Delhi: ಹಿಂದೂ ಸೇನೆಯಿಂದ ಬಾಬರ್ ರಸ್ತೆ ಫಲಕ ವಿರೂಪ
ಫಲಕದ ಮೇಲೆ ಅಯೋಧ್ಯಾ ಮಾರ್ಗ ಎಂದು ಬರೆದಿರುವ ಕಾರ್ಯಕರ್ತರು
Team Udayavani, Jan 21, 2024, 12:17 AM IST
ಹೊಸದಿಲ್ಲಿ : ಕೇಂದ್ರ ದಿಲ್ಲಿಯಲ್ಲಿರುವ ಬಾಬರ್ ರಸ್ತೆಯ ಹೆಸರನ್ನು ಬದಲಿಸಿ ಮರು ನಾಮಕರಣ ಮಾಡುವಂತೆ ಹಿಂದೂ ಸೇನೆಯ ಕಾರ್ಯಕರ್ತರು ಒತ್ತಾಯಿಸಿದ್ದು, ಶನಿವಾರ ರಸ್ತೆಯ ಸೂಚನಾ ಫಲಕವನ್ನು ವಿರೂಪಗೊಳಿಸಿದ್ದಾರೆ. ಬಾಬರ್ ರಸ್ತೆ ಎಂದಿದ್ದ ಸೂಚನಾಫಲಕಕ್ಕೆ ಮಸಿ ಬಳಿದು, ಅದರ ಮೇಲೆ “ಅಯೋಧ್ಯಾ ಮಾರ್ಗ’ ಎಂದು ಬರೆದಿರುವ ಪೋಸ್ಟರ್ ಅನ್ನು ಅಂಟಿಸಿದ್ದಾರೆ ಎನ್ನಲಾಗಿದೆ.
ಹೊಸದಿಲ್ಲಿಯ ಮುನ್ಸಿಪಲ್ ಕೌನ್ಸಿಲ್ ಅಧಿಕಾರಿಗಳು ದೂರು ದಾಖಲಿಸಿ ಪೋಸ್ಟರ್ ಅನ್ನು ತೆರವುಗೊಳಿಸಿದ್ದಾರೆ. ಇತ್ತ ಬಾಬರ್ ರಸ್ತೆಯ ಹೆಸರು ಬದಲಿಸಿ, ಆ ರಸ್ತೆಗೆ ಅಯೋಧ್ಯಾ ಮಾರ್ಗವೆಂದೇ ಮರು ನಾಮಕರಣ ಮಾಡಬೇಕು ಎಂದು ಹಿಂದೂಸೇನೆ ಅಧ್ಯಕ್ಷ ವಿಷ್ಣುಗುಪ್ತ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ