ತ್ರಿವಿಕ್ರಮ ನಿರ್ಮಾಪಕರ ಎರಡು ಸಿನಿಮಾಗೆ ಧನಂಜಯ್‌ ಹೀರೋ

ಮುಂದಿನ ವರ್ಷ ಒಂದೇ ಬಾರಿಗೆ ಚಿತ್ರೀಕರಣ ಶುರು

Team Udayavani, Jun 12, 2020, 4:52 AM IST

dhananjay-movie

“ಡಾಲಿ’ ಖ್ಯಾತಿಯ ನಟ ಧನಂಜಯ್‌ ಸದ್ಯದ ಮಟ್ಟಿಗೆ ಕನ್ನಡದ ಬೇಡಿಕೆ ನಟ. “ಟಗರು’ ಬಳಿಕ “ಡಾಲಿ’ ಎಂದೇ ಖ್ಯಾತಿಯಾದ ಧನಂಜಯ್‌, ಆ ಬಳಿಕ “ಪಾಪ್‌ ಕಾರ್ನ್  ಮಂಕಿ ಟೈಗರ್‌’ ಸಿನಿಮಾ ಮೂಲಕವೂ ಮಾಸ್‌ ಪ್ರಿಯರಿಗೆ ಮತ್ತಷ್ಟು  ಹತ್ತಿರ ವಾದರು. ಸದ್ಯಕ್ಕೆ “ದುನಿಯಾ’ ವಿಜಯ್‌ ಅಭಿನಯದ “ಸಲಗ’ದಲ್ಲಿ ವಿಶೇಷ ಪಾತ್ರದಲ್ಲಿ ಮಿಂಚಿರುವ ಧನಂಜಯ್‌, ಆ ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದ್ದಾರೆ.

ಬೇಡಿಕೆ ಹೆಚ್ಚಿಸಿಕೊಂಡಿರುವ ಧನಂಜಯ್‌ ಅವರೀಗ  ಮತ್ತೆರೆಡು ಸಿನಿಮಾಗಳನ್ನು ಒಪ್ಪಿ ದ್ದಾರೆ ಅನ್ನೋದೇ ಈ ಹೊತ್ತಿನ ವಿಶೇಷ. ಹೌದು, ಒಂದು ಕಡೆ ವಿಲನ್‌ ಆಗಿ, ಇನ್ನೊಂದು ಕಡೆ ಹೀರೋ ಆಗಿಯೂ ಅವರು ಮಿಂಚುತ್ತಿದ್ದಾರೆ.ಈ ಎರಡು ಶೇಡ್‌ ಪಾತ್ರಗಳಲ್ಲೂ ಧನಂಜಯ್‌  ಮೆಚ್ಚುಗೆಯಾಗುತ್ತಿದ್ದಾರೆ. ಈಗ ಧನಂಜಯ್‌ ಕೈಯಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ ಆರು ಚಿತ್ರಗಳು  ಕೈಯಲ್ಲಿವೆ ಎಂದರೆ ನಂಬಲೇಬೇಕು.

ಆ ಸಾಲಿಗೆ ಈಗ ಅವರು ಮತ್ತೆ ರೆಡು ಸಿನಮಾಗಳನ್ನೂ ತಮ್ಮ ಖಾತೆಗೆ ಸೇರಿಸಿಕೊಂಡಿದ್ದಾರೆ.  ಸಿನಿಮಾ ಪ್ರೀತಿ ಇಟ್ಟುಕೊಂಡಿರುವ “ತ್ರಿವಿಕ್ರಮ’ ಚಿತ್ರದ ನಿರ್ಮಾಪಕ ಸೋಮಣ್ಣ ಅವರು ಧನಂಜಯ್‌ ಅಭಿನಯದ ಎರಡೂ ಚಿತ್ರಕ್ಕೂ ಮುಂಗಡ ಹಣ ಕೊಟ್ಟು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ತಮ್ಮ ಗೌರಿ ಎಂಟರ್‌ಟೈನರ್‌  ಬ್ಯಾನರ್‌ನಲ್ಲಿ ಡಾಲಿಯ ಎರಡೂ ಸಿನಿಮಾಗಳು ನಿರ್ಮಾಣವಾಗುತ್ತಿವೆ.

ಮುಂದಿನ ವರ್ಷ ಈ ಚಿತ್ರಗಳು ಸೆಟ್ಟೇರಲಿವೆ. ವಿಶೇಷ ಅಂದರೆ, ಮುಂದಿನ ವರ್ಷವೇ ಈ ಎರಡು ಚಿತ್ರಗಳು ಒಮ್ಮೆಲೆ ಚಿತ್ರೀಕರಣಕ್ಕೆ ಅಣಿಯಾಗಲಿವೆ. ವಿಭಿನ್ನ ಜಾನರ್‌ನ ಈ ಎರಡು ಚಿತ್ರಗಳಿಗೆ ನಿರ್ದೇ ಶಕರು ಯಾರು ಅನ್ನು ವುದನ್ನು ನಿರ್ಮಾಪಕರು ಸದ್ಯಕ್ಕೆ ಸಸ್ಪೆನ್ಸ್‌ ನಲ್ಲಿಟ್ಟಿದ್ದಾರೆ. ಸದ್ಯಕ್ಕೆ ಸೋಮಣ್ಣ ತಮ್ಮ ಗೌರಿ ಎಂಟರ್‌ಟೈನರ್‌ ಬ್ಯಾನರ್‌ನಲ್ಲಿ ರವಿಚಂದ್ರನ್‌ ಪುತ್ರ ವಿಕ್ರಮ್‌ ಅವರ “ತ್ರಿವಿಕ್ರಮ’ ಚಿತ್ರ ನಿರ್ಮಿಸುತ್ತಿದ್ದಾರೆ.

ಈ ಚಿತ್ರ ಬಹುತೇಕಮುಗಿಯುವ ಹಂತ ತಲುಪಿದ್ದು, ಎರಡು  ಹಾಡುಗಳ ಬಾಕಿ ಉಳಿದಿದೆ. ಲಾಕ್‌ಡೌನ್‌ ಬಳಿಕ ಈ ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ. ಆ ನಂತರ ಸೋಮಣ್ಣ ಕೋಟಿಗಳ ವೆಚ್ಚದಲ್ಲಿ ಧನಂಜಯ್‌  ಚಿತ್ರಕ್ಕೆ ಮುಂದಾಗಲಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.