ಹದಗೆಟ್ಟ ರಸ್ತೆಯನ್ನು ದುರಸ್ತಿಮಾಡಿ, ಬೀದಿ ದೀಪ ಅಳವಡಿಸಿ ;ಪುರಸಭೆ ಮಾಜಿ ಅಧ್ಯಕ್ಷೆ ಒತ್ತಾಯ


Team Udayavani, Jan 31, 2022, 12:07 PM IST

ಹದಗೆಟ್ಟ ರಸ್ತೆಯನ್ನು ದುರಸ್ತಿಮಾಡಿ, ಬೀದಿ ದೀಪ ಅಳವಡಿಸಿ ;ಪುರಸಭೆ ಮಾಜಿ ಅಧ್ಯಕ್ಷೆ ಒತ್ತಾಯ

ಜೇವರ್ಗಿ: ಪಟ್ಟಣದ ಬಸವೇಶ್ವರ ವೃತ್ತದಿಂದ ವಿಜಯಪುರ ರಸ್ತೆಯ ಅಖಂಡೇಶ್ವರ ಕಾಲೋನಿ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಸಂಬಂಧಪಟ್ಟವರು ರಸ್ತೆ ದುರಸ್ತಿ ಮಾಡಿ, ಬೀದಿ ದೀಪ ಅಳವಡಿಸಬೇಕು ಎಂದು ಪುರಸಭೆ ಮಾಜಿ ಅದ್ಯಕ್ಷೆ ಕಸ್ತೂರಿಬಾಯಿ ಸಾಹೇಬಗೌಡ ಕಲ್ಲಾ ಆಗ್ರಹಿಸಿದ್ದಾರೆ.

ಕಳೆದ ಗುರುವಾರ ಶಾಸಕ ಡಾ| ಅಜಯಸಿಂಗ್‌ ಪಟ್ಟಣದ ಮುಖ್ಯ ರಸ್ತೆ ಅಭಿವೃದ್ಧಿಗೆ 17.6 ಕೋಟಿ ರೂ. ವೆಚ್ಚದ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದ್ದು ಸಂತಸದ ವಿಷಯ. ಆದರೆ ಈ
ಕಾಮಗಾರಿಯಲ್ಲಿ ಬಸವೇಶ್ವರ ವೃತ್ತದಿಂದ ಚಿಕ್ಕಜೇವರ್ಗಿ ವರೆಗೆ ಮಾತ್ರ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಜೇವರ್ಗಿ ಪಟ್ಟಣ ದಿನೇ ದಿನೇ ಬೆಳೆಯುತ್ತಿದ್ದು, ಶಿಕ್ಷಕರ ಕಾಲೋನಿ, ದತ್ತನಗರ, ಓಂ ನಗರ ಮೂಲಕ ಅಖಂಡೇಶ್ವರ ನಗರದ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಡಾಂಬರ್‌ ಕಿತ್ತು ಹೋಗಿ, ತಗ್ಗುಗಳು ಬಿದ್ದಿವೆ. ರಾತ್ರಿ ವೇಳೆ ಬೀದಿ ದೀಪಗಳ ವ್ಯವಸ್ಥೆ ಇಲ್ಲದೇ ಸಾರ್ವಜನಿಕರು ಪರದಾಡುವಂತೆ ಆಗಿದೆ.

ಡಿಪ್ಲೋಮಾ ಕಾಲೇಜು, ಮಹಾ ವಿದ್ಯಾಲಯ, ಮೊರಾರ್ಜಿ ವಸತಿ ಶಾಲೆ, ಲೋಕೋಪಯೋಗಿ ಕಚೇರಿಗೆ ತೆರಳುವ ಈ ಮಾರ್ಗದ ದುರಸ್ತಿಗೆ ಹಲವಾರು ಬಾರಿ ಸಂಬಂಧಪಟ್ಟವರಿಗೆ ಮನವಿ ಮಾಡಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಶಾಸಕರು ಹೆಚ್ಚಿನ ಮುತುವರ್ಜಿ ವಹಿಸಿ ಅಖಂಡೇಶ್ವರ ನಗರ (ಷಣ್ಮುಖ ಶಿವಯೋಗಿ ಡಿಪ್ಲೋಮಾ ಕಾಲೇಜಿನ)ದ
ವರೆಗೆ ರಸ್ತೆ ಡಾಂಬರೀಕರಣ, ಚರಂಡಿ, ಬೀದಿ ದೀಪ, ಡಿವೈಡರ್‌ ಅಳವಡಿಕೆಗೆ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ನಿರ್ಮಾಣವಾಗಿ ವರ್ಷ ಕಳೆದರೂ ಫುಡ್ ಝೋನ್‌ ನಿರುಪಯುಕ್ತ

ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ವಹಿಸಿದರೇ ಓಂ ನಗರ, ಅಖಂಡೇಶ್ವರ ನಗರ, ದತ್ತನಗರ, ಶಿಕ್ಷಕರ ಕಾಲೋನಿ ಬಡಾವಣೆ ಜನರೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.