ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು


Team Udayavani, Jan 31, 2023, 5:47 PM IST

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

ಹೊಸದಿಲ್ಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಂಕರ್ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಜನವರಿ 7 ರಂದು ಬೆಂಗಳೂರಿನಲ್ಲಿ ಬಂಧಿಸಲ್ಪಟ್ಟಿದ್ದ ಮಿಶ್ರಾ ಅವರಿಗೆ 1 ಲಕ್ಷ ರೂ. ಬಾಂಡ್ ನ ಶ್ಯೂರಿಟಿ ಮೇಲೆ ಜಾಮೀನು ನೀಡಲಾಯಿತು. ಸೋಮವಾರ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಮಿಶ್ರಾ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು.

ನ್ಯಾಯಮೂರ್ತಿ ಹರ್‌ಜ್ಯೋತ್‌ ಸಿಂಗ್‌ ಭಲ್ಲಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದ್ದಾರೆ.

ಟಾಪ್ ನ್ಯೂಸ್

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!

r madhav jos

ಜೋಸ್‌ ಆಲುಕ್ಕಾಸ್‌ನ ಪ್ಯಾನ್‌ ಇಂಡಿಯಾ ಬ್ರಾಂಡ್‌ ಅಂಬಾಸಿಡರ್‌ ಆಗಿ ಆರ್‌. ಮಾಧವನ್‌ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…

tdy-17

ಅಧಿವೇಶನ ನಡೆಯುತ್ತಿರುವಾಗ ಮೊಬೈಲ್‌ ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ