ಪಕೃತಿಯ ಮಡಿಲಲ್ಲಿ ಕಂಗೊಳಿಸುತ್ತಿದೆ ದೇವರಗುಂಡಿ ಜಲಪಾತ


Team Udayavani, Dec 27, 2020, 9:16 PM IST

ಪಕೃತಿಯ ಮಡಿಲಲ್ಲಿ ಕಂಗೊಳಿಸುತ್ತಿದೆ ದೇವರಗುಂಡಿ ಜಲಪಾತ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಸನಿಹದಲ್ಲಿರುವ ದೇವರಗುಂಡಿ ಜಲಪಾತ ಪಕ್ರತಿಯ ಮಡಿಲಲ್ಲಿ ಕಂಗೊಳಿಸುತ್ತಿದ್ದು ಚಾರಣ ಪ್ರಿಯರನ್ನು ಪಕೃತಿ ಪ್ರೇಮಿಗಳನ್ನು ತನ್ನತ್ತ ಆಕರ್ಷಿಸುತ್ತದೆ.

ತೊಡಿಕಾನ ಸನಿಹದ ದೇವರಗುಂಡಿ ಜಲಪಾತ ಎಲ್ಲಾ ಜಲಪಾತಗಳಂತಲ್ಲ ಇದು ವರ್ಷ ಪೂರ್ತಿ ಸುಮಾರು ೬೦ ಪೀಟ್ ಎತ್ತರದಿಂದ ಜಲಧಾರೆಯಾಗಿ ದುಮ್ಮಿಕ್ಕಿ ಹರಿಯುತ್ತದೆ.

ಬೇಸಿಗೆ ನೀರಿನ‌ ಹರಿವಿನ ಪ್ರಮಾಣ ಒಂದಷ್ಟು ಕಡಿಮೆಯಾಗುತ್ತದೆ .ಸುತ್ತಮುತ್ತ ಪಕೃತಿದತ್ತವಾದ ತಂಪಾದ ಹವೆ. ಹಕ್ಕಿಗಳ ಇಂಚರ, ಕೋಗಿಲೆಗಳ ಗಾನ,ದುಂಬಿಗಳ ಝೇಂಕಾರ, ಜಲಧಾರೆಯ ಜುಳು ಜುಳು ನಿನಾದ ಮನಸಿಗೆ ಮುದನೀಡುತ್ತದೆ.

ಜಲಪಾತದ ಸೊಬಗನ್ನು ಆಸ್ವಾದಿಸುತ್ತ ಸಮಯ ಜಾರಿ ಹೋಗುವುದು ಅರಿವಿಗೆ ಬರುವುದಿಲ್ಲ.ಅಲ್ಲಿಂದ ಹೊರೊಡೋಣ ಎಂದರೆ ಮನಸೆ ಬಾರದು. ಸುತ್ತಮುತ್ತಲ ಹಸಿರ ಕೃಷಿ ತೋಟಗಳು ಜಲಪಾತದ ಸೊಬಗಿಗೆ ಇನ್ನಷ್ಟು ಮೆರುಗು ನೀಡುತ್ತಿವೆ.

ಇದು ಕೇವಲ ಪ್ರವಾಸಿ ತಾಣವಲ್ಲ.ಸುಳ್ಯ ಸೀ‌ಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯ ದೇವಾಯಕ್ಕೆ ಹಾಗೂ ದೇವರಗುಂಡಿ ಜಲಪಾತ ಧಾರ್ಮಿಕ ಹಿನ್ನಲೆಗಳಿವೆ.

ಕಣ್ವ ಮಹಾಮುನಿ ತಪಸ್ಸು ಆಚರಿಸಿದ್ದು ಇದೆ ಪರಿಸರದಲ್ಲಿ ಶ್ರೀ ವಿಷ್ಣುವು ಮತ್ಸ್ಯರೂಪ ತಾಳಿ ಇಲ್ಲಿಂದ ತೊಡಿಕಾನ ದೇವಾಲಯದ ಮತ್ಸ ತಟಾದಲ್ಲಿ ಶಿವನ ವಾಹ‌ನವಾಗಿ ಶಿವನೊಂದಿಗೆ ಪ್ರತ್ಯಕ್ಷಗೊಂಡನು ಎಂಬ ನಂಬಿಕೆ ಇಲ್ಲಿಯ ಜನರಲ್ಲಿದೆ.

ತೊಡಿಕಾನ ದೇವಳದಲ್ಲಿ ವಿಶೇಷ ಪರ್ವ ದಿನಗಳಲ್ಲಿ ದೇವರಗುಂಡಿಯಿಂದ ತೀರ್ಥ ತೆಗೆದುಕೊಂಡು ಹೋಗಿ ಶ್ರೀ ದೇವರಿಗೆ ಅಭಿಷೇಕ ಮಾಡುತ್ತಾರೆ.ಈ ಹಿನ್ನೆಯಲ್ಲಿ ದೇವರಗುಂಡಿಯ ಪಾವಿತ್ರ್ಯವನ್ನು ಕಾಪಾಡಲು ದೇವಾಲಯದ ವತಿಯಿಂದ ಭಕ್ತಾಧಿಗಳಿಗೆ ಪ್ರವಾಸಿಗರಿಗೆ ಸೂಚನೆ ನೀಡಲಾಗುತ್ತಿದೆ.

ಸುಳ್ಯ ತಾಲೂಕು ಕೇಂದ್ರದಿಂದ ತೊಡಿಕಾನಕ್ಕೆ ಖಾಸಗಿ ಬಸ್ಸುಗಳ ಸಂಚಾರ ಇದೆ.ಇಲ್ಲವೆ ಸ್ಚಂತಹ ವಾಹನಗಳ ಮೂಲಕ ತೊಡಿಕಾನಕ್ಕೆ ಭೇಟಿ ನೀಡಬಹುದು.

– ತೇಜೇಶ್ಬರ್ ಕುಂದಲ್ಪಾಡಿ

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

1–qwewqe

Ayodhya: ಸೂರ್ಯ ತಿಲಕ ಸಾಧ್ಯವಾಗಿಸಿದ ವಿಜ್ಞಾನಿಗಳಿಗೆ ತಲೆ ಬಾಗುತ್ತೇನೆ: ಅರುಣ್ ಯೋಗಿರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.