುಂಬದವರು ನಿಧಿ ಸಮರ್ಪನೆ ಮಾಡಿದ್ದಾರೆ.

ಇದನ್ನೂ ಓದಿ:ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಈ ಸಂದರ್ಭದಲ್ಲಿ ಸ್ವಯಂ ಸೇವಕರಾದ ಈರಣ್ಣ ಬಾಣಕಾರ ಮಾತನಾಡಿ, ಇಂತಹ ದುಃಖದ ಸನ್ನಿವೇಷದಲ್ಲಿಯೂ ರಾಮಭಕ್ತಿ ತೋರಿದ ಆದರಗಿ ಕುಟುಂಬಕ್ಕೆ ಶ್ರೀರಾಮನ ಆಶೀರ್ವಾದ ಸದಾ ಇರಲಿ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಶ್ರೀಶೈಲ ಬೀಳಗಿ, ಶಂಕರ ಅಂಗಡಿ, ಶ್ರೀಶೈಲ ಮಠಪತಿ, ಪ್ರವೀಣ ಗಿಡದಾನಪ್ಪಗೋಳ, ಚಂದ್ರಶೇಖರ ಗೊಂಬಿ, ಜಗದೀಶ ಕೊಕಟನೂರ ಹಾಗೂ ಆದರಗಿ ಕುಟುಂಬದವರು ಇದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.