ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 


Team Udayavani, Oct 28, 2020, 10:30 AM IST

ಮೈದುಂಬಿ ಹರಿಯುತ್ತಿದೆ ದೂಧ್ ಸಾಗರ ಜಲಪಾತ ! ಪ್ರವಾಸಿಗರ ಸಂಖ್ಯೆ ವಿರಳ 

ಪಣಜಿ: ಕಳೆದ ಕೆಲ ದಿನಗಳ ಹಿಂದೆ ಗೋವಾದ ಪ್ರಸಿದ್ಧ ದೂಧ್ ಸಾಗರ ಜಲಪಾತ ಪ್ರವಾಸೋದ್ಯಮ ಆರಂಭಗೊಂಡಿದ್ದರೂ ನಿರೀಕ್ಷಿತ ಸಂಖ್ಯೆಯಲ್ಲಿ ಪ್ರವಾಸಿಗರು ಜಲಪಾತ ವೀಕ್ಷಣೆಗೆ ಆಗಮಿಸದಿರುವುದು ಕಂಡುಬರುತ್ತಿದೆ.

ದೂಧ್ ಸಾಗರ ಜಲಪಾತ ವೀಕ್ಷಣೆಗೆ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಆಗಮಿಸುತ್ತಾರೆ. ವೀಕೆಂಡ್‌ನ‌ಲ್ಲಂತೂ ಇಲ್ಲಿ ಪ್ರವಾಸಿಗರ ದಂಡೇ ಹರಿದುಬರುತ್ತಿತ್ತು. ಆದರೆ ಪ್ರಸಕ್ತ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಇದುವರೆಗೂ ಅಂತಾರಾಷ್ಟ್ರೀಯ ವಿಮಾನಗಳ ಓಡಾಟ ಆರಂಭಗೊಂಡಿಲ್ಲ.

ಆದರೂ ಕೂಡ ಜಲಪಾತ ವೀಕ್ಷಣೆಗೆ ದೇಶೀಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬಹುದು ಎಂಬ ನಿರೀಕ್ಷೆ ಇದೀಗ ಕೊಂಚ ನಿರಾಸೆ ಉಂಟು ಮಾಡುವಂತಾಗಿದೆ.

ವೀಕೆಂಡ್‌ ಆಗಿದ್ದರೂ ಕೂಡ ಕಳೆದ ಭಾನುವಾರ ದೂಧಸಾಗರ ಜಲಪಾತ ವೀಕ್ಷಣೆಗೆ ಕೇವಲ 110 ಪ್ರವಾಸಿಗರು ಭೇಟಿ ನೀಡಿದ್ದಾರೆ. ಈ ಕುರಿತು ದೂಧಸಾಗರ ಟ್ರಾವೆಲ್‌ ಸಂಘಟನೆ ಅಧ್ಯಕ್ಷ ದಿಲೀಪ್‌ ಮಯೇಕರ್‌ ಪ್ರತಿಕ್ರಿಯೆ ನೀಡಿ, ದೂಧಸಾಗರ ಜಲಪಾತ ಪ್ರವಾಸೋದ್ಯಮ ಆರಂಭ ಗೊಂಡಿರುವುದು ಪ್ರವಾಸಿಗರಿಗೆ ಇದುವರೆಗೂ ಮಾಹಿತಿಯಿಲ್ಲದ ಕಾರಣ ಅಪೇಕ್ಷಿತ ಪ್ರಮಾಣದಲ್ಲಿ ಪ್ರವಾಸಿಗರು ಆಗಮಿಸುತ್ತಿಲ್ಲ. ಮುಂದಿನ ವಾರದವರೆಗೆ ಪ್ರವಾಸಿಗರ ಸಮಖ್ಯೆಯಲ್ಲಿ ಹಂತ ಹಂತವಾಗಿ ಹೆಚ್ಚಳವಾಗಬಹುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ ;ಹಲವು ದಾಖಲೆಗಳಿಗೆ ಸಾಕ್ಷಿಯಾದ ಡೆಲ್ಲಿ-ಹೈದರಾಬಾದ್ ಪಂದ್ಯ: ರಬಾಡ ಅನನ್ಯ ಸಾಧನೆಯೇನು ಗೊತ್ತಾ?

ದೂಧಸಾಗರ ಜಲಪಾತ ವೀಕ್ಷಣೆಗೆ ತೆರಳಲು ಕುಳೆಯಿಂದ 431 ನೋಂದಣೀಕೃತ ಜೀಪ್‌ ಗಳಿದ್ದು ಒಂದು ಜೀಪ್‌ನಲ್ಲಿ 5 ಪ್ರವಾಸಿಗರು ತೆರಳಬಹುದಾಗಿದೆ. ಪ್ರತಿಯೊಬ್ಬ ಪ್ರವಾಸಿಗರ ಬಳಿ 700 ರೂ. ಶುಲ್ಕ ಪಡೆಯಲಾಗುತ್ತದೆ. ಜಲಪಾತದ ಬಳಿ ಪ್ರವಾಸಿಗರ ಗರ್ದಿ ಉಂಟಾಗಬಾರದು ಎಂಬ ಕಾರಣಕ್ಕೆ ಪ್ರತಿದಿನ 180 ಜೀಪ್‌ ಗಳಿಗೆ ಮತ್ತು ಶನಿವಾರ ಮತ್ತು ಭಾನುವಾರ 225 ಜೀಪ್‌ಗ್ಳು ತೆರಳಲು ಪರವಾನಗಿ ನೀಡಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.