ಮಥುರಾದಲ್ಲಿ ದೇಗುಲ ಒಡೆದು ಮಸೀದಿ ನಿರ್ಮಾಣ: RTI ಪ್ರಶ್ನೆಗೆ ಪುರಾತತ್ವ ಇಲಾಖೆ ಉತ್ತರ
Team Udayavani, Feb 5, 2024, 12:15 AM IST
ಹೊಸದಿಲ್ಲಿ/ಮಥುರಾ: ಮೊಘಲ್ ದೊರೆ ಔರಂಗಜೇಬ್ ಕಾಲದಲ್ಲಿ ಮಥುರಾದಲ್ಲಿರುವ ಶ್ರೀಕೃಷ್ಣರು ಮಾಹಿತಿ ಹಕ್ಕು ಕಾಯ್ದೆಯ ಮೂಲಕ ಅರ್ಜಿ ಹಾಕಿ ಹೆಚ್ಚಿನ ವಿವರ ನೀಡುವಂತೆ ಭಾರತೀಯ ಪುರಾತತ್ವ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಅದನ್ನು ಉಲ್ಲೇಖೀಸಿ ಹಿಂದಿ ಸುದ್ದಿವಾಹಿನಿ ವಿಭಾಗ, ಮೊಘಲ್ ದೊರೆ ಔರಂಗಜೇಬನ ಕಾಲದಲ್ಲಿ ದೇಗುಲ ಧ್ವಂಸಗೊಳಿಸಿದ್ದ ಬಗ್ಗೆ ಬ್ರಿಟೀ ಷರು 1920ರಲ್ಲಿ ಹೊರಡಿಸಿದ್ದ ಗೆಜೆಟ್ ಪ್ರಕಟಣೆಯಲ್ಲಿ ಉಲ್ಲೇಖೀಸಲಾಗಿತ್ತು ಎಂದು ಹೇಳಿದೆ. ಜತೆಗೆ ಅದರ ವಿವರವನ್ನೂ ನೀಡಿದೆ. ಪ್ರತಾಪ್ ಅವರು ಧ್ವಂಸವಾಗಿದ್ದ ದೇಶದ ಇತರ ದೇಗುಲಗಳ ವಿವರಗಳನ್ನೂ ಕೇಳಿದ್ದರು.
ಸೇರಿಸುತ್ತೇವೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿಂದೂಗಳ ಪರ ವಕೀಲ ಮಹೇಂದ್ರ ಪ್ರತಾಪ್ “ಆರ್ಟಿಐ ಮೂಲಕ ಸಿಕ್ಕಿದ ಮಾಹಿತಿಯನ್ನು ಅಲಹಾಬಾದ್ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ವಿಚಾ ರಣೆ ವೇಳೆ ಸಲ್ಲಿಕೆ ಮಾಡಲಾಗುತ್ತದೆ’ ಎಂದರು.
ಕೋರ್ಟ್ನಲ್ಲಿ ಸಲ್ಲಿಕೆ ಮಾಡಲಾಗುತ್ತದೆ’ ಎಂದರು. ದೇಗುಲ ವ್ಯಾಪ್ತಿಗೆ ಒಟ್ಟು 13.37 ಎಕರೆ ಜಮೀನು ಇದ್ದು, ಈ ಪೈಕಿ 2.5 ಎಕರೆ ಪ್ರದೇಶದಲ್ಲಿ ಶಾಹಿ ಈದ್ಗಾ ಮಸೀದಿ ನಿರ್ಮಾಣ ಮಾಡಲಾಗಿದೆ. ಆ ಜಮೀನು ಸೇರಿದಂತೆ ಸಂಪೂರ್ಣ ಜಮೀನನ್ನು ತಮಗೇ ನೀಡಬೇಕು ಎನ್ನುವುದು ಹಿಂದೂಗಳ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್