ಗೌರವ ಕೊರತೆಯಿಂದಾಗಿ ಐಪಿಎಲ್‌-15ರಿಂದ ಹಿಂದೆ ಸರಿದಿದ್ದೇನೆ: ಕ್ರಿಸ್‌ ಗೇಲ್‌


Team Udayavani, May 9, 2022, 6:30 AM IST

thumb 1

ಲಂಡನ್: ಐಪಿಎಲ್‌ ಕೂಟದಲ್ಲಿ ಅದ್ಭುತ ನಿರ್ವಹಣೆ ನೀಡಿ ರಂಜಿಸಿದ್ದ ವೆಸ್ಟ್‌ಇಂಡೀಸ್‌ನ ದೈತ್ಯ ಕ್ರಿಸ್‌ ಗೇಲ್‌ ಅವರು ಐಪಿಎಲ್‌ 15ರಲ್ಲಿ ಆಡದಿರುವ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ನನ್ನನ್ನು ಸರಿಯಾಗಿ ನೋಡಿಕೊಳ್ಳಲಾಗಿಲ್ಲ ಮತ್ತು ಗೌರವದ ಕೊರತೆಯಿಂದಾಗಿ ಐಪಿಎಲ್‌ 15ರಿಂದ ಹಿಂದೆ ಸರಿದಿದ್ದೇನೆ ಎಂದು ಕ್ರಿಸ್‌ ಗೇಲ್‌ ಹೇಳಿದ್ದಾರೆ.

ಐಪಿಎಲ್‌ ಬಹಳಷ್ಟು ಜನಪ್ರಿಯಗೊಳ್ಳಲು ಕ್ರಿಸ್‌ ಗೇಲ್‌ ಅವರ ಸ್ಫೋಟಕ ಆಟವೇ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.

ಐಪಿಎಲ್‌ ಆರಂಭವಾದ ಬಳಿಕ ಗೇಲ್‌ ಅದ್ಭುತ ನಿರ್ವಹಣೆ ನೀಡಿ ಗಮನ ಸೆಳೆದಿದ್ದಾರೆ. ಆರಂಭದಲ್ಲಿ ಕೋಲ್ಕತಾ ನೈಟ್‌ರೈಡರ್ ಮತ್ತು ಆರ್‌ಸಿಬಿ ಪರ ಆಡಿದ್ದ ಯೂನಿವರ್ಸಲ್‌ ಬಾಸ್‌ ಆಗಿರುವ ಗೇಲ್‌ ಆಬಳಿಕ ಪಂಜಾಬ್‌ ಕಿಂಗ್ಸ್‌ ತಂಡವನ್ನು ಸೇರಿದ್ದರು.

ಆದರೆ 2019ರ ಋತುವಿನಲ್ಲಿ ಅಮೋಘ ನಿರ್ವಹಣೆ ನೀಡಿದ್ದ ಅವರು ಆಬಳಿಕ 2020 ಮತ್ತು 2021ರಲ್ಲಿ ಪಂಜಾಬ್‌ ತಂಡದ ಆಟವಾಡುವ ಬಳಗದಲ್ಲಿ ಸ್ಥಾನ ಪಡೆಯಲು ಬಹಳಷ್ಟು ಒದ್ದಾಡಿದರು. ಕಳೆದ ವರ್ಷ ಗೇಲ್‌ 10 ಪಂದ್ಯಗಳನ್ನಾಡಿದ್ದು 193 ರನ್‌ ಗಳಿಸಿದ್ದರು. 2020ರಲ್ಲಿ ಅವರು ಆಡಿದ 7 ಪಂದ್ಯಗಳಿಂದ 288 ರನ್‌ ಪೇರಿಸಿದ್ದರು.

ಕಳೆದ ಕೆಲವು ವರ್ಷಗಳಲ್ಲಿ ಐಪಿಎಲ್‌ ಸಾಗಿದ ರೀತಿಯನ್ನು ಗಮನಿಸಿದರೆ ನನ್ನನ್ನು ಸರಿಯಾಗಿ ನೋಡಿಕೊಳ್ಳಲಾಗಿಲ್ಲ ಎಂಬುದು ನನ್ನ ಭಾವನೆ. ಹಾಗಾಗಿ ನಾನು ಈ ರೀತಿ ಅಲೋಚನೆ ಮಾಡಿದ್ದೇನೆ. ಐಪಿಎಲ್‌ ಮತ್ತು ಕ್ರಿಕೆಟ್‌ಗಾಗಿ ಅಷ್ಟೊಂದು ಸಾಧನೆ ಮಾಡಿದ್ದರೂ ನನ್ನ ಅರ್ಹತೆಗೆ ಸಿಗಬೇಕಾದ ಗೌರವ ನನಗೆ ಸಿಕ್ಕಿಲ್ಲ. ಆದರೂ ಈ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಹಾಗಾಗಿ ಹಿಂದೆ ಸರಿದಿದ್ದೇನೆ ಎಂದು ಗೇಲ್‌ ತಿಳಿಸಿದ್ದಾರೆ.

ಮುಂದಿನ ವರ್ಷ ಬರುವೆ
ಮುಂದಿನ ವರ್ಷ ನಾನು ಮರಳಿ ಬರುವೆ. ಅವರಿಗೆ ನಾನು ಬೇಕಾಗಿದೆ. ನಾನು ಕೋಲ್ಕತಾ, ಆರ್‌ಸಿಬಿ ಮತ್ತು ಪಂಜಾಬ್‌ ತಂಡವನ್ನು ಪ್ರತಿನಿಧಿಸಿದ್ದೇನೆ ಎಂದು ಗೇಲ್‌ ತಿಳಿಸಿದರು.

ಆರ್‌ಸಿಬಿ ಮತ್ತು ಪಂಜಾಬ್‌ ತಂಡ ಪ್ರಶಸ್ತಿ ಗೆಲ್ಲುವುದನ್ನು ನಾನು ಇಷ್ಟಪಡುತ್ತೇನೆ. ಆರ್‌ಸಿಬಿ ಪರ ನನ್ನ ಸಾಧನೆ ಅತ್ಯಂತ ಅದ್ಭುತವಾಗಿತ್ತು ಪಂಜಾಬ್‌ ಕೂಡ ಉತ್ತಮ ತಂಡಗಳಲ್ಲಿ ಒಂದಾಗಿದೆ ಎಂದು ಗೇಲ್‌ ತಿಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.