ಡಯಾಬಿಟಿಸ್‌ ಮೇಲೊಂದು ಚಿತ್ರ

ನಿರ್ಮಾಪಕನ ಮೊದಲ ನಿರ್ದೇಶನದ ಚಿತ್ರಕ್ಕೆ ತಯಾರು ಜೋರು

Team Udayavani, May 25, 2020, 4:09 AM IST

nird nirm

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಅನೇಕ ನಿರ್ಮಾಪಕರು ನಟರಾಗಿದ್ದಾರೆ, ನಿರ್ದೇಶಕರು ಆಗಿದ್ದಾರೆ. ಆ ಸಾಲಿಗೆ ಈಗ ಶಶಿಧರ ಕೆ.ಎಂ ಕೂಡ ನಿರ್ಮಾಣದ ಜೊತೆಯಲ್ಲಿ ನಟನೆ ಮಾಡುತ್ತಿದ್ದವರು. ಈಗ ಮೊದಲ ಸಲ ನಿರ್ದೇಶನಕ್ಕೂ ಅಣಿಯಾಗುತ್ತಿದ್ದಾರೆ. ಹೌದು, ಈ ಹಿಂದೆ “ಡಾಟರ್‌ ಆಫ್ ಪಾರ್ವತಮ್ಮ ‘ ಸಿನಿಮಾ ನಿರ್ಮಿಸಿದ್ದ ಶಶಿಧರ್‌ ಕೆ.ಎಂ. ಇದೀಗ ತಾವೇ ಹೊಸದೊಂದು ಕಥೆ ಬರೆದು, ಸ್ಕ್ರಿಪ್ಟ್ ಕೆಲಸವನ್ನೂ ಮುಗಿಸಿ, ಮೊದಲ ಸಲ ನಿರ್ದೇಶನಕ್ಕೆ ಇಳಿಯುತ್ತಿದ್ದಾರೆ. ಆ ಚಿತ್ರಕ್ಕಿನ್ನೂ ಸದ್ಯ ನಾಮಕರಣ ಮಾಡಿಲ್ಲ.

ಈ ಲಾಕ್‌ಡೌನ್‌ ಸಮಯದಲ್ಲಿ ಮನೆಯಲ್ಲೇ ಇದ್ದ ಶಶಿಧರ್‌ ಅವರಿಗೆ ಒಂದು ಹೊಸ ಆಲೋಚನೆ ಹೊಳೆದಿದೆ. ಆ ಎಳೆ ಇಟ್ಟುಕೊಂಡು ಒಂದು ಕಥೆ ಹೆಣೆದು ಸಿನಿಮಾ ಮಾಡಿದರೆ ಹೇಗೆ ಎಂದು ಯೋಚಿಸಿದ್ದಾರೆ. ಅದಕ್ಕೂ ಮುನ್ನ, ಆ ಎಳೆಯ ಸಿನಿಮಾ ಎಲ್ಲಾದರೂ ಬಂದಿದೆಯಾ ಎಂದು ಹುಡುಕಿದ್ದಾರೆ. ಭಾರತೀಯ ಚಿತ್ರರಂಗದ ಯಾವ ಭಾಷೆಯಲ್ಲೂ ಆ ಎಳೆಯ ಸಿನಿಮಾ ಬಂದಿಲ್ಲ ಎಂದು ಅರಿತುಕೊಂಡ ಶಶಿಧರ್‌ ಆ ಕಥೆ ಮಾಡಿಕೊಂಡು ಈಗ ನಿರ್ದೇಶನದ ಜವಾಬ್ದಾರಿ ಹೊರಲು ರೆಡಿಯಾಗಿದ್ದಾರೆ.

ಲಾಕ್‌ ಡೌನ್‌ ವೇಳೆ ಅವರಿಗೆ ಹೊಳೆದ ಯೋಚನೆ ಬೇರೇನೂ ಅಲ್ಲ, ಅದು ಡಯಾಬಿಟಿಸ್‌ ಅಂಶ. ಈ ವಿಷಯ ಇಟ್ಟುಕೊಂಡು ಒಂದು ಬ್ಲಾಕ್‌ ಕಾಮಿಡಿ ಜೊತೆಗೆ ಗಂಭೀರ ವಿಷಯ ಹೇಳಲು ಮುಂದಾಗಿದ್ದಾರೆ. ಅವರು ಹೇಳುವಂತೆ, ಇಂದು ಡಯಾಬಿಟಿಕ್‌ ಅನ್ನೋದು, ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇದೆ. ಆದರೆ, ಅದೇ ಸುಮಾರು 30 ವರ್ಷದ ಯುವಕನಿಗೆ ಡಯಾಬಿಟಿಸ್‌ ಬಂದಾಗ, ಅವರ ಬದುಕು ಹೇಗೆ ಇರುತ್ತೆ. ನಿತ್ಯ ಅವನ ಲೈಫ್ನಲ್ಲಿ ಏನೆಲ್ಲಾ ಏರಿಳಿತಗಳು ಆಗುತ್ತವೆ. ಸಮಾಜದಲ್ಲಿ ಆ ವಿಷಯವನ್ನು ಹೇಳಿಕೊಳ್ಳಲೂ ಆಗದ ವ್ಯಕ್ತಿಗಳು ಎಷ್ಟೆಲ್ಲಾ ಯಾತನೆ ಅನುಭವಿಸುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ.

ಯಾವ ಭಾಷೆಯಲ್ಲೂ ಈ ಕಂಟೆಂಟ್‌ ಇರದ ಕಾರಣ, ಅವರು ಇದನ್ನೇ ಇಟ್ಟುಕೊಂಡು ಹೊದ ವ್ಯಾಖ್ಯಾನದೊಂದಿಗೆ ಸಿನಿಮಾ ಮಾಡಲು ಹೊರಟಿದ್ದಾರೆ. ಇನ್ನು ಅವರು ತಮ್ಮದೇ ದಿಶಾ ಎಂಟರ್‌ಟೈನರ್ಸ್‌ ಬ್ಯಾನರ್‌ನಲ್ಲಿ ಅವರು ಈ ಚಿತ್ರ ನಿರ್ಮಿಸುತ್ತಿದ್ದು, ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ಮುಗಿಸಿದ್ದಾರೆ. ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಕಂಟೆಂಟ್‌ ಸ್ಟ್ರಾಂಗ್‌ ಆಗಿರುವುದರಿಂದ ಇಲ್ಲಿ ಇಂಥಹ ನಟರೇ ಬೇಕೆಂಬ ಡಿಮ್ಯಾಂಡ್‌ ಇಲ್ಲ. ಹೊಸ ಪ್ರತಿಭೆಗಳು ಇಲ್ಲಿರಲಿವೆ. ಚಿತ್ರದ ಕಥೆಯೇ ಇಲ್ಲಿ ಜೀವಾಳ. ಇಲ್ಲಿ ಸಂಬಂಧಗಳ ಮೌಲ್ಯ, ಎಮೋಷನ್ಸ್‌ ಇತ್ಯಾದಿ ಅಂಶಗಳಿವೆ ಎನ್ನುತ್ತಾರೆ ಆವರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.