Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ


Team Udayavani, May 7, 2024, 12:22 AM IST

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಹಲವು ವಾಹನಗಳು ಜಖಂಗೊಂಡಿವೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಸೋಮವಾರ 4ರ ಸುಮಾರಿಗೆ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಬರುವ ರಸ್ತೆಯಲ್ಲಿ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿತು. ಅದರ ಹಿಂದೆ ಇದ್ದ ರಿಕ್ಷಾವೊಂದು ಅಪಘಾತ ಸಂಭವಿಸಿದ ರಿಕ್ಷಾಕ್ಕೆ ತಾಗಿ ಜಖಂಗೊಂಡಿತು.

ವೇಗವಾಗಿ ಬರುತ್ತಿದ್ದ ಕಾರು ಮಗುಚಿ ಬಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು. ಅದರ ಹಿಂದಿನಿಂದ ಬರುತ್ತಿದ್ದ ಎರಡು ಕಾರುಗಳು ಒಂದರ ಹಿಂದೆ ಒಂದರಂತೆ ಢಿಕ್ಕಿ ಹೊಡೆದಿವೆ. ಹೀಗೆ ಒಟ್ಟು 2 ರಿಕ್ಷಾಗಳು ಹಾಗೂ 3 ಕಾರುಗಳು ಜಖಂಗೊಂಡಿವೆ. ರಿಕ್ಷಾ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಲ್ಲ ಕಾರುಗಳು ಜಖಂಗೊಂಡಿವೆ.

ಟಾಪ್ ನ್ಯೂಸ್

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

1

Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ಡಿಕೆಶಿ ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ತಿರುಗೇಟು

D. K. Shivakumar ಬದಲಾವಣೆಗಿದು ಕಾಲವಲ್ಲ; ರಾಜಣ್ಣಗೆ ಜಿ.ಸಿ. ಚಂದ್ರಶೇಖರ್‌ ತಿರುಗೇಟು

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌

ಕಾಂಗ್ರೆಸ್‌ನ ಗ್ಯಾರಂಟಿ ಚುನಾವಣಾ ಅಕ್ರಮ ಅಲ್ಲ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Puttur ಹತ್ತಕ್ಕೂ ಅಧಿಕ ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಕಾರು

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Road mishap ಕಾರುಗಳ ಢಿಕ್ಕಿ; ಹನ್ನೆರಡು ಮಂದಿಗೆ ಗಾಯ

Kadaba ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

Kadaba ಜಾಗಕ್ಕೆ ಅಕ್ರಮ ಪ್ರವೇಶ, ಜೀವ ಬೆದರಿಕೆ: ಐವರ ವಿರುದ್ಧ ಪ್ರಕರಣ ದಾಖಲು

dhಕಲ್ಮಂಜ ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ; ಆರೋಪಿಗಳ ಸಹಿತ 8.42 ಲಕ್ಷ ರೂ. ಸೊತ್ತು ವಶ

ಕಲ್ಮಂಜ ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ; ಆರೋಪಿಗಳ ಸಹಿತ 8.42 ಲಕ್ಷ ರೂ. ಸೊತ್ತು ವಶ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Kundapura ಎಸ್‌ಐ ವ್ಯತಿರಿಕ್ತ ಹೇಳಿಕೆ; ಚಾಲಕ ನಿರ್ದೋಷಿಯೆಂದ ಕೋರ್ಟ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

Mangaluru ರಸ್ತೆಯಲ್ಲಿಯೇ ನಮಾಜ್‌: ವೀಡಿಯೋ ವೈರಲ್‌

1

Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

Pen Drive Case; ಏರ್‌ಪೋರ್ಟ್‌ನಲ್ಲಿ ಪ್ರಜ್ವಲ್‌ಗೆ “ಸ್ವಾಗತಿ’ಸಲು ಎಸ್‌ಐಟಿ ಸಿದ್ದತೆ !

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

ನರೇಗಾದಡಿ ಕಾಲುಸಂಕ ರಚನೆಗೆ ಅವಕಾಶ ಇಲ್ಲ; ಕರಾವಳಿಯಲ್ಲಿ ಅತ್ಯಗತ್ಯ ಕಾಮಗಾರಿಗೆ ಅಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.