ನಕಲಿ ಎನ್‌ಆರ್‌ಐನಿಂದ ಪಂಗನಾಮ!; ದೆಹಲಿ ಯುವತಿಯಿಂದ ಹೊಸ ರೀತಿಯ ಮೋಸದ ಜಾಲ!

ದೂರಿನ ಆಧಾರದಲ್ಲಿ ಪ್ರಕರಣ ಭೇದಿಸಿದ ದೆಹಲಿ ಪೊಲೀಸರು

Team Udayavani, Jan 31, 2022, 7:45 AM IST

ನಕಲಿ ಎನ್‌ಆರ್‌ಐನಿಂದ ಪಂಗನಾಮ!; ದೆಹಲಿ ಯುವತಿಯಿಂದ ಹೊಸ ರೀತಿಯ ಮೋಸದ ಜಾಲ!

ನವದೆಹಲಿ: ತನ್ನನ್ನು ತಾನು ಅನಿವಾಸಿ ಭಾರತೀಯಳೆಂದು ನಂಬಿಸಿ, ಅನೇಕರಿಗೆ ಪಂಗನಾಮ ಹಾಕಿದ್ದ ಅಮರಾ ಗುಜ್ರಾಲ್‌ ಎಂಬ ಯುವತಿಯೊಬ್ಬಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಧರಮ್‌ರಾಜ್‌ ಎಂಬುವರು ನೀಡಿದ್ದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸ್‌ ಇಲಾಖೆಯ ಸೈಬರ್‌ಕ್ರೈಂ ವಿಭಾಗದ ಅಧಿಕಾರಿಗಳು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಈಕೆ, ಧರಮ್‌ ರಾಜ್‌ ಅವರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್‌ ರಿಕ್ವೆಸ್ಟ್‌ ಕಳಿಸಿದ್ದಳು. ಅದನ್ನು ಸ್ವೀಕರಿಸಿದ್ದ ಧರಮ್‌ ರಾಜ್‌, ಇತ್ತೀಚೆಗೆ ಆಕೆಯೊಂದಿಗೆ ಚಾಟ್‌ ಮಾಡುತ್ತಿದ್ದ. ಆ ವೇಳೆ ತನ್ನನ್ನು ತಾನು ಯುನೈಟೆಡ್‌ ಕಿಂಗ್‌ಡಂ ನಿವಾಸಿ ಎಂದು ಹೇಳಿಕೊಂಡಿದ್ದ ಆಕೆ, ಒಂದು ದಿನ ಇದ್ದಕ್ಕಿದ್ದಂತೆ ನಾನು ಧರಮ್‌ ರಾಜ್‌ರನ್ನು ನೋಡಲು ದೆಹಲಿಗೆ ಬರುತ್ತಿರುವುದಾಗಿ ತಿಳಿಸಿದ್ದಳು.

ಅದೊಂದು ದಿನ, ಮಹಿಳೆಯೊಬ್ಬರಿಂದ ಧರಮ್‌ ಅವರಿಗೆ ಕರೆ ಬಂದಿದ್ದು, ಮುಂಬೈನ ಕಸ್ಟಮ್‌ ಅಧಿಕಾರಿಗಳು ಯುಕೆಯಿಂದ ಬಂದಿದ್ದ ಅಮರಾ ಎಂಬುವರನ್ನು ಬಂಧಿಸಿದ್ದಾರೆ. ಅವರ ಬ್ಯಾಗ್‌ಗಳಲ್ಲಿ ಬೆಲೆಬಾಳುವ ಉಡುಗೊರೆಗಳಿವೆ. ಅವನ್ನು ನಿಮಗಾಗಿ (ಧರಮ್‌) ತಂದಿದ್ದಾಗಿ ಅವರು ಹೇಳುತ್ತಿದ್ದು, ಅವನ್ನು ಬಿಡಿಸಿಕೊಳ್ಳಲು ನೀವು (ಧರಮ್‌) 34,000 ರೂ. ಹಣವನ್ನು ಬ್ಯಾಂಕ್‌ ಖಾತೆಯೊಂದಕ್ಕೆ ಹಾಕಬೇಕು ಎಂದು, ಬ್ಯಾಂಕ್‌ ಖಾತೆಯ ಸಂಖ್ಯೆಯೊಂದನ್ನು ನೀಡಿದ್ದಳು. ಅದನ್ನು ನಂಬಿದ್ದ ಧರಮ್‌, 34,000 ರೂ. ಹಣವನ್ನು ಹಾಕಿದ್ದ.

ಹಣ ಹಾಕಿದ ಕೆಲವೇ ನಿಮಿಷಗಳಲ್ಲಿ ಅಮರಾ, ತನ್ನ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳನ್ನು ಬ್ಲಾಕ್‌ ಮಾಡಿದ್ದರು. ಇದರಿಂದ ಅನುಮಾನಗೊಂಡ ಆತ ಪೊಲೀಸರಿಗೆ ದೂರು ನೀಡಿದ್ದ.

ಪೊಲೀಸರು ಹೇಳ್ಳೋದೇನು?
ಅಮರಾ ಗುಜ್ರಾಲ್‌, ದೆಹಲಿಯ ತಿಲಕ್‌ ನಗರದಲ್ಲಿ ವಾಸಿಸುತ್ತಿದ್ದಳು. ಈಕೆಗೆ ತಾನಿರುವ ಬಡಾವಣೆಯಲ್ಲೇ ವಾಸವಾಗಿರುವ ಆಫ್ರಿಕಾ ಮೂಲದ ನಿವಾಸಿಗಳು ಪರಿಚಯವಾಗಿದ್ದರು. ಅವರ ಬಳಿ ಸೈಬರ್‌ ಕ್ರೈಂನ ಕೆಲವು ಪಟ್ಟುಗಳನ್ನು ಕಲಿತ ಆಕೆ, ಸಾಮಾಜಿಕ ಜಾಲತಾಣಗಳ ಮೂಲಕ ಜನರನ್ನು ವಂಚಿಸಲು ನಿರ್ಧರಿಸಿದ್ದಳು ಎಂದು ಉತ್ತರ ದೆಹಲಿಯ ಡಿಸಿಪಿ ಸಾಗರ್‌ ಸಿಂಗ್‌ ಕಾಲ್ಸಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.