Hindu: ಹಿಂದುತ್ವ ರಕ್ಷಣೆಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ: ಅರ್ಜಿ ವಜಾ
Team Udayavani, Nov 10, 2023, 9:31 PM IST
ನವದೆಹಲಿ: ಭಾರತದಲ್ಲಿ ಹಿಂದುತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾ. ಸಂಜಯ್ ಕಿಶನ್ ಕೌಲ್ ಅವರ ನೇತೃತ್ವದ ನ್ಯಾಯಪೀಠವು ಇಂಥ ಮನವಿಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದಿದೆ.
ಉತ್ತರಪ್ರದೇಶ ಮೂಲದ ಅರ್ಜಿದಾರರು ಪಠ್ಯಕ್ರಮಗಳನ್ನು ಉಲ್ಲೇಖೀಸಿ ಅದರಲ್ಲಿ ಹಿಂದೂಧರ್ಮ ಕಣ್ಮರೆಯಾಗುತ್ತಿದೆ ಎನ್ನುವಂಥ ನಿಟ್ಟಿನಲ್ಲಿ ದೇಶದಲ್ಲಿ ಹಿಂದುತ್ವದ ರಕ್ಷಣೆಗೆ ಮಾರ್ಗಸೂಚಿ ಕೋರಿದ್ದರು. ಆದರೆ ಅರ್ಜಿಯನ್ನು ಆಲಿಸಲು ನ್ಯಾಯಪೀಠ ನಿರಾಕರಿಸಿ. ಕೆಲವರು ಭಾರತದಲ್ಲಿ ಇಸ್ಲಾಂ ಅನ್ನು ರಕ್ಷಿಸಿ ಎನ್ನುತ್ತಾರೆ, ಇನ್ನೂ ಕೆಲವರು ಭಾರತದಲ್ಲಿ ಕ್ರೈಸ್ತ ಧರ್ಮವನ್ನು ರಕ್ಷಿಸಿ ಎನ್ನುತ್ತಾರೆ. ಈಗ ನೀವು ರಕ್ಷಣೆಗೆ ಮಾರ್ಗಸೂಚಿ ನೀಡಿ ಎನ್ನುತ್ತಿದ್ದೀರಿ, ಇಂಥದ್ದನ್ನೆಲ್ಲ ಪುರಸ್ಕರಿಸಲು ಸಾಧ್ಯವಿಲ್ಲ. ಯಾರು ಏನು ಮಾಡಬೇಕು ಎಂಬುದನ್ನು ನೀವು ಹೇಳಲಾಗದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?