ಡೀಸೆಲ್ ಖಾಲಿ: ಸಮುದ್ರ ಮಧ್ಯೆ ನಿಂತ ಬೋಟು; ರಕ್ಷಣೆ
Team Udayavani, Jan 3, 2022, 5:15 AM IST
ಉಡುಪಿ: ಮಲ್ಪೆ ಕಡಲ ಕಿನಾರೆಯ ಅಳಿವೆ ಬಾಗಿಲಿನಲ್ಲಿ ಸಮುದ್ರ ಮಧ್ಯೆ ಡೀಸೆಲ್ ಖಾಲಿಯಾಗಿ ನಿಂತಿದ್ದ ಮೀನುಗಾರಿಕಾ ಬೋಟ್ ಅನ್ನು ಕರಾವಳಿ ಕಾವಲು ಪಡೆಯ ಪೊಲೀಸರು ರವಿವಾರ ಮಧ್ಯಾಹ್ನ ಸುರಕ್ಷಿತವಾಗಿ ದಡ ಸೇರಿಸಿದ್ದಾರೆ.
ಮಧ್ಯಾಹ್ನ ಒಂದು ಗಂಟೆಗೆ ಸುಮಾರಿಗೆ ಮಲ್ಪೆಯ ಶ್ರೀರಾಮ ಎಂಬ ಮೀನುಗಾರಿಕಾ ಬೋಟ್ನಲ್ಲಿ ಈ ಘಟನೆ ನಡೆದಿದೆೆ. ಅಪಾಯಕಾರಿಯಾದ ಅಳಿವೆ ಭಾಗದಲ್ಲಿ ಕಲ್ಲಿನ ಸಮೀಪಕ್ಕೆ ಬಂದು ನಿಂತಿತ್ತು. ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಪೊಲೀಸರು ಅಲ್ಲಿಗೆ ಹೋಗಿ, ಬೋಟ್ ಹಾಗೂ ಅದರಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿ ಮಲ್ಪೆ ಬಂದರಿಗೆ ಕರೆತಂದಿದ್ದಾರೆ.
ಇದನ್ನೂ ಓದಿ:ಕಾರು ಮಾರಾಟದಲ್ಲಿ ಹುಂಡೈಯನ್ನು ಮೀರಿಸಿದ ಟಾಟಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ