ಡೀಮ್ಡ್ ಫಾರೆಸ್ಟ್‌ ಕೈಬಿಟ್ಟ ಜಾಗ ಬಡವರಿಗೆ

ಅಭಿವೃದ್ಧಿಗೆ ಚುರುಕು: ಅಧಿಕಾರಿಗಳಿಗೆ ಸಚಿವ ಸುನಿಲ್‌ ಸ್ಪಷ್ಟ ಸೂಚನೆ

Team Udayavani, Jan 30, 2022, 8:05 AM IST

ಡೀಮ್ಡ್ ಫಾರೆಸ್ಟ್‌ ಕೈಬಿಟ್ಟ ಜಾಗ ಬಡವರಿಗೆ

ಕಾರ್ಕಳ: ಡೀಮ್ಡ್ ಫಾರೆಸ್ಟ್‌ ಭೂಮಿಯನ್ನು ಕೈ ಬಿಡುವ ಕುರಿತು ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ. ಬಡವರಿಗೆ ನಿವೇಶನ ಕಲ್ಪಿಸಲು, ಸಾರ್ವಜನಿಕ ಬಳಕೆಗೆ ಆ ಭೂಮಿಯನ್ನು ಬಳಸಿಕೊಳ್ಳಲಾಗುವುದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಕಾರ್ಕಳ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಕಳ, ಹೆಬ್ರಿ ತಾಲೂಕುಗಳ ಕೆಡಿಪಿ ಸಭೆಯ ಅಂತ್ಯದಲ್ಲಿ ಮಾತನಾ ಡಿದ ಅವರು, ಡೀಮ್‌r ಫಾರೆಸ್ಟ್‌ ಸಮಸ್ಯೆ ಯಿಂದ ಬಡ ಜನತೆಗೆ ಸವಲತ್ತು ನೀಡುವಲ್ಲಿ ತೊಡಕಾಗಿತ್ತು. ಹಕ್ಕುಪತ್ರವಿ ಲ್ಲದೆ ಸೌಲಭ್ಯ ಗಳು ಸಿಗುತ್ತಿರಲಿಲ್ಲ. ಡೀಮ್ಡ್ ಫಾರೆಸ್ಟ್‌ ಪಟ್ಟಿ ಯಿಂದ ಕೈಬಿಟ್ಟ ಭೂಮಿಯನ್ನು ಇವುಗಳಿಗೆ ಬಳಸಿಕೊಳ್ಳಲಾಗುವುದು ಎಂದರು.

ರಾಜ್ಯ ಸರಕಾರ 6 ತಿಂಗಳಲ್ಲಿ ಜನಸಾಮಾನ್ಯರಿಗೆ ಸಾಕಷ್ಟು ಯೋಜನೆ ಗಳನ್ನು ನೀಡಿದೆ. ಕೊರೊನಾ, ಪ್ರಾಕೃತಿಕ ವಿಕೋಪಗಳಿಂದ ಪ್ರಚಾರದ ಕಾರಣ ವಿಲ್ಲದೆಯೂ ದೊಡ್ಡ ಪ್ರಮಾಣದಲ್ಲಿ ಜನರಿಗೆ ತಲುಪಲು ಸಾಧ್ಯ
ವಾಗದಿರಬಹುದು. ಮುಂದಿನ ದಿನಗಳಲ್ಲಿ ಇಡೀ ಆಡಳಿತ ವ್ಯವಸ್ಥೆ ಚುರುಕುಗೊ ಳಿಸಬೇಕಿದೆ. ಸರಕಾರದ ಯೋಜನೆಗಳ ಅನುಷ್ಠಾನ ಜನಸಾಮಾನ್ಯರಿಗೆ ಸತಾಯಿ ಸದೆ ಯೋಜನೆಗಳನ್ನು ತಲುಪಿಸು ವುದು ಬಹಳಷ್ಟು ಪ್ರಾಮುಖ್ಯತೆ ಪಡೆದಿದೆ.

ಎಲ್ಲ ಇಲಾಖೆಗಳು ಇದನ್ನು ಜಾರಿಗೊಳಿಸ ಬೇಕು. ಸಾರ್ವಜನಿಕ ಸೇವೆಗಳಲ್ಲಿ ಎಲ್ಲಿಯೂ ಜನಸಾಮಾನ್ಯರಿಗೆ ತೊಂದರೆಯಾಗ ಬಾರದು. ಅಧಿಕಾರಿಗಳು ಬಹಳ ಎಚ್ಚರಿಕೆ ಯಿಂದ ಕೆಲಸ ಮಾಡಬೇಕು ಎಂದರು.

ಕಾಲಹರಣ ಮಾಡದಿರಿ
ಸರಕಾರದ ಸುತ್ತೋಲೆಗಳಲ್ಲಿ ಅನುಷ್ಠಾನಕ್ಕೆ ತೊಡಕಾಗಿ ಸಮಸ್ಯೆಗಳಾದಲ್ಲಿ ಕಡತವನ್ನು ತಮ್ಮ ಬಳಿಯೇ ಇಟ್ಟುಕೊಂಡು ಕಾಲಹರಣ ಮಾಡಬಾರದು. ಸರಿಪಡಿಸಿಕೊಂಡು ಜನಸಾಮಾನ್ಯರಿಗೆ ಯೋಜನೆ ತಲುಪಿಸ ಬೇಕಿದೆ. ಅಧಿಕಾರಿಗಳು ಕಾಮನ್‌ಸೆನ್ಸ್‌ ನಿಂದ ಕೆಲಸ ಮಾಡಿದಾಗ ಬಡವರಿಗೆ ಯೋಜನೆಗಳನ್ನು ತಲುಪಿಸಲು ಸಾಧ್ಯ. ಒಂದೇ ಮನೆಗೆ ಸವಲತ್ತು ತಲುಪುವುದನ್ನು ತಡೆಯಬೇಕು. ಅಧಿಕಾರಿಗಳ ಕಿಮ್ಮತ್ತಿನಿಂದ ಕೆಲವೆಡೆ ಒಂದೇ ಮನೆಗೆ ಹೆಚ್ಚು ಸವಲತ್ತುಗಳು ಹೋಗುತ್ತಿವೆೆ. ಸಾರ್ವಜನಿಕರಿಂದ ದೂರುಗಳು ಬರದೇ ರೀತಿಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಇರಬೇಕು. ಮುಂದಿನ ದಿನಗಳಲ್ಲಿ ಆಡಳಿತಕ್ಕೆ ಚುರುಕು ನೀಡಲಿದ್ದೇವೆ ಎಂದು ತಿಳಿಸಿದರು.

ಅಧಿಕಾರಿಯಿಂದ ತಪ್ಪು ಮಾಹಿತಿ: ಸಚಿವ ಗರಂ
ಜಲಜೀವನ್‌ ವಿಭಾಗದ ಅಧಿಕಾರಿಯಿಂದ ಸಚಿವರು ಮಾಹಿತಿ ಬಯಸಿದ್ದು, ಅಧಿಕಾರಿ ತಪ್ಪು ಮಾಹಿತಿ ನೀಡುತ್ತಿರುವುದು ಸಚಿವರ ಗಮನಕ್ಕೆ ಬಂತು. ಗರಂ ಆದ ಸಚಿವರು ಸಭೆಗೆ ಬರುವಾಗ ಸರಿಯಾದ ಮಾಹಿತಿಯೊಂದಿಗೆ ಬನ್ನಿ. ಯಾಕೆ ತಪ್ಪು ವರದಿ ನೀಡುತ್ತಿದ್ದೀರಿ, ಸಭೆಗೆ ಬಂದು ಕಾಟಾಚಾರಕ್ಕೆ ಏನಾದರೂ ಹೇಳಿ ಹೋಗುವ ಅಂದುಕೊಂಡಿದ್ದೀರಾ? ನೀವೆಲ್ಲ ಕೆಲಸ ಮಾಡೋಕೆ ಅನರ್ಹರು; ನಿಮ್ಮ ಹಾರಿಕೆಯ ಉತ್ತರ ನನಗೆ ಬೇಡ. ಇಂತಹ ಅಶಿಸ್ತುಗಳನ್ನು ಸಹಿಸಲಸಾಧ್ಯ ಎಂದು ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.