ವ್ಯಾಸರಾಜರ ವೃಂದಾವನ ದ್ವಂಸ 6ಆರೋಪಿಗಳಿಗೆ ಜಾಮೀನು
Team Udayavani, Jan 20, 2020, 8:58 PM IST
ಗಂಗಾವತಿ: ಐತಿಹಾಸಿಕ ಪ್ರಸಿದ್ಧ ಆನೆಗೊಂದಿ ನವವೃಂದಾವನಗಡ್ಡಿಯಲ್ಲಿರುವ ವ್ಯಾಸರಾಜ(ರಾಯ)ವೃಂದಾವನ ದ್ವಂಸ ಪ್ರಕರಣ06 ಆರೋಪಗಳಿಗೆ ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನಿಧಿ ಆಸೆಗಾಗಿ ವ್ಯಾಸರಾಜರ ವೃಂದಾವನವನ್ನು ಅಗೆದು ದ್ವಂಸಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಾದ್ಯಂತ ತೀವ್ರಹೋರಾಟಗಳು ಜರುಗಿದ್ದವು.
ಗಂಗಾವತಿ ಗ್ರಾಮೀಣಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆಂಧ್ರಪ್ರದೇಶದ ಮೂಲದ ಮುರಳೀಮನೋಹರರಡ್ಡಿ, ಡಿ.ಮನೋಹರ, ಕುಮ್ಮಟಕೇಶವ, ಬಿ.ವಿಜಯಕುಮಾರ್, ಟಿ.ಬಾಲನರಸಯ್ಯ,ಗೊಡ್ಡಟಿ ಶ್ರೀ ನಿವಾಸಲು ರಡ್ಡಿ ಪ್ರಕರಣ ಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದರು. ಇದೀಗ ಧಾರವಾಡ ಹೈಕೋರ್ಟ್ ಪೀಠ ಷರತ್ತು ಜಾಮೀನು ಮಂಜೂರು ಮಾಡಿದೆ ಎಂದು ನ್ಯಾಯವಾದಿ ನಾಗನಗೌಡ ಉದಯವಾಣಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ