ಗುಂಡ್ಲುಪೇಟೆ: ಅಡವಿಮಠಕ್ಕೆ ಬಂದಿದ್ದ ಜಿಂಕೆ ಮರಳಿ ಕಾಡಿಗೆ
Team Udayavani, Jan 7, 2021, 3:10 PM IST
ಗುಂಡ್ಲುಪೇಟೆ: ತಾಲೂಕಿನ ಪಡಗೂರು ಅಡವಿಮಠದ ಆವರಣದೊಳಗೆ ಬಂದಿದ್ದ ಜಿಂಕೆ ಮರಿಯನ್ನು ಅರಣ್ಯಾಧಿ
ಕಾರಿಗಳ ವಶಕ್ಕೆ ನೀಡಲಾಯಿತು.ಕಳೆದ ಎರಡು ದಿನಗಳ ಹಿಂದೆ ಅರಣ್ಯಪ್ರದೇಶದಿಂದ ಆಹಾರವನ್ನರಸಿ ಬಂದಿದ್ದ
ಗುಂಪಿನಿಂದ ದಾರಿತಪ್ಪಿ ಪಡಗೂರು ಹೊರವಲಯದಲ್ಲಿರುವ ಮದ್ದಾನೇಶ್ವರ ಅಡವಿ ಮಠದ ಆವರಣವನ್ನು ಸುಮಾರು
ಒಂದು ವರ್ಷ ವಯಸ್ಸಿನ ಜಿಂಕೆಮರಿ ಪ್ರವೇಶಿಸಿದೆ.
ಹಸಿನಿಂದ ಬಳಲಿದ್ದ ಮರಿಗೆ ಮಠದ ವಿದ್ಯಾರ್ಥಿಗಳು ಹಾಲು ನೀಡಿ ಪ್ರೀತಿಯಿಂದ ಪಾಲಿಸಿದ್ದಾರೆ. ಮಠದಲ್ಲಿರುವ ಜಿಂಕೆಮರಿಯನ್ನು ನೋಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಮಠಾಧ್ಯಕ್ಷರಾದ
ಶಿವಲಿಂಗೇಂದ್ರಸ್ವಾಮೀಜಿಯವರು ಜಿಂಕೆ ಮರಿಯನ್ನು ಅರಣ್ಯ ಇಲಾಖೆಯ ವಶಕ್ಕೆ ಒಪ್ಪಿಸಿದರು. ಈ ಜಿಂಕೆಮರಿಯನ್ನು ವಶಕ್ಕೆ ಪಡೆದುಕೊಂಡ ಬಫರ್ ವಲಯದ ಆರ್ಎಫ್ಒ ಡಾ.ಲೋಕೇಶ್ ಹಾಗೂ ಸಿಬ್ಬಂದಿ ಪಶುವೈದ್ಯರಿಂದ ಆರೋಗ್ಯ ಪರಿಶೀಲಿಸಿದ ನಂತರ ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಅರಣ್ಯಕ್ಕೆ ಬಿಡುವುದಾಗಿ ತಿಳಿಸಿದರು.
ಇದನ್ನೂ ಓದಿ:ರಕ್ಷಿತಾರಣ್ಯ ಪ್ರದೇಶಗಳ ಬೆಂಕಿ ಪತ್ತೆಗೆ ಡ್ರೊಣ್ ಕಣ್ಗಾವಲು, ತಡೆಗೆ ಕಾಪ್ಟರ್ ಬಳಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ